ಬೇಸಿಗೆಯಲ್ಲಿ ಯಾವ ಬಟ್ಟೆ ಕಂಫರ್ಟ್ ? ಇಲ್ಲಿವೆ ಕೆಲವು ಟಿಪ್ಸ್


Team Udayavani, Apr 5, 2021, 3:27 PM IST

gkgyt

ಬೇಸಿಗೆ ಶುರುವಾಯಿತು ಅಂದರೆ ಎಲ್ಲರಿಗೂ ಒಂದೇ ಚಿಂತೆ, ಅದು ನೆತ್ತಿ ಸುಡುವ ಸೂರ್ಯನಿಂದ ಪಾರಾಗುವುದು ಹೇಗೆ ಎನ್ನುವುದು. ಸೂರ್ಯನ ಝಳಕ್ಕೆ ಬಸವಳಿದು ಹೋಗುವ ಜನರು ನಾನಾ ಸರ್ಕಸ್ ಮಾಡುತ್ತಾರೆ. ದೇಹ ತಂಪಾಗಿರಿಸಿಕೊಳ್ಳಲು ತಂಪು ಪಾನೀಗಳ ಮೊರೆ ಹೋಗುತ್ತಾರೆ, ಛತ್ರಿ ಹಿಡಿದು ರಸ್ತೆಗೆ ಇಳಿಯುತ್ತಾರೆ, ಮುಖಕ್ಕೆ ಬಟ್ಟೆ ಕಟ್ಟಿಕೊಳ್ಳುತ್ತಾರೆ ಹೀಗೆ ಹಲವು ಬಗೆಯ ಉಪಾಯಗಳನ್ನು ಕಂಡುಕೊಳ್ಳುತ್ತಾರೆ. ಇವೆಲ್ಲವುದರ ಜೊತೆಗೆ ಸಮ್ಮರ್ ಟೈಮ್‍ನಲ್ಲಿ ನಾವು ತೊಡುವ ಬಟ್ಟೆಗಳ ಮೇಲೂ ಗಮನ ಹರಿಸಬೇಕಾಗುತ್ತದೆ.

ಹಾಗಾದರೆ ಬೇಸಿಗೆ ಕಾಲದಲ್ಲಿ ತೊಡುವ ಬಟ್ಟೆಗಳ ಬಗ್ಗೆ ಕೆಲವೊಂದು ಟಿಪ್ಸ್ ಇಲ್ಲಿವೆ ನೋಡಿ.

  • ಸೂರ್ಯನ ಶಾಖದಿಂದ ಚರ್ಮವನ್ನು ರಕ್ಷಿಸಲು ತುಂಬು ತೋಳಿನ ತೆಳು ಬಟ್ಟೆಗಳನ್ನು ಧರಿಸಿ.
  • ಬೇಸಿಗೆ ಕಾಲದಲ್ಲಿ ಸಡಿಲವಾದ ಹತ್ತಿಯಿಂದ ಸಿದ್ಧವಾದ ಉಡುಪುಗಳನ್ನು ಬಳಸಿದರೆ ದೇಹಕ್ಕೆ ಗಾಳಿ ಸಂಚಾರ ಸೂಕ್ತ ರೀತಿಯಲ್ಲಿ ಆಗಿ, ಆರೋಗ್ಯಕ್ಕೆ ಉತ್ತಮವಾಗುತ್ತದೆ.
  • ಹತ್ತಿ ಅಥವಾ ನಾರಿನಿಂದ ನೇಯ್ದ ಬಟ್ಟೆಗಳು ಬೇಸಿಗೆಯಲ್ಲೂ ನಿಮ್ಮನ್ನು ಖುಷಿಯಿಂದ ಇಡುತ್ತವೆ.
  • ನಮ್ಮ ದೇಹದ ಆಕಾರಕ್ಕೆ ಹೊಂದುವ ಮತ್ತು ಉತ್ತಮ ಬಣ್ಣದ ಆಯ್ಕೆ ಮಾಡುವುದು ಬೇಸಿಗೆಯಲ್ಲಿ ಅತಿ ಮುಖ್ಯ.
  • ಜರಿ ಬಟ್ಟೆಗಳು ಬೇಸಿಗೆಗೆ ಒಪ್ಪದು. ಸೀರೆ, ಚೂಡಿದಾರ್ ಯಾವುದೇ ಇರಲಿ ಹತ್ತಿ ಬಟ್ಟೆಯೇ ಸೊಗಸು.
  • ಉರಿಯುವ ಬಿಸಿಲಿನಿಂದ ಬೆವರುವುದು ಹೆಚ್ಚುತ್ತದೆ. ಸದಾ ಕರ್ಚೀಫ್‌­ನಿಂದ ಬೆವರು ಒರೆಸಿಕೊಳ್ಳು­ವುದು ಕಿರಿಕಿರಿ ಉಂಟುಮಾಡುತ್ತದೆ. ಅದಕ್ಕೇ ನಾವು ಧರಿಸುವ ಬಟ್ಟೆ ಕಾಲಕ್ಕೆ ತಕ್ಕಂತೆ ಇದ್ದಲ್ಲಿ ಈ ಕಿರಿಕಿರಿಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡುತ್ತದೆ.
  • ಬೇಸಿಗೆಯಲ್ಲಿ ಕಡುವರ್ಣದ ಉಡುಪು ಕಣ್ಣಿಗೆ ಹಿತವಾಗಿರುವುದಿಲ್ಲ. ಆದಷ್ಟೂ ತಿಳಿಬಣ್ಣದ ಉಡುಪು ಹೆಚ್ಚು ಖುಷಿ ಕೊಡುತ್ತದೆ. ಬಿಳಿ, ತಿಳಿನೀಲಿ, ತಿಳಿ ಹಸಿರು, ಗುಲಾಬಿ ವರ್ಣಗಳು ಹೆಚ್ಚು ಆಕರ್ಷಕ.
  • ಬೇಸಿಗೆಯಲ್ಲಿ ರೌಂಡ್ ನೆಕ್ ಹೆಚ್ಚು ಸೂಕ್ತ. ಅದರೆ ಆ ಡಿಸೈನ್ ನಿಮ್ಮ ದೇಹಕ್ಕೆ ಒಪ್ಪುವಂತಿರಬೇಕು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.