ಬ್ಯಾಕ್ಟೀರಿಯಾ ನಿರ್ಮೂಲನೆಗೆ  4 ನಿಮಿಷಗಳ ಬ್ರಷಿಂಗ್‌ ಬೇಕು!


Team Udayavani, Oct 29, 2021, 6:30 AM IST

ಬ್ಯಾಕ್ಟೀರಿಯಾ ನಿರ್ಮೂಲನೆಗೆ  4 ನಿಮಿಷಗಳ ಬ್ರಷಿಂಗ್‌ ಬೇಕು!

ಪ್ರತೀ ದಿನ ಬೆಳಗ್ಗೆ ನಮ್ಮ ಹಲ್ಲುಗಳನ್ನು ಟೂತ್‌ಬ್ರಷ್‌ ನಿಂದ ಸುಮಾರು 2 ನಿಮಿಷಗಳ ಕಾಲ ಉಜ್ಜಿ ಶುಚಿ ಗೊಳಿಸಬೇಕು ಎಂಬ ಸಲಹೆಯನ್ನು ಚಿಕ್ಕವರಿದ್ದಾಗಿನಿಂದ ಕೇಳಿರುತ್ತೇವೆ. ಆದರೆ, ಇತ್ತೀಚಿನ ಅಧ್ಯ­ಯನದ ಪ್ರಕಾರ, 2 ನಿಮಿಷಗಳ ಬ್ರಷಿಂಗ್‌ ಸಾಕಾಗಿದೆಯಾದರೂ ಹಲ್ಲುಗಳು ಪೂರ್ತಿ ಸ್ವಚ್ಛವಾಗಲು, ದೀರ್ಘ‌ವಾಗಿ ಬಾಳಿಕೆ ಬರಲು ನಾಲ್ಕು ನಿಮಿಷಗಳವರೆಗೆ ಸ್ವಚ್ಛಗೊಳಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಉಪಯೋಗ: ಹಲ್ಲುಗಳ ಮೇಲೆ ಬ್ಯಾಕ್ಟೀರಿಯಾ, ಫ‌ಂಗೈ ಹಾಗೂ ವೈರಾಣುಗಳು ತಮ್ಮದೇ ಆದ ಪ್ರತ್ಯೇಕ ಸ್ತರಗಳಲ್ಲಿ ಒಟ್ಟಿಗೆ ಸಹಜೀವನ ನಡೆಸುತ್ತಿರುತ್ತವೆ. ಈ ಬಡಾವಣೆ ಸ್ವರೂಪದ ಸಹಜೀವನವನ್ನು ಬಯೋಫಿಲ್ಮ್ಸ್ ಎಂದು ಕರೆಯಲಾಗುತ್ತದೆ. ಈ ಬಯೋಫಿಲ್ಮ್ ಗಳು ಹೆಚ್ಚು ಅಂಟುವಿಕೆಯ ಗುಣವನ್ನು ಹೊಂದಿದೆ. ಹಾಗಾಗಿ ಕೇವಲ 2 ನಿಮಿಷಗಳ ಬ್ರಷಿಂಗ್‌ನಿಂದ ಇದು ಸುಲಭವಾಗಿ ತೊಲಗಿ­ಹೋಗುವುದಿಲ್ಲ.

ಇನ್ನು ಬ್ರಷ್‌ ತಾಗದ ಕಡೆಗಳಲ್ಲಿ ಇದು ಹಲ್ಲುಗಳಿಗೆ ತೆಳುಪರದೆಯ ರೂಪದಲ್ಲಿ ಅಂಟಿಕೊಂಡೇ ಇರುತ್ತದೆ. ನಾಲ್ಕು ನಿಮಿಷಗಳ ಬ್ರಷಿಂಗ್‌ ಮಾಡಿದರಷ್ಟೇ ಇದು ಸಂಪೂರ್ಣವಾಗಿ ತೊಲಗಿಹೋಗುತ್ತದೆ. ಹಲ್ಲುಗಳ ಎಲ್ಲ ಭಾಗಗಳಿಗೂ ಬ್ರಷ್‌ ತಲುಪುವುದನ್ನು ಖಾತ್ರಿ ಪಡಿಸಿಕೊಂಡು ಉಜ್ಜಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಈ ಬಯೋಫಿಲ್ಮ್ ತೊಲಗದೇ ಉಳಿದರೆ ಅದರಿಂದ ಮುಂದೆ ಹುಳುಕು ಹಲ್ಲು ಇತ್ಯಾದಿ ಸಮಸ್ಯೆಗಳಿಗೆ ಕಾರಣ­ವಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.