ಆರೋಗ್ಯಕ್ಕೂ, ಸೌಂದರ್ಯಕ್ಕೂ ಅಲೋವೆರಾ ಸಿದ್ದೌಷಧ

ದೇಹದ ತೂಕ ಕಡಿಮೆಗೊಳಿಸಿಕೊಳ್ಳಲು ಸಹಕಾರಿ

Team Udayavani, Feb 10, 2021, 6:16 PM IST

10-9

ಅಲೋವೆರಾವನ್ನು ಹೆಚ್ಚಾಗಿ ಸೌಂದರ್ಯ ವರ್ಧಕಗಳಲ್ಲಿ ಬಳಸಲಾಗುತ್ತದೆ.ಆರೋಗ್ಯಕ್ಕೂ ಅಲೋವೆರಾ ಹೇಳಿಮಾಡಿಸಿದ ಸಸ್ಯ. ಆ್ಯಂಟಿ ವೈರಲ್ ಹಾಗೂ ಆ್ಯಂಟಿ ಬಯೋಟಿಕ್ ಅಂಶವನ್ನು ಹೊಂದಿರುವ ಸಸ್ಯ ಮಲಬದ್ಧತೆಯಿಂದ ಡಯಾಬಿಟಿಸ್ ಅನ್ನೂ ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿರುವುದರೊಂದಿಗೆ ಅನೇಕ ಗುಣಲಕ್ಷಣಗಳನ್ನು ಹೊಂದಿದೆ.

ಅಲೋವೆರಾದ ಆರೋಗ್ಯ ಸಂಬಂಧಿ ಪ್ರಯೋಜನಗಳ ಬಗ್ಗೆ ನೀವು ಈ ಹಿಂದೆ ಕೇಳಿರಬಹುದು ಅಥವಾ ಓದಿರಬಹುದು. ಚರ್ಮ, ತಲೆಕೂದಲು ಉದುರುವಿಕೆಗೆ ಪ್ರಯೋಜನಕಾರಿ ಎಂದು ನಿಮಗೆ ಗೊತ್ತಿರಬಹುದು ಆದರೇ ತೂಕ ಇಳಿಸಿಕೊಳ್ಲು ಇದು ಪ್ರಯೋಜಕಾರಿ ಎಂದು ನಿಮಗೆ ಗೊತ್ತಿರಲಿಕ್ಕಿಲ್ಲ.

ಅಪಾರ ಪೌಷ್ಟಿಕಾಂಶವನ್ನು ಹೊಂದಿರುವ ಅಲೋವೆರಾ ನಮ್ಮ ದೇಹದ ಕೆಲವು ಪೌಂಡ್ ಗಳನ್ನು ಕಡಿಮೆಗೊಳಿಸುವಲ್ಲಿ ನಮಗೆ ಸಹಾಯ ಮಾಡುತ್ತದೆ. ಚರ್ಮದ ಕಾಂತಿ ಮತ್ತು ಕೂದಲಿನ ಗುಣಮಟ್ಟವನ್ನು ಹೆಚ್ಚಿಸುತ್ತದೆ.

ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ.

ಅಲೋವೆರಾ ಚಯಾಪಚಯ ಕ್ರಿಯೆಗೆ ಉತ್ತೇಜನ ನೀಡುತ್ತದೆ ಎಂದು ಬಹಳ ಹಿಂದಿನಿಂದಲೂ ನಂಬಲಾಗಿದೆ. ಇದು ದೇಹದಿಂದ ಹೆಚ್ಚು ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಅಲೋವೆರಾದಲ್ಲಿ ವಿಟಮಿನ ‘ಬಿ’ ಅಂಶವಿರುವುದರಿಂದ ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ.

ಉರಿಯೂತಕ್ಕೆ ಅಲೋವೆರಾ ರಾಮಭಾಣ

ಅಲೋವೆರಾ ಆ್ಯಂಟಿ ಆ್ಯಕ್ಸಿಡೆಂಟ್ ಗಳಿಂದ ತುಂಬಿರುವ ಕಾರಣ ನಮ್ಮ ದೇಹದಲ್ಲಿನ ಉರಿಯೂತವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಜೀರ್ಣ ಕ್ರಿಯೆಗೆ ಸಹಕಾರಿ

ವಿರೇಚಕ ಗುಣವನ್ನು ಹೊಂದಿರುವ ಅಲೋವೆರಾವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದಾಗ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ದೇಹದಿಂದ ಬೇಡವಾದ ತ್ಯಾಜ್ಯವನ್ನು ಹೊರಹಾಕಲು ಉತ್ತಮವಾಗಿ ಔಷಧ.

ದೇಹದ ತೂಕ ಕಡಿಮೆಗೊಳಿಸಿಕೊಳ್ಳಲು ಸಹಕಾರಿ

ಅಲೋವೆರಾದಲ್ಲಿರುವ ನೀರಿನ ಪ್ರಮಾಣಕ್ಕೆ ಸ್ವಲ್ಪ ನಿಂಬೆ/ಲಿಂಬೆಯನ್ನು ಸೇರಿಸಿ ದಿನನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ನಮ್ಮ ದೇಹದಲ್ಲಿ ಇರುವ ವಿಷಕಾರಿ ಅಂಶಗಳು ಬಹು ಬೇಗನೇ ನಮ್ಮ ದೇಹದಿಂದ ಹೊರಹೋಗುತ್ತದೆ.

ಕೂದಲಿನ ಆರೋಗ್ಯಕ್ಕೆ ಹೇಳಿ  ಮಾಡಿಸಿದ ಔಷಧ

ಸಂಜೆ ಚಹ ಕುಡಿಯುವಾಗ ಅಲೋವೆರಾದ ಲೋಳೆ ಅಥವಾ ರಸವನ್ನು ಸೇರಿಸಿ ಕುಡಿಯುವುದರಿಂದ ನಿಮ್ಮ ಎಲ್ಲಾ ದೈಹಿಕ ಸಮಸ್ಯೆಗಳಿಗೆ ಉಪಶಮನವನ್ನುಂಟು ಮಾಡುತ್ತದೆ. ತಲೆ ಕೂದಲಿಗೆ ಅಲೋವೆರಾದ ಲೋಳೆಯನ್ನು ಹಾಕಿಕೊಳ್ಳುವುದರಿಂದ ನಿಮ್ಮ ತಲೆಕೂದಲು ನಯವಾಗಿ ಸದೃಢವಾಗಿ ಬೆಳೆಯುತ್ತದೆ. ಅಂಗಡಿಗಳಲ್ಲಿ ಸಿಗುವ ಅಲೋವೆರಾ ಜೆಲ್ ಗಳನ್ನು ಬಳಸುವುದಕ್ಕಿಂತ ನೀವೆ ಮನೆಯಲ್ಲಿ ಸ್ವತಃ ತಯಾರಿಸಿಕೊಳ್ಳುವುದು ಉತ್ತಮ.

 

 

 

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.