ಆ್ಯಂಥ್ರಾಕ್ಸ್ ಭೀತಿ ಬೇಡ: ತ್ರಿಶೂರ್ ಡಿಸಿ
Team Udayavani, Jul 1, 2022, 12:30 PM IST
ತ್ರಿಶೂರ್/ತಿರುವನಂತಪುರ: ವರ್ಷಗಳ ಹಿಂದೆ, ಭಾರತಕ್ಕೆ ಕಾಲಿಟ್ಟಿದ್ದ ಆ್ಯಂಥ್ರಾಕ್ಸ್ ಸೋಂಕು ಕೇರಳದಲ್ಲಿ ಪುನಃ ಪತ್ತೆಯಾಗಿದ್ದು, ತ್ರಿಶೂರ್ ಬಳಿಯ ಅರಣ್ಯ ಪ್ರದೇಶದಲ್ಲಿ ಎರಡು ಕಾಡು ಹಂದಿಗಳು ಈ ಕಾಯಿಲೆಗೆ ತುತ್ತಾಗಿ ಬಲಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆದರೆ, ಇದರಿಂದ ಸಾರ್ವಜನಿಕರು ಭಯಪಡಬೇಕಿಲ್ಲ ಎಂದು ತ್ರಿಶೂರ್ ಜಿಲ್ಲಾಧಿಕಾರಿ ಹರಿತಾ ವಿ. ಕುಮಾರ್ ತಿಳಿಸಿದ್ದಾರೆ.
ಕಾಡಿನಲ್ಲಿ ಕೆಲವು ಹಂದಿಗಳು ಆ್ಯಂಥ್ರಾಕ್ಸ್ ಗೆ ಬಲಿಯಾಗಿರುವುದು ನಿಜವಾದರೂ, ಆ ಕಾಯಿಲೆ ನಾಡಿನಲ್ಲಿರುವ ಹಸು, ಎಮ್ಮೆ ಅಥವಾ ಯಾವುದೇ ಸಾಕು ಪ್ರಾಣಿಗಳಲ್ಲಿ ಪತ್ತೆಯಾಗಿಲ್ಲ. ಆ್ಯಂಥ್ರಾಕ್ಸ್ ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವುದು ನಿಜವಾದರೂ, ಸಾಕುಪ್ರಾಣಿಗಳಿಗೆ ಇದು ಹರಡಿಲ್ಲವಾದ್ದರಿಂದ ಯಾರೂ ಭಯಪಡಬೇಕಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ