ಒಣ ದ್ರಾಕ್ಷಿ ಪೋಷಕಾಂಶಗಳ ಕಣಜ; ಜೀರ್ಣಶಕ್ತಿ, ರೋಗನಿರೋಧಕ ಶಕ್ತಿ ವೃದ್ಧಿ

ಉಸಿರಿನ ದುರ್ವಾಸನೆ ಯನ್ನು ಹೋಗಲಾಡಿಸುತ್ತದೆ.

Team Udayavani, Jan 18, 2023, 3:56 PM IST

ಒಣ ದ್ರಾಕ್ಷಿ ಪೋಷಕಾಂಶಗಳ ಕಣಜ; ಜೀರ್ಣಶಕ್ತಿ, ರೋಗನಿರೋಧಕ ಶಕ್ತಿ ವೃದ್ಧಿ

ಸಣ್ಣಪುಟ್ಟ ಕಾಯಿಲೆಗಳಿಂದ ಹಿಡಿದು ದೊಡ್ಡದೊಡ್ಡ ರೋಗಗಳು ಬಾರದಂತೆ ಕಾಪಾಡುವ ಔಷಧಗಳು ನಮ್ಮ ಅಡುಗೆ ಮನೆಯಲ್ಲೇ ಇವೆ. ಆದರೆ ಇದರ ಬಗ್ಗೆ
ಅಸಡ್ಡೆಯೇ ಹೆಚ್ಚು. ಆಯುರ್ವೇದದ ಪ್ರಕಾರ ಭಾರತೀಯ ಅಡುಗೆ ಶೈಲಿಯಲ್ಲಿ ಬಳಸುವ ಪ್ರತಿಯೊಂದು ಪದಾರ್ಥಗಳಲ್ಲೂ ಆರೋಗ್ಯ ವರ್ಧನೆಯ ಅಂಶಗಳಿರುತ್ತವೆ. ಹೆಚ್ಚಾಗಿ ಸಿಹಿ ಖಾದ್ಯಗಳಲ್ಲಿ ಬಳಕೆಯಾಗುವ ಒಣ ದ್ರಾಕ್ಷಿ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ರಾತ್ರಿ ಮಲಗುವ ಮುನ್ನ ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದ ಅನಂತರ ಆ ನೀರನ್ನು ಸೇವಿಸುವುದರಿಂದಲೂ ಅನೇಕ ಲಾಭಗಳಿವೆ. ಈ ನೀರನ್ನು ಸತತವಾಗಿ ನಾಲ್ಕು ದಿನ ಕುಡಿದರೆ ಕರುಳು ಸ್ವತ್ಛವಾಗುತ್ತದೆ.

ಹೃದಯ ಸಂಬಂಧಿ, ಯಕೃತ್‌ ಸಮಸ್ಯೆಗಳು ಇಲ್ಲವಾಗುತ್ತದೆ. ಪ್ರತಿದಿನ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿಯುವುದರಿಂದ ರಕ್ತವು ಶುದ್ಧಿಯಾಗುತ್ತದೆ, ಹಿಮೋಗ್ಲೋಬಿನ್‌ ಸಂಖ್ಯೆ ಹೆಚ್ಚಾಗುತ್ತದೆ. ಹೃದಯಾಘಾತದ ಅಪಾಯವಿರುವುದಿಲ್ಲ. ಇದರಲ್ಲಿರುವ ಕಬ್ಬಿನಾದಂಶ ದೇಹಕ್ಕೆ ದೊರೆತು ರಕ್ತಹೀನತೆ ತೊಂದರೆಯಿಂದ ರಕ್ಷಿಸುತ್ತದೆ.

ಜತೆಗೆ ಇದು ಜೀರ್ಣಶಕ್ತಿ, ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ. ಮೂತ್ರಪಿಂಡಗಳಲ್ಲಿ ಸಂಗ್ರಹವಾಗುವ ಕಶ್ಮಲಗಳನ್ನು ನಿವಾರಿಸಲು ಇದು ಅತ್ಯುತ್ತಮ.
ಇನ್ನು ನೆನೆಸಿಟ್ಟ ಒಣ ದ್ರಾಕ್ಷಿ ಸೇವನೆಯಿಂದಲೂ ಅನೇಕ ಲಾಭಗಳಿವೆ. ಇದರಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ಬಾಯಿ, ಒಸಡು, ಹಲ್ಲುಗಳಲ್ಲಿರುವ
ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ. ಇದು ಉಸಿರಿನ ದುರ್ವಾಸನೆ ಯನ್ನು ಹೋಗಲಾಡಿಸುತ್ತದೆ.

ಒಣದ್ರಾಕ್ಷಿಯಲ್ಲಿ ಅತ್ಯಧಿಕ ಪ್ರಮಾಣ ಕ್ಯಾಲ್ಸಿಯಂ ಹಾಗೂ ಹಲವು ಪೋಷಕಾಂಶಗಳಿದ್ದು, ಮೂಳೆಗಳ ಆರೋಗ್ಯಕ್ಕೆ ಅತ್ಯುತ್ತಮ. ಇದರಲ್ಲಿರುವ ಕರಗುವ ನಾರುಗಳು ಹಾಗೂ ಹಲವು ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್‌ ಮಟ್ಟವನ್ನು ಹೆಚ್ಚಿಸಿ ಹೃದಯ  ಸಂಬಂಧಿ ತೊಂದರೆಗಳಿಂದ ರಕ್ಷಣೆ ನೀಡುತ್ತದೆ. ಇದರಲ್ಲಿರುವ ವಿಟಮಿನ್‌ ಎ, ಬಿಟಾ ಕ್ಯಾರೋಟಿನ್‌ ಕಣ್ಣಿನ  ಆರೋಗ್ಯಕ್ಕೆ ಅತ್ಯುತ್ತಮ. ಇದು ದೃಷ್ಟಿ ಹೀನತೆಯನ್ನು ತಡೆಯುತ್ತದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.