ಬಾಳೆ ಹಣ್ಣಿನ ಟೀ ಸೇವನೆಯಿಂದಾಗುವ ಪ್ರಯೋಜನಗಳೇನು ?


Team Udayavani, Apr 24, 2021, 1:17 PM IST

gjtyy5

ಬಾಳೆ ಹಣ್ಣು ಸೇವನೆ ಆರೋಗ್ಯಕ್ಕೆ ಉತ್ತಮ. ಪ್ರತಿ ನಿತ್ಯ ರುಚಿ ರುಚಿಯಾದ ಬಾಳೆ ಹಣ್ಣುಗಳನ್ನು ತಿಂದರೆ ನಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಬಹುದು. ಅದೇ ರೀತಿ ಬಾಳೆ ಹಣ್ಣಿನ ಚಹಾ ಸಹ ಸಾಕಷ್ಟು ಆರೋಗ್ಯಕಾರಿ ಲಾಭವನ್ನು ಹೊಂದಿದೆ.

ಬಾಳೆ ಹಣ್ಣಿನ ಟೀ ಉಪಯೋಗಳೇನು ?

  1. ಉತ್ತಮ ನಿದ್ದೆ: ಬಾಳೆಹಣ್ಣಿನ ಟೀಯಲ್ಲಿ ಟ್ರಿಪ್ಟೊಫಾನ್ ಎಂಬ ಅಮಿನೋ ಆಸಿಡ್ ಇರುತ್ತದೆ. ಇದು ನಿದ್ರಾಹೀನತೆಯನ್ನು ನಿವಾರಿಸುತ್ತದೆ
  2. ತೂಕ ಇಳಿಕೆ : ಬಾಳೆಹಣ್ಣಿನಲ್ಲಿ ಕಾರ್ಬೋಹೈಡ್ರೇಟ್ ಮತ್ತು ನ್ಯಾಚುರಲ್ ಶುಗರ್ ತೂಕ ಇಳಿಸಲು ನೆರವಾಗುತ್ತದೆ.
  3. ಹೃದಯಾರೋಗ್ಯಕ್ಕೆ : ಬಾಳೆಹಣ್ಣಿನಲ್ಲಿ ಮೆಗ್ನೇಶಿಯಂ ಮತ್ತು ಪೊಟ್ಯಾಶಿಯಂ ಮುಂತಾದ ಮಿನರಲ್ ಇರುತ್ತದೆ. ಇದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಅಲ್ಲದೆ ಸ್ಟ್ರೋಕ್ ಮುಂತಾದ ಕಾಯಿಲೆಗಳೂ ದೂರವಾಗುತ್ತದೆ.
  4. ಖಿನ್ನತೆ ದೂರಮಾಡುತ್ತದೆ : ಬಾಳೆ ಹಣ್ಣಿನಲ್ಲಿ ಡೊಪಮೈನ್ ಮತ್ತು ಸೆರೋಟೆನಿನ್ ಇರುತ್ತದೆ. ಇದು ಶರೀರದ ಮೂಡ್ ಕಂಟ್ರೋಲ್ ಮಾಡುವ ಹಾರ್ಮೋನ್ ಲೆವೆಲ್ ಏರಿಸಲು ನೆರವಾಗುತ್ತದೆ

ಬಾಳೆಹಣ್ಣಿನ ಟೀ ಮಾಡುವುದು ಹೇಗೆ..?

  1. ಒಂದು ಪಾನ್ ನಲ್ಲಿ ನೀರು ಕುದಿಯಲು ಇಡಿ.
  2. ಬಾಳೆಹಣ್ಣು ಸಿಪ್ಪೆ ತೆಗೆದು ಕುದಿಯುವ ನೀರಿಗೆ ಹಾಕಿ
  3. ಕುದಿಯುವ ನೀರಿಗೆ ಹಾಕುವ ಮೊದಲು ಬಾಳೆಹಣ್ಣಿನ ಎರಡೂ ತುದಿ ಕಟ್ ಮಾಡಿ
  4. 10-15 ನಿಮಿಷ ಅದನ್ನು ಕುದಿಸಿ
  5. ಅದಕ್ಕೆ ಒಂದು ಚಿಟಿಕೆ ದಾಲ್ಚಿನಿ ಪುಡಿ ಹಾಕಿ, ಸ್ವಲ್ಪ ಕುದಿಸಿ ಗ್ಯಾಸ್ ಬಂದ್ ಮಾಡಿ
  6. ಅದನ್ನು ಬೇರೊಂದು ಪಾತ್ರೆಗೆ ಸೋಸಿ. ಇಲ್ಲಿಗೆ ಬಾಳೆಹಣ್ಣು ಟೀ ತಯಾರ್
  7. ಇನ್ನು ನೀವು ಬಿಸಿ ಬಿಸಿ ಬಾಳೆಹಣ್ಣಿನ ಚಹಾವನ್ನು ಆಸ್ವಾಧಿಸಬಹುದು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.