ಬಾಳೆ ದಿಂಡಿನಲ್ಲಿವೆ ಆರೋಗ್ಯದ ಗುಟ್ಟು ..ಇದರಿಂದಾಗುವ ಪ್ರಯೋಜನಗಳೇನು ?


Team Udayavani, Jun 10, 2021, 3:58 PM IST

3546

ಬಾಳೆ ಹಣ್ಣು ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಆದರೆ, ಅದೆಷ್ಟೋ ಜನರಿಗೆ ಬಾಳೆ ದಿಂಡು ಕೂಡ ಆರೋಗ್ಯಕ್ಕೆ ಉತ್ತಮ ಎನ್ನುವ ವಿಚಾರ ಗೊತ್ತಿಲ್ಲ.

ಹೌದು, ಬಾಳೆ ಗೊನೆ ಕೊಯ್ದ ಬಳಿಕ ಬಾಳೆದಿಂಡನ್ನು ಕತ್ತರಿಸಿ ಎಸೆಯುತ್ತಾರೆ. ಆದರೆ, ಹಾಗೆ ಎಸೆಯುವ ಬದಲು ಅದನ್ನು ಸೀಳಿ ಒಳಭಾಗದ ಎಳೆಯ ದಿಂಡನ್ನು ತೆಗೆದಿಡಿ. ಇದರಿಂದ ಪಲ್ಯ, ಜ್ಯೂಸ್, ಬಜ್ಜಿ ಮತ್ತಿತರ ತಿನಿಸುಗಳನ್ನು ತಯಾರಿಸಬಹುದು.

ಬಾಳೆ ದಿಂಡು ಸೇವನೆಯಿಂದಾಗುವ ಪ್ರಯೋಜನಗಳೇನು ?

ಬಾಳೆ ದಿಂಡಿನಿಂದ ಸಿದ್ಧಪಡಿಸಲಾದ ಖಾದ್ಯಗಳ ಸೇವನೆಯಿಂದ ಹಲವು ಪ್ರಯೋಜನಗಳಿವೆ.

ದೇಹದ ಕಲ್ಮಶ ದೂರ :

ಬಾಳೆದಿಂಡಿನ ಪಲ್ಯ ಸೇವನೆ ಮಾಡುವುದರಿಂದ ಗೊತ್ತಿಲ್ಲದೆ ನಮ್ಮ ಹೊಟ್ಟೆಯೊಳಗೆ ಸೇರಿದ ಕೂದಲು ಮೊದಲಾದ ಕಸಗಳು ಹೊರಹೋಗುತ್ತವೆ. ಹಾಗಾಗಿ ದೇಹದ ಕಲ್ಮಶ ಹೊರಹಾಕಲು ಇದನ್ನು ಸೇವಿಸುವುದು ಕಡ್ಡಾಯ.

ಮಲಬದ್ಧತೆ ಸಮಸ್ಯೆ ನಿವಾರಣೆ :

ಮಲಬದ್ಧತೆ ಸಮಸ್ಯೆಯನ್ನು ಇದು ದೂರ ಮಾಡುತ್ತದೆ. ನಾರಿನಂಶ ಹೇರಳವಾಗಿರುವುದರಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ಹೊಟ್ಟೆ ಉಬ್ಬರಿಸುವುದು, ಗ್ಯಾಸ್ಟ್ರಿಕ್ ನಂಥ ಸಮಸ್ಯೆಗಳು ದೂರವಾಗುತ್ತವೆ.

ಕಿಡ್ನಿ ಸ್ಟೋನ್ ಮಾಯ :

ಬಾಳೆದಿಂಡಿನಿಂದ ತಯಾರಿಸಿದ ಜ್ಯೂಸ್ ಅಥವಾ ಬಾಳೆದಿಂಡಿನ ರಸ ಕುಡಿಯುವುದರಿಂದ ಕಿಡ್ನಿ ಸ್ಟೋನ್ ಕೂಡಾ ಕರಗುತ್ತದೆ. ಮೂತ್ರಪಿಂಡದಲ್ಲಾಗುವ ಸಮಸ್ಯೆಗಳಿಗೆ ಬಾಳೆ ದಿಂಡಿನಲ್ಲಿರುವ ಪೊಟ್ಯಾಶಿಯಂ ಅತ್ಯುತ್ತಮ ಔಷಧ. ರಕ್ತಹೀನತೆಯನ್ನು ದೂರಮಾಡಿ, ಕಬ್ಬಿಣಾಂಶವನ್ನು ಹೆಚ್ಚಿಸುತ್ತದೆ.

ಉಪಯೋಗಕ್ಕೆ ಬರುವುದಿಲ್ಲ ಎಂದು ಎಸೆಯುವ ಬಾಳೆ ದಿಂಡಿನಿಂದ ಮೇಲೆ ತಿಳಿಸಿದ ರೀತಿಯಲ್ಲಿ ಹಲವು ಪ್ರಯೋಜನಕಾರಿಗಳಾಗುತ್ತವೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.