ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ

ಮೂಲ ತಳಿಯನ್ನು ಕಂಡುಕೊಳ್ಳುವಲ್ಲಿ ಸಫ‌ಲರಾದ ಅವರು ಚಾರುಲತಾ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.

Team Udayavani, Jul 23, 2021, 12:49 PM IST

ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ

ಢಾಕಾ: ಬಾಂಗ್ಲಾದೇಶದ ಚಾಂದಿಪುರ ಜಿಲ್ಲೆಯ ಕರಾವಳಿ ಸಮೀಪವಿರುವ ಹಳ್ಳಿಯ ಪ್ರಗತಿಪರ ರೈತ ದಿಲೀಪ್‌ ಚಂದ್ರ ತರಫಾªರ್‌ ಹೊಸ ಭತ್ತದ ತಳಿ ಸಂಶೋಧಿಸಿದ್ದಾರೆ. ಅದು ಚಂಡಮಾರುತ ಮಳೆಗೆ ಜಗ್ಗುವುದಿಲ್ಲ, ಉಪ್ಪು ನೀರಿನಲ್ಲೂ ಉತ್ತಮ ಇಳುವರಿ ಕೊಡುವ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ:ಬರೀ ಲಿಂಗಾಯತ, ಒಕ್ಕಲಿಗರೇ ಯಾಕೆ ಸಿಎಂ ಆಗಬೇಕು, ಈಶ್ವರಪ್ಪರನ್ನ ಸಿಎಂ ಮಾಡಿ : ಒಬಿಸಿ ನಾಯಕರು

ಈ ತಳಿಯ ಬಿತ್ತನೆಯಿಂದ ಬಿರುಗಾಳಿಗೆ ಎದೆಯೊಡ್ಡಿ ನಿಲ್ಲಬಲ್ಲ ಶಕ್ತಿಶಾಲಿ ಪೈರು ಹುಟ್ಟಲಿವೆ. ಅಲ್ಲದೆ, ಯಾವುದೇ ಕೀಟನಾಶಕ, ರಸಗೊಬ್ಬರಗಳ ಬಳಕೆ ಯಿಲ್ಲದೆಯೂ ಸಮೃದ್ಧಿ ಫ‌ಸಲು ಪಡೆಯಬಹುದಾಗಿದೆ. ಇದಕ್ಕೆ ಚಾರುಲತಾ ಎಂಬ ಹೆಸರಿಡಲಾಗಿದೆ.

ಭತ್ತದ ಪೈರಿಗೆ ರಭಸವಾದ ಮಳೆ ಅಥವಾ ಚಂಡಮಾರುತ ಮೊದಲನೇ ಶತ್ರುವಾದರೆ, ಚಂಡಮಾರುತದ ಉಪ್ಪು ನೀರು ಎರಡನೇ ಶತ್ರು. ಇವೆರನ್ನೂ ತಡೆದುಕೊಂಡು ಭತ್ತ ಕಾಳುಗಟ್ಟುವ ಸಂದರ್ಭದಲ್ಲಿ ಭರ್ರನೆ ಬಿರುಗಾಳಿ ಬೀಸಿ ತೆಂದರೆ ಕಾಳುಗಟ್ಟಲಿರುವ ಭತ್ತವೆಲ್ಲಾ ಮಣ್ಣುಪಾಲಾಗುತ್ತದೆ.

ಹತ್ತು ವರ್ಷಗಳ ಹಿಂದೆ, ಈ ಸಮಸ್ಯೆಯನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಆಲೋಚಿಸಿದಾಗ ದಿಲೀಪ್‌ ಅವರಿಗೆ ಹೊಳೆದಿದ್ದು ಪೂರ್ವಜರು ಬಳಸುತ್ತಿದ್ದ ಭತ್ತದ ತಳಿಗಳ ಬಗ್ಗೆ. ಹಲವಾರು ಪ್ರಯೋಗಗಳ ಮೂಲಕ ಮೂಲ ತಳಿಯನ್ನು ಕಂಡುಕೊಳ್ಳುವಲ್ಲಿ ಸಫ‌ಲರಾದ ಅವರು ಚಾರುಲತಾ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.