ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ

ಮೂಲ ತಳಿಯನ್ನು ಕಂಡುಕೊಳ್ಳುವಲ್ಲಿ ಸಫ‌ಲರಾದ ಅವರು ಚಾರುಲತಾ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.

Team Udayavani, Jul 23, 2021, 12:49 PM IST

ಮಳೆಗೂ ಜಗ್ಗದ ಚಾರುಲತಾ; ಬಾಂಗ್ಲಾದ ಪ್ರಗತಿಪರ ರೈತನಿಂದ ಭತ್ತದ ಹೊಸ ತಳಿ

ಢಾಕಾ: ಬಾಂಗ್ಲಾದೇಶದ ಚಾಂದಿಪುರ ಜಿಲ್ಲೆಯ ಕರಾವಳಿ ಸಮೀಪವಿರುವ ಹಳ್ಳಿಯ ಪ್ರಗತಿಪರ ರೈತ ದಿಲೀಪ್‌ ಚಂದ್ರ ತರಫಾªರ್‌ ಹೊಸ ಭತ್ತದ ತಳಿ ಸಂಶೋಧಿಸಿದ್ದಾರೆ. ಅದು ಚಂಡಮಾರುತ ಮಳೆಗೆ ಜಗ್ಗುವುದಿಲ್ಲ, ಉಪ್ಪು ನೀರಿನಲ್ಲೂ ಉತ್ತಮ ಇಳುವರಿ ಕೊಡುವ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ:ಬರೀ ಲಿಂಗಾಯತ, ಒಕ್ಕಲಿಗರೇ ಯಾಕೆ ಸಿಎಂ ಆಗಬೇಕು, ಈಶ್ವರಪ್ಪರನ್ನ ಸಿಎಂ ಮಾಡಿ : ಒಬಿಸಿ ನಾಯಕರು

ಈ ತಳಿಯ ಬಿತ್ತನೆಯಿಂದ ಬಿರುಗಾಳಿಗೆ ಎದೆಯೊಡ್ಡಿ ನಿಲ್ಲಬಲ್ಲ ಶಕ್ತಿಶಾಲಿ ಪೈರು ಹುಟ್ಟಲಿವೆ. ಅಲ್ಲದೆ, ಯಾವುದೇ ಕೀಟನಾಶಕ, ರಸಗೊಬ್ಬರಗಳ ಬಳಕೆ ಯಿಲ್ಲದೆಯೂ ಸಮೃದ್ಧಿ ಫ‌ಸಲು ಪಡೆಯಬಹುದಾಗಿದೆ. ಇದಕ್ಕೆ ಚಾರುಲತಾ ಎಂಬ ಹೆಸರಿಡಲಾಗಿದೆ.

ಭತ್ತದ ಪೈರಿಗೆ ರಭಸವಾದ ಮಳೆ ಅಥವಾ ಚಂಡಮಾರುತ ಮೊದಲನೇ ಶತ್ರುವಾದರೆ, ಚಂಡಮಾರುತದ ಉಪ್ಪು ನೀರು ಎರಡನೇ ಶತ್ರು. ಇವೆರನ್ನೂ ತಡೆದುಕೊಂಡು ಭತ್ತ ಕಾಳುಗಟ್ಟುವ ಸಂದರ್ಭದಲ್ಲಿ ಭರ್ರನೆ ಬಿರುಗಾಳಿ ಬೀಸಿ ತೆಂದರೆ ಕಾಳುಗಟ್ಟಲಿರುವ ಭತ್ತವೆಲ್ಲಾ ಮಣ್ಣುಪಾಲಾಗುತ್ತದೆ.

ಹತ್ತು ವರ್ಷಗಳ ಹಿಂದೆ, ಈ ಸಮಸ್ಯೆಯನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಆಲೋಚಿಸಿದಾಗ ದಿಲೀಪ್‌ ಅವರಿಗೆ ಹೊಳೆದಿದ್ದು ಪೂರ್ವಜರು ಬಳಸುತ್ತಿದ್ದ ಭತ್ತದ ತಳಿಗಳ ಬಗ್ಗೆ. ಹಲವಾರು ಪ್ರಯೋಗಗಳ ಮೂಲಕ ಮೂಲ ತಳಿಯನ್ನು ಕಂಡುಕೊಳ್ಳುವಲ್ಲಿ ಸಫ‌ಲರಾದ ಅವರು ಚಾರುಲತಾ ತಳಿಯನ್ನು ಅಭಿವೃದ್ಧಿಪಡಿಸಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.