ಆರೋಗ್ಯಕ್ಕೆ ಪೂರಕ ಬ್ಲ್ಯಾಕ್ ಕಾಫಿ


Team Udayavani, Jul 23, 2019, 5:00 AM IST

i-39

ಬೆಳಗ್ಗೆ ಎದ್ದ ಕೂಡಲೇ, ಸಂಜೆ, ಬಿಡುವಿನ ವೇಳೆ, ಕೆಲಸದ ಮಧ್ಯೆ ಕಾಫಿ, ಚಾ ಕುಡಿಯುವುದು ಬಹುತೇಕರ ಅಭ್ಯಾಸ. ಅದೇ ರೀತಿ ಬ್ಲ್ಯಾಕ್‌ ಕಾಫಿ ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಇದರಿಂದ ಅನೇಕ ಪ್ರಯೋಜನಗಳಿವೆ.

1 ಸ್ಮರಣ ಶಕ್ತಿ ಹೆಚ್ಚಳ: ಪ್ರತಿ ದಿನ ಬೆಳಗ್ಗೆ ಬ್ಲ್ಯಾಕ್‌ ಕಾಫಿ ಕುಡಿಯುವುದರಿಂದ ಮೆದುಳು ಚುರುಕಾಗುತ್ತದೆ. ಮಾತ್ರವಲ್ಲ ಸ್ಮರಣ ಶಕ್ತಿ ಹೆಚ್ಚುತ್ತದೆ. ಇದನ್ನು ಕುಡಿಯುವರಲ್ಲಿ ಅಲ್ಜೀಮರ್‌ ಪಮಾಣ ಕಡಿಮೆಯಂತೆ

2 ದೈಹಿಕ ಕಾರ್ಯಕ್ಷಮತೆ ಹೆಚ್ಚಳ: ಹಾಲು ರಹಿತ ಕಾಫಿ ಸೇವನೆ ದೇಹಕ್ಕೆ ಪುಷ್ಟಿ ನೀಡುತ್ತದೆ. ಅದರಲ್ಲೂ ಜಿಮ್‌ನಲ್ಲಿ ಕಸರತ್ತು ಮಾಡುವವರಿಗೆ ಬೇಕಾದಷ್ಟು ಶಕ್ತಿ ಇದರಿಂದ ಲಭಿಸುತ್ತದೆ. ಅದಕ್ಕೆ ಜಿಮ್‌ನಲ್ಲಿ ವರ್ಕ್‌ಔಟ್ ಮಾಡುವ ಮುನ್ನ ಬ್ಲ್ಯಾಕ್‌ ಕಾಫಿ ಕುಡಿಯುವಂತೆ ಸಲಹೆ ನೀಡಲಾಗುತ್ತದೆ.

3 ಬುದ್ದಿ ಚುರುಕು: ಬ್ಲ್ಯಾಕ್‌ ಕಾಫಿಯ ಸೇವನೆ ನಿಮ್ಮ ಶಕ್ತಿಯನ್ನು ವೃದ್ಧಿಸುತ್ತದೆ. ಮನಸ್ಸನ್ನು ಉಲ್ಲಸಿತಗೊಳಿಸುತ್ತದೆ. ಹೀಗೇ ಇಡೀ ದಿನ ನೀವು ಚಟುವಟಿಕೆಯಿಂದ ಇರಲು ಸಹಾಯ ಮಾಡುತ್ತದೆ.

4 ಹೊಟ್ಟೆ ಶುದ್ಧೀಕರಿಸುತ್ತದೆ: ಸಕ್ಕರೆ ರಹಿತ ಬ್ಲ್ಯಾಕ್‌ ಕಾಫಿ ಕುಡಿಯುವುದರಿಂದ ಹೊಟ್ಟೆಯಲ್ಲಿನ ಕಶ್ಮಲಗಳೆಲ್ಲ ಮೂತ್ರದ ರೂಪದಲ್ಲಿ ಹೊರ ಹೋಗುತ್ತದೆ ಎನ್ನುತ್ತದೆ ಸಂಶೋಧನೆ.

5 ಕೊಬ್ಬು ಕರಗಿಸಲು: ಜಿಮ್‌ನಲ್ಲಿ ಕಸರತ್ತು ಆರಂಭಿಸುವ ಅರ್ಧ ಗಂಟೆ ಮೊದಲು ಬ್ಲ್ಯಾಕ್‌ ಕಾಫಿ ಸೇವಿಸುವುದು ಕೊಬ್ಬು ಕರಗಿಸುವ ಪ್ರಯತ್ನಕ್ಕೆ ವೇಗ ನೀಡುತ್ತದೆ.

6 ಹೃದಯದ ರಕ್ತ ನಾಳದ ಆರೋಗ್ಯಕ್ಕೆ ಪೂರಕ: ಪ್ರತಿ ದಿನ 1 ಅಥವಾ 2 ಕಪ್‌ ಬ್ಲ್ಯಾಕ್‌ ಕಾಫಿ ಸೇವನೆ ಹೃದಯದ ರಕ್ತ ನಾಳದ ಆರೋಗ್ಯವನ್ನು ವೃದ್ಧಿಸುತ್ತದೆ ಮತ್ತು ಸ್ಟ್ರೋಕ್‌ ಕಾಣಿಸಿಕೊಳ್ಲುವ ಸಾಧ್ಯತೆ ಕಡಿಮೆಯಾಗುತ್ತದೆ. 7 ಪೋಷಕಾಂಶಗಳ ಆಗರ: ಬ್ಲ್ಯಾಕ್‌ ಕಾಫಿ ವಿಟಮಿನ್‌ ಬಿ 2, ಬಿ 3, ಬಿ 5, ಮ್ಯಾಂಗನೀಸ್‌, ಪೊಟ್ಯಾಶಿಯಂ ಮುಂತಾದ ಅಂಶಗಳನ್ನು ಒಳಗೊಂಡಿದೆ.

8 ಮಧುಮೇಹದ ಸಾಧ್ಯತೆ ಕ್ಷೀಣ: ದಿನಾ ಬ್ಲ್ಯಾಕ್‌ ಕಾಫಿಯ ಸೇವಿಸುವುದರಿಂದ ಮಧುಮೇಹ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡಬಹುದು.

•ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.