ರಕ್ತ ಹಾಯಿಸುವಿಕೆ: ಸಂಭಾವ್ಯ ಅಪಾಯ; ತಡೆಗಟ್ಟುವಿಕೆ


Team Udayavani, Apr 16, 2017, 2:50 PM IST

hcv.jpg

ಹಿಂದಿನ ವಾರದಿಂದ-   2. ರಕ್ತ ಘಟಕ ಚಿಕಿತ್ಸೆ: ಮರುಪೂರಣಕ್ಕೆ ಸಂಪೂರ್ಣ ರಕ್ತ ಉಪಯೋಗ ಮಾಡದೆ ಇರುವುದರಿಂದ ಹೃದಯ ಕಾರ್ಯಭಾರ ಆಧಿಕ್ಯದಂತಹ ಪ್ರತಿವರ್ತನೆಗಳನ್ನು ಕಡಿಮೆ ಮಾಡಬಹುದು. ರಕ್ತ ಘಟಕ ಚಿಕಿತ್ಸೆ ಎಂದರೆ ರೋಗಿಗೆ ಅಗತ್ಯವಿರುವ ರಕ್ತ ಘಟಕವನ್ನು ಮಾತ್ರ ಮರುಪೂರಣಗೊಳಿಸುವುದು.

3. ರಕ್ತದ ಉತ್ಪನ್ನಗಳ 
ಲ್ಯುಕೊಡಿಪ್ಲಿಶನ್‌ 

ಲ್ಯುಕೋಫಿಲೆóàಶನ್‌ ಎಂಬ ವಿಧಾನದಲ್ಲಿ ರಕ್ತ ಘಟಕಗಳಿಂದ ಬಿಳಿ ರಕ್ತ ಕಣ (ಡಬ್ಲ್ಯುಬಿಸಿ) ಗಳನ್ನು ತೆಗೆದುಹಾಕಲಾಗುತ್ತದೆ. ಬಿಳಿ ರಕ್ತ ಕಣಗಳನ್ನು ತೆಗೆದುಹಾಕುವುದರಿಂದ ಅಲೊಇಮ್ಯುನೈಸೇಶನ್‌, ಮರುಪೂರಣದಿಂದ ಪ್ರಸಾರವಾಗುವ ಸೈಟೊಮೆಗಾಲೊ ವೈರಸ್‌ (ಸಿಎಂವಿ) ಸೋಂಕು ಮತ್ತು ಜ್ವರದಂತಹ ಪ್ರತಿವರ್ತನೆಗಳ ಪ್ರಮಾಣವನ್ನು ಕಡಿಮೆ ಮಾಡಬಹುದು. ರಕ್ತ ಮರುಪೂರಣಗೊಳ್ಳುತ್ತಿರುವ ಸಂದರ್ಭದಲ್ಲಿ ರೋಗಿಗೆ ಆಗಾಗ ಜ್ವರ ಮರುಕಳಿಸುತ್ತಿದ್ದರೆ, ಅಂತಹ ಪ್ರತಿವರ್ತನೆಯನ್ನು ತಡೆಯಲು ಬಿಳಿ ರಕ್ತ ಕಣ ವಿರಹಿತ ರಕ್ತ ಘಟಕ ನೀಡಿಕೆಯನ್ನು ಶಿಫಾರಸು ಮಾಡಲಾಗುತ್ತದೆ. 
ರಕ್ತದಲ್ಲಿ ಎಚ್‌ಐವಿ, ಎಚ್‌ಬಿವಿ, ಎಚ್‌ಸಿವಿ ಇದೆಯೇ ಎಂಬುದನ್ನು ಪತ್ತೆ ಮಾಡಲು ದಾನಿಯ ರಕ್ತವನ್ನು ನ್ಯೂಕ್ಲಿಯಿಕ್‌ ಆ್ಯಸಿಡ್‌ ಟೆಸ್ಟ್‌ (ಎನ್‌ಎಟಿ) ಎಂಬ ಮಾಲೆಕ್ಯುಲಾರ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಪ್ಯಾಥೊಜೆನ್‌ನ ಆರ್‌ಎನ್‌ಎ ಮತ್ತು ಡಿಎನ್‌ಎಗಳನ್ನು ಪುನರುತ್ಪಾದನೆಗೆ ಒಳಪಡಿಸುವ ಮೂಲಕ ಇಮ್ಮಡಿಗೊಳಿಸಿ ಈ ಪರೀಕ್ಷೆ ತನ್ನ ಕಾರ್ಯಸಾಧನೆ ಮಾಡುತ್ತದೆ. ಎನ್‌ಎಟಿ ಪರೀಕ್ಷೆಯು ಸೋಂಕನ್ನು ಅತಿ ಶೀಘ್ರ ಸಂಭಾವ್ಯ ಸಮಯದಲ್ಲಿ ಪತ್ತೆ ಮಾಡಬಲ್ಲುದು. ಇದು ಪರೀಕ್ಷೆಯ ವಿಂಡೊ ಅವಧಿಯನ್ನು ಗಮನಾರ್ಹವಾಗಿ ಕಡಿಮೆ ಮಾಡಬಲ್ಲುದು. ಎನ್‌ಎಟಿ ಪರೀಕ್ಷೆ ಭಾರತದಲ್ಲಿ ಕಡ್ಡಾಯವಲ್ಲದಿದ್ದರೂ, ರಕ್ತದ ಸುರಕ್ಷೆಯನ್ನು ಹೆಚ್ಚಿಸುವ ಸಲುವಾಗಿ ಕೆಲವು ರಕ್ತನಿಧಿಗಳು ಈ ಪರೀಕ್ಷೆಯನ್ನು ಅಳವಡಿಸಿಕೊಂಡಿವೆ. 

ವ್ಯಕ್ತಿಯೊಬ್ಬ ಸೋಂಕಿಗೆ ತುತ್ತಾದ ಸಮಯ ಮತ್ತು ಆತನ ರಕ್ತದಲ್ಲಿ ಪ್ರತಿಜೀವಾಣುಗಳು ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಪತ್ತೆಯಾಗುವಷ್ಟು ಸಂಖ್ಯೆಯಲ್ಲಿ ಉತ್ಪಾದನೆಯಾಗುವ ಸಮಯಗಳ ನಡುವಣ ಅವಧಿಯನ್ನು ವಿಂಡೊ ಅವಧಿ ಎನ್ನಲಾಗುತ್ತದೆ. 

5. ಎಫ‌ರಿಸಿಸ್‌
ದಾನಿಯ ರಕ್ತದಿಂದ ಅಗತ್ಯವಾದ ಘಟಕವನ್ನು ಮಾತ್ರ ಸಂಗ್ರಹಿಸಿ, ಇನ್ನುಳಿದ ರಕ್ತ ಘಟಕಗಳನ್ನು ದಾನಿಯ ದೇಹಕ್ಕೆ ಮರಳಿಸುವ ತಂತ್ರಜ್ಞಾನಕ್ಕೆ ಎಫ‌ರಿಸಿಸ್‌ ಎನ್ನುತ್ತಾರೆ. ಎಫ‌ರಿಸಿಸ್‌ ಮೂಲಕ ಸಂಗ್ರಹಿಸಲಾದ ಪ್ಲೇಟ್‌ಲೆಟ್‌ಗಳ ಒಂದು ಯೂನಿಟ್‌ ಸಂಪೂರ್ಣ ರಕ್ತದಾನದ ಮೂಲಕ ಪಡೆದುಕೊಳ್ಳುವ ಪ್ಲೇಟ್‌ಲೆಟ್‌ಗಳ 6 ಯೂನಿಟ್‌ಗಳಿಗೆ ಸಮಾನವಾಗಿದೆ. ಇದರ ಮೂಲಕ ರೋಗಿಯು ದಾನಿಯ ರಕ್ತಕ್ಕೆ ಒಡ್ಡಿಕೊಳ್ಳುವಿಕೆಯನ್ನು ಕಡಿಮೆ ಮಾಡಬಹುದು ಹಾಗೂ ಅದರಿಂದ ಉಂಟಾಗುವ ಪ್ರತಿವರ್ತನೆಗಳನ್ನೂ ಕಡಿಮೆ ಮಾಡಬಹುದು. 

ರಕ್ತದ ತಪಾಸಣೆ, ರಕ್ತದ ಘಟಕಗಳನ್ನು ಉಪಯೋಗಿಸುವುದು, ಪರಿವರ್ತಿತ ರಕ್ತ ಉತ್ಪನ್ನಗಳನ್ನು ಬಳಕೆ ಮಾಡುವುದು ಮತ್ತು ಲಕ್ಷಣ ಆಧಾರಿತ ಮರುಪೂರಣ ಚಿಕಿತ್ಸೆಯನ್ನು ಅನುಸರಿಸುವ ಮೂಲಕ ರಕ್ತ ಮರುಪೂರಣವನ್ನು ಒಂದು ಸುರಕ್ಷಿತ ವೈದ್ಯಕೀಯ ಚಿಕಿತ್ಸೆಯನ್ನಾಗಿ ನಡೆಸಬಹುದಾಗಿದೆ. 

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.