ಸದ್ಯಕ್ಕಿಲ್ಲ ಬೂಸ್ಟರ್‌ ಡೋಸ್‌: ಕೇಂದ್ರ ಸರ್ಕಾರ

ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದಿರಬೇಕು.

Team Udayavani, Sep 17, 2021, 2:50 PM IST

ಸದ್ಯಕ್ಕಿಲ್ಲ ಬೂಸ್ಟರ್‌ ಡೋಸ್‌: ಕೇಂದ್ರ ಸರ್ಕಾರ

ನವದೆಹಲಿ: ಕೊರೊನಾ ಲಸಿಕೆಯ ಮೂರನೇ ಡೋಸ್‌ ನೀಡುವ ಬಗ್ಗೆ ಕೇಂದ್ರ, ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಚಿಂತನೆ ನಡೆಸಿಲ್ಲ. 2 ಡೋಸ್‌ ಲಸಿಕೆ ನೀಡುವುದೇ ಆದ್ಯತೆಯಾಗಿರುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿಯಲ್ಲಿ ಮಾತನಾಡಿದ ಐಸಿಎಂಆರ್‌ ಮಹಾನಿರ್ದೇಶಕ ಬಲರಾಮ್‌ ಭಾರ್ಗವ್‌, “ಲಸಿ ಕೆಯ ಎರಡೂ ಡೋಸ್‌ ಪಡೆಯುವುದು ಅಗತ್ಯ. ಅದರಲ್ಲಿ ಬದಲಾವಣೆ ಇಲ್ಲ. 3ನೇ ಡೋಸ್‌ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ’ ಎಂದಿದ್ದಾರೆ. ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದಿರಬೇಕು.ಅಕ್ಟೋಬರ್‌ ಮತ್ತು ನವೆಂಬರ್‌ ನಿರ್ಣಾಯಕವಾಗಲಿವೆ. ಲಸಿಕೆ ನೀಡುವಿಕೆ ಹೆಚ್ಚಾಗಬೇಕು, ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯಾಗಬೇಕು ಎಂದು ಎಚ್ಚರಿಸಿದ್ದಾರೆ.

ಶೇ. 70 ಜನರಲಿ ರೋಗನಿರೋಧಕ ಶಕ್ತಿ
ಗಣೇಶೋತ್ಸವ ಮತ್ತು ಸಂಭವನೀಯ ಕೊರೊನಾ ಮೂರನೇ ಅಲೆ ಹಿನ್ನೆಲೆ ಸರಕಾರ ಮತ್ತು ಮನಪಾ ಆಡಳಿತ ಆತಂಕದಲ್ಲಿರುವಾಗ ಇದೀಗ ಬಂದಿರುವ ಸಮೀಕ್ಷೆ ಯೊಂದು ನಿಟ್ಟುಸಿರು ಬಿಡುವಂತಾ ಗಿದೆ. ಮುಂಬಯಿ ಯಲ್ಲಿ ಶೇ.70ರಿಂದ 80ರಷ್ಟು ನಾಗರಿಕರಲ್ಲಿ ರೋಗನಿರೋಧಕ ಶಕ್ತಿ ಅಭಿವೃದ್ಧಿಯಾಗಿದೆ ಎಂಬ ಅಂಕಿ ಅಂಶಗಳು ಸೀರೋ ಸಮೀಕ್ಷೆಯಿಂದ ತಿಳಿದು ಬಂದಿವೆ.

ಮುಂಬಯಿ ಮುನ್ಸಿಪಲ್‌ ಕಾರ್ಪೊರೇಶನ್‌ (ಬಿಎಂಸಿ) ವತಿಯಿಂದ ನಗರದಲ್ಲಿ ಐದನೇ ಸೀರೋ ಸಮೀಕ್ಷೆಯನ್ನು ನಡೆಸಿದೆ. 24 ವಾರ್ಡ್‌ ಗಳಿಂದ 8,000 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಲಸಿಕೆ ಪಡೆದವರು ಮತ್ತು ಲಸಿಕೆ ಪಡೆಯದ ನಾಗರಿಕರನ್ನು ಒಳಗೊಂಡಿದೆ. ಚಿಕ್ಕ ಮಕ್ಕಳನ್ನು ಈ ಸಮೀಕ್ಷೆಯಲ್ಲಿ ಸೇರಿಸಲಾಗಿಲ್ಲ. ಸಮೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿಗಳ ಪೈಕಿ ಶೇ. 70ರಿಂದ 80ರಷ್ಟು ನಾಗರಿಕರು ರೋಗನಿರೋಧಕ ಶಕ್ತಿ ಹೊಂದಿದ್ದಾರೆ ಎಂದು ಕಂಡುಬಂದಿದೆ. ಈ ವಿವರವಾದ ವರದಿಯನು ಮುಂಬಯಿ ಮುನ್ಸಿಪಲ್‌ ಕಾರ್ಪೊರೇಷನ್‌ ಸದ್ಯದಲ್ಲೇ ಹೊರಡಿಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.