ದೇಹ, ಮನಸ್ಸಿನ ಆರೋಗ್ಯಕ್ಕಿರಲಿ ಬ್ರಾಹ್ಮಿ ಮುಹೂರ್ತ

ಬ್ರಾಹ್ಮಿಮುಹೂರ್ತದಲ್ಲಿ ಎದ್ದೇಳುವುದರಿಂದ ದೈಹಿಕ ಮಾನಸಿಕ ಆರೋಗ್ಯಕ್ಕೂ ಅತ್ಯುತ್ತಮ

Team Udayavani, Feb 25, 2021, 2:45 PM IST

ದೇಹ, ಮನಸ್ಸಿನ ಆರೋಗ್ಯಕ್ಕಿರಲಿ ಬ್ರಾಹ್ಮಿ ಮುಹೂರ್ತ

ಪ್ರತಿಯೊಂದು ನಂಬಿಕೆ, ಆಚರಣೆಗಳ ಹಿಂದೆ ಒಂದೊಂದು ಕಾರಣ ಇದ್ದೇ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಆ ಕಾರಣ ತಿಳಿಯದೆ ನಾವದನ್ನು ಮೂಢನಂಬಿಕೆಯೆಂದು ಕರೆಯುತ್ತೇವೆ. ಆದರೆ ನಿಜವಾದ ಕಾರಣ ತಿಳಿದರೆ ನಮ್ಮ ಹಿರಿಯರ ನಂಬಿಕೆ, ಆಚರಣೆಗಳ ಹಿಂದೆ ಎಂಥ ಮಹತ್ವದ ಚಿಂತನಾಶಕ್ತಿ ಇತ್ತೆಂಬುದನ್ನು ಕಾಣಬಹುದು.

ಇದನ್ನೂ ಓದಿ:ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣ, ಒಟಿಟಿ ಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಹಿರಿಯರು ಆಚರಿಸಿಕೊಂಡು ಬಂದ ನಂಬಿಕೆ, ಆಚಾರವಿಚಾರಗಳಲ್ಲಿ ಬ್ರಾಹ್ಮಿ ಮುಹೂರ್ತಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದನ್ನು ನಾವು ಕಾಣುತ್ತೇವೆ. ಆದರೆ ಈಗಿನ ಒತ್ತಡದ ಬದುಕಿನಲ್ಲಿ ಇದು ಸಾಧ್ಯವಿಲ್ಲ ಎನ್ನುವವರೇ ಅಧಿಕ. ಅಲ್ಲದೇ ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ಬ್ರಾಹ್ಮಿ ಮುಹೂರ್ತಕ್ಕೆ ಏಳುವ ಮನಸ್ಸು
ಯಾರು ತಾನೇ ಮಾಡಿಯಾರು? ಆದರೆ ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದರಿಂದಾಗುವ ಆರೋಗ್ಯ ಲಾಭಕ್ಕಾದರೂ ನಾವು ಈ ಸಂದರ್ಭದಲ್ಲಿ ಏಳುವ ಅಭ್ಯಾಸ
ಮಾಡಿಕೊಳ್ಳುವುದು ಉತ್ತಮ.

ಹಿಂದೂ ಶಾಸ್ತ್ರ ಸಂಪ್ರದಾಯದಲ್ಲಿ ಬ್ರಾಹ್ಮಿ ಮುಹೂರ್ತಕ್ಕೆ ಹೆಚ್ಚು ಪ್ರಾಮುಖ್ಯ ನೀಡಲಾಗಿದೆ. ಹೀಗಾಗಿ ಹಿರಿಯರು ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ತಮ್ಮ ನಿತ್ಯ ಕರ್ಮಗಳೊಂದಿಗೆ ಕಿರಿಯರನ್ನೂ ಎಬ್ಬಿಸಲು ಪ್ರಾರಂಭಿಸುತ್ತಾರೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ ನೆಲೆಸುವುದು ಎನ್ನುವ ನಂಬಿಕೆ ಅವರದ್ದು.

ಬ್ರಾಹ್ಮಿಮುಹೂರ್ತದಲ್ಲಿ ಎದ್ದೇಳುವುದರಿಂದ ದೈಹಿಕ ಮಾನಸಿಕ ಆರೋಗ್ಯಕ್ಕೂ ಅತ್ಯುತ್ತಮ ಎನ್ನುತ್ತದೆ ಸಂಶೋಧನೆಗಳು. ಈ ವೇಳೆ ಪರಿಸರ ಮಾಲಿನ್ಯದಿಂದ
ಮುಕ್ತವಾಗಿರುತ್ತದೆ. ಆಮ್ಲಜನಕರ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಬಹುದು.

ರಾತ್ರಿ ವಿಶಾಂತ್ರಿ ಪಡೆದು ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದರೆ ದೇಹ ಮತ್ತು ಮನಸ್ಸು ಹೆಚ್ಚು ಉಲ್ಲಾಸದಿಂದ ಇರಲು ಸಾಧ್ಯವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಓದುವುದರಿಂದ ಸುಲಭವಾಗಿ ಅರ್ಥೈಸಿಕೊಳ್ಳಲು ಮತ್ತು ಹೆಚ್ಚು ಕಾಲ ನೆನಪಿನಲ್ಲಿ ಇರಿಸಲು ಸಾಧ್ಯವಿದೆ ಎನ್ನಲಾಗುತ್ತದೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.