ಕೋವಿಡ್ 2ನೇ ಅಲೆ ಭೀತಿ : ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಕೆಲವು ಟಿಪ್ಸ್


Team Udayavani, Apr 21, 2021, 5:15 PM IST

fghdsfghdsfgh

ಈಗ ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಭೀತಿ ಶುರುವಾಗಿದೆ. ಕಳೆದ ಬಾರಿ ದೇಶದ ಜನತೆಗೆ ನರಕ ತೋರಿಸಿದ್ದ ಮಹಾಮಾರಿ ಸೋಂಕು, ಇದೀಗ ಮತ್ತೊಮ್ಮೆ ತನ್ನ ರೌದ್ರನರ್ತನ ಶುರು ಮಾಡಿದೆ.

ಕೋವಿಡ್ ವಿರುದ್ಧ ಸಮರ ಸಾರಿರುವ ಸರ್ಕಾರ ಲಸಿಕಾ ಅಭಿಯಾನ ಪ್ರಾರಂಭಿಸಿದೆ. ದೇಶದ ಜನರಿಗೆ ಉಚಿತವಾಗಿ ಲಸಿಕೆ ನೀಡುತ್ತಿದೆ.

ಕೋವಿಡ್‍ ಸೋಂಕಿನಿಂದ ಪಾರಾಗಬೇಕಾದರೆ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲೇಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಹ್ಯಾಂಡ್ ಸಾನಿಟೈಸ್ ಮಾಡಿಕೊಳ್ಳಬೇಕು. ಇವೆಲ್ಲವುದರ ಜೊತೆಗೆ ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಬಹುಮುಖ್ಯ. ಹಾಗಾದರೆ ಮನೆಯಲ್ಲಿಯೇ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ ? ಈ ಬಗ್ಗೆ ಕೆಲವೊಂದು ಟಿಪ್ಸ್ ಇಲ್ಲಿವೆ ನೋಡಿ

  • ಡಿ ಹೈಡ್ರೆಷನ್‍ನಿಂದ ತಪ್ಪಿಸಿಕೊಳ್ಳಲು ನಿತ್ಯ ಜಾಸ್ತಿ ನೀರು ಸೇವಿಸಿ
  • ಪ್ರತಿ ದಿನ ಮುಂಜಾನೆ ಯೋಗಾಸನ ಮಾಡಿ. ಅದರಲ್ಲೂ ಕನಿಷ್ಠ 30 ನಿಮಿಷಗಳ ವರೆಗೆ ಪ್ರಾಣಾಯಾಮ ಮಾಡಿ
  • ಅಡುಗೆಯಲ್ಲಿ ಅರಿಶಿನ, ಜೀರಿಗೆ, ಧನಿಯಾ ಬೆಳ್ಳೊಳ್ಳಿಯನ್ನು ಹೆಚ್ಚೆಚ್ಚು ಬಳಸಿ
  • ಜಂಕ್ ಫುಡ್‍ನಿಂದ ದೂರವಿರಿ. ಪೋಷಕಾಂಶಯುಕ್ತ ಡ್ರೈ ಫ್ರ್ಯೂಟ್ಸ್ ಸೇವಿಸಿ. ಹಾಗೂ ನಿತ್ಯ ಕನಿಷ್ಠ 7 ರಿಂದ 8 ಗಂಟೆಗಳ ವರೆಗೆ ನೆಮ್ಮದಿಯಾಗಿ ನಿದ್ದೆ ಮಾಡಿ
  • ನೈರ್ಮಲ್ಯ ಕಾಪಾಡಿಕೊಳ್ಳಿ, ಸೋಪು ಹಚ್ಚಿ ಕನಿಷ್ಠ 20 ಸೆಕೆಂಡ್‍ಗಳ ವರೆಗೆ ಕೈ ತೊಳೆದುಕೊಳ‍್ಳಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಹೊರಗಡೆ ಹೋಗುವ ಮುನ್ನ ತಪ್ಪದೆ ಮಾಸ್ಕ್ ಧರಿಸಿ( ಮನೆಯಲ್ಲಿ ಸಿದ್ಧಪಡಿಸಲಾದ ಮಾಸ್ಕ್ ಧರಿಸುವುದು ಇನ್ನೂ ಉತ್ತಮ)
  • ಪ್ರತಿ ದಿನ ಮುಂಜಾನೆ 10 ಗ್ರಾಂನಷ್ಟು ಚಾವನ್‍ಪ್ರಾಶ್ ಸೇವಿಸಿ ( ಡಯಾಬಿಟಿಸ್ ಕಾಯಿಲೆ ಹೊಂದಿರುವವರು ಸಕ್ಕರೆ ರಹಿತ ಚಾವನ್‍ಪ್ರಾಶ ಸೇವಿಸುವುದು ಉತ್ತಮ)
  • ತುಳಸಿ, ದಾಲ್ಚಿನ್ನಿ, ಕರಿಮೆಣಸು, ಶುಂಠಿಯಿಂದ ತಯಾರಿಸಿದ ಚಹಾ ಸೇವಿಸಿ
  • ಮೂಗಿನ ಹೊಳ್ಳೆಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಎರಡೂ ಹೊತ್ತು ತುಪ್ಪ ಹಚ್ಚಿಕೊಳ್ಳಿ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
  • ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಖಜೂರ್ ಸೇವಿಸಿ. ಸಾಬೂದಾನಿ ಬಾರ್ಲಿ ಹಾಗೂ ಹೆಚ್ಚೆಚ್ಚು ತರಕಾರಿ ಸೇವಿಸಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.