ಕೊರೊನಾ ವೈರಾಣುಗಳಿಗೆ ಪೂರ್ವಜರಿಲ್ಲ! ಬ್ರಿಟನ್‌, ನಾರ್ವೆ ಸಂಶೋಧಕರ ವಾದ


Team Udayavani, May 31, 2021, 7:05 AM IST

ಕೊರೊನಾ ವೈರಾಣುಗಳಿಗೆ ಪೂರ್ವಜರಿಲ್ಲ! ಬ್ರಿಟನ್‌, ನಾರ್ವೆ ಸಂಶೋಧಕರ ವಾದ

ವಾಷಿಂಗ್ಟನ್‌: ಕೊರೊನಾ ವೈರಾಣುಗಳಿಗೆ ಯಾವುದೇ ನೈಸರ್ಗಿಕ ಮೂಲ ವೈರಾಣುಗಳು ಇಲ್ಲ. ಅವುಗಳನ್ನು ಪ್ರಯೋಗಾಲಯದಲ್ಲಿ ನಾನಾ ವೈರಾಣುಗಳ ವಂಶ ವಾಹಿಗಳನ್ನು ಸೇರಿಸಿ ತಯಾರಿಸಲಾಗಿದೆ ಎಂದು ಬ್ರಿಟನ್‌ನ ಒಬ್ಬ ಪ್ರಾಧ್ಯಾಪಕ ಮತ್ತು ನಾರ್ವೆಯ ವಿಜ್ಞಾನಿಯೊಬ್ಬರು ಪ್ರತಿಪಾದಿಸಿದ್ದಾರೆ.

ಬ್ರಿಟನ್‌ನ ಪ್ರೊ| ಆ್ಯಂಗಸ್‌ ಡಾಲ್ಗೆ„ಸ್‌ ಹಾಗೂ ನಾರ್ವೆಯ ಡಾ| ಬಿರ್ಗರ್‌ ಸೊರೊನ್ಸನ್‌ ಎಂಬವರು ಕೊರೊನಾ ವೈರಾಣುಗಳ ಉಗಮ ಹಾಗೂ ಅದರ ಪೂರ್ವಜ ವೈರಾಣುಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ್ದಾರೆ. ಅವರ ಪ್ರಕಾರ, ಚೀನದ ಗುಡ್ಡಗಾಡು ಪ್ರದೇಶಗಳ ಗವಿಗಳಲ್ಲಿ ವಾಸಿಸುವ ಬಾವಲಿಗಳಲ್ಲಿ ಕೊರೊನಾ ವೈರಾಣುಗಳು ಪತ್ತೆಯಾಗಿವೆ. ಆ ವೈರಾಣು ಗಳ ಮೇಲ್ಮೆ„ನಲ್ಲಿ ಮೊಳೆಯಂಥ ಒಂದು ಸ್ಪೈಕ್‌ ಇತ್ತು. ಅದನ್ನು ಪ್ರಯೋಗಾಲಯದಲ್ಲಿ ಸಂಗ್ರಹಿಸಿ, ಅಂಥ ಅನೇಕ ಸ್ಪೈಕ್‌ಗಳುಳ್ಳ ಕೊರೊನಾ ವೈರಾಣುವನ್ನು ತಯಾ ರಿಸಲಾಗಿದೆ. ಅದನ್ನೇ ತಮ್ಮ ಸಂಶೋಧನ ವರದಿಯಲ್ಲಿ ಉಲ್ಲೇಖೀಸಿದ್ದಾರೆ. ಅದನ್ನು ಆಧರಿಸಿ “ಡೈಲಿ ಮೈಲ್‌’ ವರದಿ ಮಾಡಿದೆ. ಎಲ್ಲರ ಅನುಮಾನವೀಗ ಪುನಃ ಚೀನ ದ‌ ವುಹಾನ್‌ ವೈರಾಲಜಿ ಲ್ಯಾಬ್‌ನ ಕಡೆಗೆ ಹೊರಳಿದೆ.

ಮತ್ತಷ್ಟು ಇಳಿಮುಖ: ದೇಶದಲ್ಲಿ ಅಬ್ಬರಿಸುತ್ತಿದ್ದ ಕೊರೊನಾ ಸೋಂಕು ನಿಧಾನಕ್ಕೆ ಇಳಿಮುಖವಾಗುತ್ತಿದೆ. ಶನಿವಾರದಿಂದ ರವಿವಾರ‌ದ ಅವಧಿಯಲ್ಲಿ 1,65,553 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ದೈನಂದಿನ ಪಾಸಿಟಿವಿಟಿ ಪ್ರಮಾಣವೂ ಶೇ.8.02 ಆಗಿದೆ. ಸತತ ಹತ್ತು ದಿನಗಳಿಂದ ಪಾಸಿಟಿವಿಟಿ ಪ್ರಮಾಣವೂ ನಿಯಂತ್ರ ಣದಲ್ಲಿದೆ. 24 ಗಂಟೆಗಳ ಅವಧಿಯಲ್ಲಿ 3,460 ಮಂದಿ ಕೊರೊನಾದಿಂದಾಗಿ ಜೀವ ಕಳೆದುಕೊಂಡಿದ್ದಾರೆ. ಶನಿವಾರ ಒಂದೇ ದಿನ 20,63,839 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ. ಸಕ್ರಿಯ ಕೇಸುಗಳ ಸಂಖ್ಯೆ 21,14,508 ಆಗಿದೆ ಮತ್ತು ಚೇತರಿಕೆ ಪ್ರಮಾಣ ಶೇ.91.25ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.