ಜೀರಿಗೆ ನೀರು ತೂಕ ಇಳಿಕೆಗೆ ಸಹಕಾರಿ

ಇದು ದೇಹದಲ್ಲಿ ಗ್ಲುಕೋಸ್‌ ಮಟ್ಟವನ್ನು ನಿಯಂತ್ರಣದಲ್ಲಿರಿಸಿ ಹಸಿವಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ

Team Udayavani, Apr 9, 2021, 4:25 PM IST

ಜೀರಿಗೆ ನೀರು ತೂಕ ಇಳಿಕೆಗೆ ಸಹಕಾರಿ

ಜೀರಿಗೆ ಅಡುಗೆ ಮನೆಯ ಬಹುಪಯೋಗಿ ಮಸಾಲೆ ಪದಾರ್ಥ. ಹಲವಾರು ಔಷಧೀಯ ಗುಣವಿರುವ ಇದನ್ನು ಕಷಾಯ, ಒಗ್ಗರಣೆ, ಸಾಂಬಾರಿನಲ್ಲೂ ಬಳಸುತ್ತೇವೆ. ಇದರ ಮತ್ತೂಂದು ಪ್ರಯೋಜನವೆಂದರೆ ಇದು ದೇಹದ ತೂಕ ಇಳಿಕೆ ಮಾಡಲು ಸಹಕಾರಿಯಾಗಿದೆ. ಜೀರ್ಣಕ್ರಿಯೆಯನ್ನು ಸುಸ್ಥಿರಗೊಳಿಸುವ ಜೀರಿಗೆಯು ಗ್ಯಾಸ್ಟ್ರಿಕ್‌ ಸಮಸ್ಯೆಯನ್ನೂ ಪರಿಹರಿಸುತ್ತದೆ.

ಅಲ್ಲದೇ ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕಿ ಚರ್ಮದ ಆರೋಗ್ಯವನ್ನೂ ಕಾಪಾಡುತ್ತದೆ.ಜೀರಿಗೆಯು ದೇಹದ ಕೊಬ್ಬನ್ನು ಶೀಘ್ರದಲ್ಲಿ ಕಡಿಮೆ ಮಾಡುತ್ತದೆ. ಹೀಗಾಗಿ ನಿಯಮಿತವಾಗಿ ಜೀರಿಗೆ ನೀರನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ಊಟಕ್ಕೆ  ಮುಂಚಿತವಾಗಿ ಜೀರಿಗೆ ನೀರನ್ನು ಒಳ್ಳೆಯದು. ಇದರಿಂದ ಹಸಿವು ಕಡಿಮೆಯಾಗುತ್ತದೆ ಮಾತ್ರವಲ್ಲ ಅನಾರೋಗ್ಯಕರ ತಿನಿಸುಗಳನ್ನು ತಿನ್ನದಂತೆ ಇದು
ತಡೆಯುತ್ತದೆ. ಜೀರಿಗೆ ನೀರನ್ನು ದಿನಕ್ಕೆ 3 ಅಥವಾ 4 ಬಾರಿ ಕುಡಿಯಬಹುದು.

ಪ್ರತಿ ದಿನ ಜೀರಿಗೆ ನೀರನ್ನು ಕುಡಿಯುವುದು ಬೇಸರವಾದರೆ ಅದನ್ನು ಕಷಾಯದ ಹುಡಿಯ ರೂಪದಲ್ಲಿ ತಯಾರಿಸಿಟ್ಟು ಕೊಳ್ಳಬಹುದು. ಕೆಲವೊಮ್ಮೆ ಬೇರೆ ಪದಾರ್ಥಗಳನ್ನು ಅದರಲ್ಲೂ ದಾಲ್ಚಿನ್ನಿಯ ಹುಡಿಯನ್ನು ಸೇರಿಸಿ ರುಚಿಯನ್ನು ಬದಲಾಯಿಸಬಹುದು. ದಾಲ್ಚಿನ್ನಿ ಹುಡಿ ಕೂಡ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ದೇಹದಲ್ಲಿ ಗ್ಲುಕೋಸ್‌ ಮಟ್ಟವನ್ನು ನಿಯಂತ್ರಣದಲ್ಲಿರಿಸಿ ಹಸಿವಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಒಂದು ಚಮಚ ಜೀರಿಗೆಯನ್ನು ಒಂದು ಲೋಟ ನೀರಿಗೆ ಹಾಕಿ ರಾತ್ರಿಯಿಡಿ ನೆನೆಸಿಟ್ಟು ಅದನ್ನು ಕುಡಿಯುವ ಮೊದಲು ದಾಲ್ಚಿನ್ನಿ ಅಥವಾ ಶುಂಠಿ ಹುಡಿಯನ್ನು ಸೇರಿಸಬಹುದು. ಇದರೊಂದಿಗೆ ನಿಂಬೆ ರಸ, ಮೆಂತೆ ಬೀಜಗಳನ್ನು ಹಾಕಬಹುದು. ಜೀರಿಗೆ ನೀರು ಕೇವಲ ತೂಕ ನಷ್ಟ ಮಾಡುವುದಿಲ್ಲ. ಅದರಿಂದ ಇನ್ನೂ ಹಲವು ಪರಿಣಾಮಗಳಿವೆ. ಹೀಗಾಗಿ ಇದನ್ನು ತೂಕ ನಷ್ಟಕ್ಕೆ ಬಳಸುವ ಮೊದಲು ತಜ್ಞರ ಮಾರ್ಗದರ್ಶನ ಪಡೆಯುವುದು ಬಹುಮುಖ್ಯ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.