ಮಾನಸಿಕ ಒತ್ತಡ ನಿಯಂತ್ರಣಕ್ಕೆ ಆಹಾರದಲ್ಲೂ ಇರಲಿ ಬದಲಾವಣೆ

ನೋವು, ಹತಾಶೆ, ಕೋಪ ಒಟ್ಟಿಗೆ ಉಂಟಾಗುತ್ತಿದೆ ಎಂದರೆ ನಾವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೇವೆ ಎಂದರ್ಥ.

Team Udayavani, Oct 20, 2020, 2:25 PM IST

ಮಾನಸಿಕ ಒತ್ತಡ ನಿಯಂತ್ರಣಕ್ಕೆ ಆಹಾರದಲ್ಲೂ ಇರಲಿ ಬದಲಾವಣೆ

ಯಾವುದೇ ಕೆಲಸವಿರಲಿ ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುವುದಿಲ್ಲ, ನೋವು, ಹತಾಶೆ, ಕೋಪ ಒಟ್ಟಿಗೆ ಉಂಟಾಗುತ್ತಿದೆ ಎಂದರೆ ನಾವು ಮಾನಸಿಕ ಒತ್ತಡದಿಂದ ಬಳಲುತ್ತಿದ್ದೇವೆ ಎಂದರ್ಥ.

ಮಾನಸಿಕ ಒತ್ತಡ ಎಲ್ಲರನ್ನೂ ಕಾಡುವ ಸಾಮಾನ್ಯ ಸಮ ಸ್ಯೆಯಾದರೂ ಸರಿಯಾದ ಸಮಯಕ್ಕೆ ಅದನ್ನು ನಿಯಂತ್ರಿಸದಿದ್ದರೆ ಮುಂದೆ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಮಾನಸಿಕ ಒತ್ತಡ ನಿವಾರಣೆಯಲ್ಲಿ ಯೋಗ, ಧ್ಯಾನ ಬಹಳಷ್ಟು ಪ್ರಯೋಜನಕಾರಿಯಾಗಿದೆ.

ಇದರೊಂದಿಗೆ ಕೆಲವೊಂದು ಆಹಾರಗಳೂ ಕೂಡ ಮಾನಸಿಕ ಒತ್ತಡವನ್ನು ನಿಭಾಯಿಸಲು ಸಹಕಾರಿಯಾಗುತ್ತದೆ. ಪಿಸ್ತಾ, ವಾಲ್ನಟ್‌, ಗೋಡಂಬಿ, ಬಾದಾಮಿಯಲ್ಲಿ ವಿಟ ಮಿನ್‌ ಬಿ ಅಧಿಕವಾಗಿದ್ದು, ನಿತ್ಯ ಒಂದು ಮುಷ್ಟಿಯಷ್ಟು ತಿಂದರೆ ಮನಸ್ಸಿನ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬಹುದು.

ಅತ್ಯುತ್ತಮ ಕೊಬ್ಬಿನಾಂಶವಿರುವ ಅವಕಾಡೋ ಅಥವಾ ಬೆಣ್ಣೆ ಹಣ್ಣು ನರಗಳ ಆರೋಗ್ಯಕ್ಕೆ ಬಹಳ ಉತ್ತಮ. ಇದು ದೇಹದಲ್ಲಿ ಕೊಬ್ಬಿನಾಂಶ ಸಂಗ್ರಹಿಸುವುದಿಲ್ಲ. ಬದಲಾಗಿ ಮಾನ ಸಿಕ ಒತ್ತಡ ಕಡಿಮೆ ಮಾಡಲು ಬೇಕಾಗುವ ಹಾರ್ಮೋನ್‌ ಗಳ ಬಿಡುಗಡೆ ಮಾಡಲು ನೆರವಾಗುತ್ತದೆ.

ದೇಹದ ತೂಕ ನಿಯಂತ್ರಿ ಸುವ ಓಟ್ಸ್‌ ನಲ್ಲಿರುವ ನಾರಿನಾಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅಲ್ಲದೇ ಮಾನಸಿಕ ಒತ್ತಡ ಕಡಿಮೆ ಮಾಡಲು ಬೇಕಾಗುವ ಹಾರ್ಮೋನ್‌ ಅನ್ನು ಬಿಡುಗಡೆಗೊಳಿಸುತ್ತದೆ.

ರಾತ್ರಿ ಮಲಗುವ ಮುನ್ನ ಬಿಸಿ ಹಾಲು ಸೇವನೆಯಿಂದ ದೇಹ, ಮನಸ್ಸಿಗೆ ವಿಶ್ರಾಂತಿ ದೊರೆಯುತ್ತದೆ. ಇದರಲ್ಲಿರುವ ವಿಟಮಿನ್‌ ಡಿ ಹಾಗೂ ಕ್ಯಾಲ್ಸಿಯಂನಿಂದ ಸ್ನಾಯುಗಳಿಗೆ ವಿಶ್ರಾಂತಿ ದೊರೆತು ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.

ಡಾರ್ಕ್‌ ಚಾಕಲೇಟ್‌ ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೆ ಪ್ರಯೋಜನ ಕಾರಿ. ಮನಸ್ಸಿನ ಚಂಚಲತೆಯನ್ನು ಹೋಗಲಾಡಿಸಲು ಸ್ವಲ್ಪ ಡಾರ್ಕ್‌ ಚಾಕ ಲೇಟ್‌ ತಿಂದರೆ ಖುಷಿಯಾಗಿರಲು ಬೇಕಾಗುವ ಹಾರ್ಮೋನ್‌ ಬಿಡುಗಡೆಯಾಗಿ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.