ಆರೋಗ್ಯಕರ ಬದುಕಿಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಅತ್ಯಗತ್ಯ…

ಬಿಸ್ಕೆಟ್‌ ಅಥವಾ ಬೇರೇನಾದರೂ ತಿನಿಸು, ರೋಟಿಯೊಂದಿಗೆ ಮೊಸರನ್ನು ಅಲ್ಪ ಪ್ರಮಾಣದಲ್ಲಿ ತಿನ್ನಬಹುದು.

Team Udayavani, Nov 2, 2021, 3:45 PM IST

ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

ಆರೋಗ್ಯಕರ ಬದುಕಿಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಅತ್ಯಗತ್ಯ. ವ್ಯಾಯಾಮ ಮಾಡಿದ ಬಳಿಕ ಅಥವಾ ಕೆಲವೊಮ್ಮೆ ಕೆಲಸದ ಒತ್ತಡದ ಕಾರಣದಿಂದಲೋ ಆಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸಲು ಆಗುವುದಿಲ್ಲ. ಇದರಿಂದ ಹಸಿವಿನ ಬಯಕೆ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಎದುರು ಏನೇ ಸಿಕ್ಕಿದರೂ ತಿಂದು ಬಿಡುವ ಎಂದೆನಿಸುತ್ತದೆ. ಆದರೆ ಕೆಲವೊಂದು ಆಹಾರ ಪದಾರ್ಥಗಳು ಈ ಸಂದರ್ಭದಲ್ಲಿ ಸೇವಿಸಬಾರದು. ಯಾಕೆಂದರೆ ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದೆ.

 ಖಾಲೆ ಹೊಟ್ಟೆಗೆ ಚಹಾ, ಕಾಫಿ ಸೇವನೆಯೂ ಉತ್ತಮವಲ್ಲ. ಇದರಿಂದ ಗ್ಯಾಸ್ಟ್ರಿಕ್‌ ಸಮಸ್ಯೆ ಹೆಚ್ಚಾಗುತ್ತದೆ.

 ಜೋರು ಹಸಿವಿನಲ್ಲಿದ್ದಾಗ ಪೇರಳೆಯನ್ನು ತಿನ್ನದಿರುವುದು ಉತ್ತಮ. ಯಾಕೆಂದರೆ ಇದು ಹೊಟ್ಟೆ ನೋವಿಗೆ ಕಾರಣವಾಗುವುದು.

 ದಿನಕ್ಕೊಂದು ಸೇಬು ತಿನ್ನಿ ಆರೋಗ್ಯವಾಗಿ ಎನ್ನುತ್ತಾರೆ ವೈದ್ಯರು. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಯಾಕೆಂದರೆ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಳಗ್ಗೆ ಖಾಲಿ ಹೊಟ್ಟೆಗೆ ಮೊಸರು ಸೇವಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

 ಖಾಲಿ ಹೊಟ್ಟೆಯಲ್ಲಿ ವಿಟಮಿನ್‌ ಸಿ ಅಧಿಕವಾಗಿರುವ ಹುಳಿ ಪದಾರ್ಥಗಳನ್ನು ಮುಖ್ಯವಾಗಿ ಟೊಮೆಟೊ, ಕಿತ್ತಳೆ, ಮೊಸಂಬಿಯಂತಹ ಹಣ್ಣು ತರಕಾರಿಗಳನ್ನು ಸೇವಿಸುವುದು ಗ್ಯಾಸ್ಟ್ರಿಕ್‌ ಅಥವಾ ಆ್ಯಸಿಡಿಟಿ ಸಮಸ್ಯೆ ಉಂಟಾಗುವುದು. ಇದರಿಂದ ಎದೆ ಉರಿಯ ಅನುಭವವೂ ಹೆಚ್ಚಾಗುವುದು.

ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಸೇವಿಸಲೇಬಾರದು. ಒಂದು ವೇಳೆ ಸೇವಿಸಲೇಬೇಕಾದ ಅನಿವಾರ್ಯತೆ ಇದ್ದರೆ ಇನ್ನೊಂದು ಆಹಾರ ಪದಾರ್ಥಗಳೊಂದಿಗೆ ಸೇರಿಸಿ ತಿನ್ನುವುದು ಒಳ್ಳೆಯದು. ಉದಾ ಹಣ್ಣುಗಳನು ಒಟ್ಸ್‌ ಜತೆಗೆ, ಚಹಾ, ಕಾಫಿಯೊಂದಿಗೆ ಬಿಸ್ಕೆಟ್‌ ಅಥವಾ ಬೇರೇನಾದರೂ ತಿನಿಸು, ರೋಟಿಯೊಂದಿಗೆ ಮೊಸರನ್ನು ಅಲ್ಪ ಪ್ರಮಾಣದಲ್ಲಿ ತಿನ್ನಬಹುದು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.