ಕರಿಬೇವು ತಿನ್ನಿ ತೂಕ ಇಳಿಸಿ


Team Udayavani, Jun 21, 2019, 1:20 PM IST

t-19

ಕರಿಬೇವು ಭಾರತೀಯ ಸಾಂಪ್ರದಾಯಿಕ ಅಡುಗೆಯಲ್ಲಿ ಮಹತ್ತರ ಪಾತ್ರವಹಿಸುವ ಸಾಮಾಗ್ರಿ. ರುಚಿಯಾದ ಅಡುಗೆ ಪೂರ್ಣಗೊಳ್ಳುವುದು ಉಗ್ಗರಣೆಗೆ ಕರಿಬೇವಿನ ಬಿದ್ದರಷ್ಟೇ ರುಚಿ. ಕರಿಬೇವು ಅಡುಗೆಗೆ ರುಚಿ ಕೊಡುವುದು ಮಾತ್ರವಲ್ಲ ಆರೋಗ್ಯಕರ ಪ್ರಯೋಜನಗಳು ಕೂಡ ಇವೆ. ಕರಿಬೇವಿನ ಪ್ರಮುಖ ಕೆಲಸ ದೇಹದಲ್ಲಿನ ಕೊಬ್ಬು ಕರಗಿಸುವುದು.

ತಿನ್ನುವ ಆಹಾರ ಆರೋಗ್ಯಕರವಾಗಿದ್ದರೆ ದೇಹಕ್ಕೆ ಬೇಕಾದ ಅಗತ್ಯದ ಪೋಷಕಾಂಶಗಳನ್ನು ಸಿಗುತ್ತದೆ ಮಾತ್ರವಲ್ಲದೇ ದೇಹದಲ್ಲಿರುವ ಕ್ಯಾಲೋರಿ ಕುಗ್ಗುತ್ತದೆ. ದೇಹದಲ್ಲಿ ಕ್ಯಾಲೋರಿ ಕಡಿಮೆಗೊಳಿಸಿ ಪೋಷಕಾಂಶ ನೀಡುವ ಆಹಾರ ಪದಾರ್ಥಗಳಲ್ಲಿ ಒಂದು ಈ ಕರಿಬೇವು.

ಆರೋಗ್ಯ ಪ್ರಯೋಜನಗಳು
ಆಯುರ್ವೇದದ ಪ್ರಕಾರ ಮುಂಜಾನೆ ಒಂದು ಹಿಡಿಯಷ್ಟು ಕರಿಬೇವನ್ನು ಸೇವಿಸುವುದರಿಂದ ಆರೋಗ್ಯವಂತ ದೇಹವನ್ನು ಹೊಂದಬಹುದು. ಕೊಬ್ಬು ಕರಗಿಸುವ ಗುಣವನ್ನು ಹೊಂದಿರುವ ಅತ್ಯಗತ್ಯ ಅಂಶ ಮಹನಿಂಬೈನ್‌ ಹೊಂದಿದೆ. ಅಂತೆಯೇ ದೇಹದ ತೂಕ ಹೆಚ್ಚಾಗಲು ಕಾರಣವಾಗಿರುವ ಲಿಪಿಡ್‌, ಟ್ರೈಗ್ಲಿಸರೈಡ್‌ಗಳ ಮಟ್ಟವನ್ನು, ರಕ್ತದಲ್ಲಿನ ಅಸಮತೋಲ ನ ಸಕ್ಕರೆ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಹೀಗಾಗಿ ದಿನನಿತ್ಯದ ಆಹಾರದಲ್ಲಿ ಕರಿಬೇವನ್ನು ಹೆಚ್ಚಾಗಿ ಸೇವಿಸುವುದರಿಂದ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು.

ಇನ್ನೊಂದು ವಿಧಾನ
ಒಂದು ಗ್ಲಾಸ್‌ ನೀರನ್ನು ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಅನಂತರ ಅದಕ್ಕೆ 10-15 ಕರಿಬೇವು ಎಲೆಗಳನ್ನು ಹಾಕಿ ಚನ್ನಾಗಿ ಕುದಿಸಿ. ಅನಂತರ ಈ ನೀರನ್ನು ಆರಲು ಬಿಟ್ಟು ಬಳಿಕ ಬಟ್ಟೆಯಲ್ಲಿ ಶೋಧಿಸಿ ಕುಡಿಯಿರಿ. ರುಚಿಗೆ ಬೇಕಾದರೆ ಜೇನುತುಪ್ಪ ಅಥವಾ ನಿಂಬೆ ರಸವನ್ನು ಸೇರಿಸಿಕೊಳ್ಳಬಹುದು. ಫ‌ಲಿತಾಂಶಕ್ಕಾಗಿ 20 ಅಥವಾ 30 ದಿನ ಈ ರಸವನ್ನು ಕುಡಿಯಬೇಕು.

ಸೇವನೆ ಹೇಗೆ?
ಕರಿಬೇವು ಆರೋಗ್ಯಕ್ಕೆ ಉತ್ತಮವಾಗಿರುವುದರಿಂದ ಆಹಾರದಲ್ಲಿ ಅವುಗಳನ್ನು ಸೇರಿಸುವುದನ್ನು ಎಂದಿಗೂ ನಿಲ್ಲಿಸಬಾರದು. ದೇಹದ ತೂಕ ಇಳಿಕೆಗೆ ಒಂದಷ್ಟು ಎಲೆಗಳನ್ನು ಬೆಳಿಗ್ಗೆ ಎದ್ದ ಕೂಡಲೇ ಹಾಗೆಯೇ ಜಗಿದು ಸೇವಿಸಬಹುದು.

-   ಆರ್‌.ಕೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.