ದೇಹದ ತೂಕ ಹೆಚ್ಚಾಗುತ್ತಿದೆಯೇ…ಎಚ್ಚರ ನಿದ್ರೆಯ ನಿರ್ಲಕ್ಷ್ಯ ಅಪಾಯಕಾರಿ

ಇನ್ನು ಮಹಿಳೆಯರಲ್ಲಿ ಹಾರ್ಮೋನ್‌ ಗಳ ಅಸಮತೋಲನಕ್ಕೆ ಇದು ಕಾರಣವಾಗುತ್ತದೆ.

Team Udayavani, Dec 22, 2020, 1:45 PM IST

ದೇಹದ ತೂಕ ಹೆಚ್ಚಾಗುತ್ತಿದೆಯೇ…ಎಚ್ಚರ ನಿದ್ರೆಯ ನಿರ್ಲಕ್ಷ್ಯ ಅಪಾಯಕಾರಿ

Representative Image

ಹೆಚ್ಚು ಅಥವಾ ಅತೀ ಕಡಿಮೆ ನಿದ್ದೆ ಯಾವುದೂ ಆರೋಗ್ಯಕ್ಕೆ ಒಳ್ಳೆಯದಲ್ಲ. ಒಬ್ಬ ವ್ಯಕ್ತಿಗೆ ದಿನಕ್ಕೆ 6 ಗಂಟೆಗಳ ನಿದ್ದೆ ಅತ್ಯಾವಶ್ಯಕ ಎಂಬುದು ವೈಜ್ಞಾನಿಕವಾಗಿಯೂ ಸಾಬೀತಾಗಿರುವ ವಿಚಾರ. ಆದರೆ ಒತ್ತಡದ ಬದುಕಿನಲ್ಲಿ ಇಂದು ನಾವು ನಿದ್ದೆ ಮಾಡುವುದನ್ನು ನಿರ್ಲಕ್ಷಿಸುತ್ತಿದ್ದೇವೆ. ಇದರಿಂದ ಕೆಲವೊಂದು ಕಾಯಿಲೆಗಳಿಗೆ ನಾವೇ ಆಮಂತ್ರಣ ನೀಡುತ್ತಿದ್ದೇವೆ.

ಚೆನ್ನಾಗಿ ನಿದ್ರೆ ಮಾಡದೇ ಇದ್ದರೆ ಹೃದಯ ಆರೋಗ್ಯದ ಮೇಲೆ ಮೊದಲ ಪರಿಣಾಮ ಬೀರುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಇದರಿಂದ ಹೃದಯಾಘಾತ, ಪಾರ್ಶ್ವವಾಯು ಅಪಾಯ ಹೆಚ್ಚಾಗುತ್ತದೆ. ಹಾಗಂತ ಹೆಚ್ಚು ನಿದ್ದೆ ಮಾಡುವುದು ಕೂಡ ಹೃದಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದ್ದರಿಂದ ನಿದ್ರೆಗೆ ಉತ್ತಮ ವೇಳಾಪಟ್ಟಿ ಮಾಡಿಕೊಂಡು ಪಾಲಿಸುವುದು ಅತ್ಯಗತ್ಯ.

ಇನ್ನು ಮಹಿಳೆಯರಲ್ಲಿ ಹಾರ್ಮೋನ್‌ ಗಳ ಅಸಮತೋಲನಕ್ಕೆ ಇದು ಕಾರಣವಾಗುತ್ತದೆ. ನಿದ್ರೆ ಕಡಿಮೆಯಾದರೆ ದೇಹದಲ್ಲಿ ಗ್ಲೂಕೋಸ್‌ ಪ್ರಮಾಣ ಕಡಿಮೆಯಾಗಿ ಮಾಸಿಕ ಅವಧಿಯಲ್ಲಿ ಹೆಚ್ಚಿನ ನೋವು, ಸೆಳೆತಕ್ಕೆ ಕಾರಣವಾಗುತ್ತದೆ. ನಿರ್ಲಕ್ಷಿಸಿದರೆ ಥೈರಾಯ್ಡ ಸಮಸ್ಯೆಗೂ ಕಾರಣವಾಗುತ್ತದೆ. ಹೀಗಾಗಿ ಹಾರ್ಮೋನ್‌ ಸಮತೋಲನದಲ್ಲಿರಿಸಲು ಉತ್ತಮ ನಿದ್ದೆಯು ಅತ್ಯಾವಶ್ಯಕ.

ಇದನ್ನೂ ಓದಿ:ಕ್ಲಬ್ ಗೆ ಪೊಲೀಸ್ ದಾಳಿ: ಕ್ರಿಕೆಟರ್ ಸುರೇಶ್ ರೈನಾ, ಗಾಯಕ ಗುರು ರಾಂಧವ ಬಂಧನ

ದೇಹದ ತೂಕ ಇಳಿಸಬೇಕು ಎಂಬ ಯೋಚನೆಯಲ್ಲಿರುವವರಿಗೆ ಸರಿಯಾದ ನಿದ್ದೆಯೂ ಅತ್ಯಾವಶ್ಯಕ. ಎಷ್ಟೇ ವ್ಯಾಯಾಮ, ಡಯಟ್‌ ಮಾಡಿ
ಸರಿಯಾಗಿ ನಿದ್ದೆ ಮಾಡದೇ ಇದ್ದರೆ ದೇಹದ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗದೇ ಇರಬಹುದು. ನಿದ್ದೆ ಕಡಿಮೆಯಾದರೆ ತಿನ್ನುವ ಬಯಕೆ ಹೆಚ್ಚಾಗಿರುತ್ತದೆ. ಇದರಿಂದ ಮಧುಮೇಹದ ಅಪಾಯವೂ ಹೆಚ್ಚುತ್ತದೆ ಎನ್ನುತ್ತವೆ ಸಂಶೋಧನೆಗಳು. ಅದ್ದರಿಂದ ನಮ್ಮ ಆರೋಗ್ಯಕ್ಕೆ ಪೂರಕವಾಗಿ ನಿದ್ರೆ ಮಾಡುವುದು ಅತ್ಯಾವಶ್ಯಕ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.