ಹೇರಳ ಪೋಷಕಾಂಶ: ಅಂಜೂರ ಸೇವಿಸಿ ಆರೋಗ್ಯ ವೃದ್ಧಿಸಿ

ಹೆಚ್ಚು ಸೋಡಿಯಂ ಸೇವನೆಯಿಂದಾಗಿ ಉಂಟಾಗುವ ರಕ್ತದೊತ್ತಡದ ನಿವಾರಣೆಗೆ ಅಂಜೂರ ಸಹಾಯಕ.

Team Udayavani, Sep 5, 2022, 2:05 PM IST

ಹೇರಳ ಪೋಷಕಾಂಶ: ಅಂಜೂರ ಸೇವಿಸಿ ಆರೋಗ್ಯ ವೃದ್ಧಿಸಿ

ಪ್ರಕೃತಿದತ್ತವಾಗಿ ಸಿಗುವ ಎಲ್ಲ ಹಣ್ಣು, ಹಂಪಲುಗಳಲ್ಲಿ ಆರೋಗ್ಯ ವೃದ್ಧಿಸುವ, ಸುಧಾರಿಸುವ ಅಂಶಗಳಿವೆ. ಹೇರಳ ಪೋಷಕಾಂಶ ಹೊಂದಿರುವ ಅಂಜೂರ ಹಣ್ಣು ವಿಟಮಿನ್‌ ಎ, ವಿಟಮಿನ್‌ ಬಿ 1, ವಿಟಮಿನ್‌ ಬಿ 2 , ಕ್ಯಾಲ್ಸಿಯಂ, ಕಬ್ಬಿಣ ಅಂಶವನ್ನು ಹೊಂದಿದೆ. ಹೆಚ್ಚಾಗಿ ಒಣ ಹಣ್ಣುಗಳನ್ನು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ.

ಮಲಬದ್ಧತೆಯಿಂದ ಮುಕ್ತಿ
ಅಂಜೂರದಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುವುದು.ಒಣ ಅಥವಾ ಹಸಿಯಾಗಿ ಇದನ್ನು ಸೇವಿಸಬಹುದು.

ಕೆಮ್ಮು ನಿವಾರಣೆ
ಕಫ‌ದಿಂದ ಉಂಟಾಗುವ ಕೆಮ್ಮಿನ ನಿವಾರಣೆಗೂ ಇದು ಸಹಕಾರಿ. ಕಫ‌ ಕರಗಿಸುವ ಶಕ್ತಿ ಅಂಜೂರಕ್ಕೆ ಇದೆ.

ತೂಕ ಇಳಿಸಲು ನೆರವು
ಕಡಿಮೆ ತೂಕ ಹೊಂದಿರ ಬೇಕು ಎನ್ನುವ ಹಂಬಲವಿರುವವರು ಅಂಜೂರವನ್ನು ನಿಯಮಿತವಾಗಿ ಸೇವಿಸಬಹುದು. ಇದರಲ್ಲಿರುವ ನಾರಿನಂಶ ಅತಿಯಾದ ತೂಕವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.

ಇದನ್ನೂ ಓದಿ:ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗಲಾಭದ ಸೂಚನೆ

ಕೊಲೆಸ್ಟ್ರಾಲ್‌ ಕಡಿಮೆ ಮಾಡುತ್ತದೆ
ಅಂಜೂರದಲ್ಲಿ ಪೆಕ್ಟಿನ್‌ ಎಂಬ ಕರಗುವ ನಾರಿನಂಶವಿದ್ದು, ಕೆಟ್ಟ ಕೊಲೆಸ್ಟ್ರಾಲ್‌ ಅನ್ನು ಕಡಿಮೆ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಣ
ಕಡಿಮೆ ಪೊಟ್ಯಾಶಿಯಂ ಆಹಾರ ಸೇವನೆ ಮತ್ತು ಹೆಚ್ಚು ಸೋಡಿಯಂ ಸೇವನೆಯಿಂದಾಗಿ ಉಂಟಾಗುವ ರಕ್ತದೊತ್ತಡದ ನಿವಾರಣೆಗೆ ಅಂಜೂರ ಸಹಾಯಕ. ಅಂಜೂರದಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಪೊಟ್ಯಾಶಿಯಂ ಅಂಶವಿದ್ದು ಇದು ರಕ್ತದೊತ್ತಡ ನಿವಾರಣೆಗೆ ಸಹಕಾರಿ.

ಮೂತ್ರಪಿಂಡದ ಸಮಸ್ಯೆ ನಿವಾರಣೆ
ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತ ಅಂಜೂರ ಸೇವನೆಯಿಂದ ನಿವಾರಣೆ ಪಡೆಯಬಹುದು. ಇದರಲ್ಲಿರುವ ಆಕ್ಸಲೇಟ್‌ ಅಂಶವೂ ಮೂತ್ರಪಿಂಡದ ಸಮಸ್ಯೆಯನ್ನು ಪರಿಹರಿಸುತ್ತದೆ.

ಸೌಂದರ್ಯ ವರ್ಧಕ
ಅಂಜೂರವನ್ನು ಸೌಂದರ್ಯ ವರ್ಧಕವಾಗಿ ಕೂಡ ಬಳಸಬಹುದು. ಅಂಜೂರವನ್ನು ಒಂದು ಗಂಟೆ ನೆನೆಸಿಟ್ಟು ರುಬ್ಬಿ ಪೇಸ್ಟ್‌ ತಯಾರಿಸಿ ಅದಕ್ಕೆ ಎರಡು ಹನಿ ಬಾದಾಮಿ ಎಣ್ಣೆ ಹಾಕಿ ಮುಖಕ್ಕೆ ಹಚ್ಚಿದರೆ ತ್ವಚೆಯ ಕಾಂತಿ ವೃದ್ಧಿಸುತ್ತದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.