ಹದಿಹರೆಯದವರಿಗೆ ಆಹಾರ ಮತ್ತು ಪೌಷ್ಟಿಕಾಂಶಗಳು


Team Udayavani, May 26, 2019, 6:00 AM IST

VEG-sss

ಮುಂದುವರಿದುದು- ಆಹಾರ ಸೇವನೆಯ ಅಸಹಜತೆಗಳು
ಹದಿಹರೆಯದ ಬಾಲಕಿಯರು ಬಾಹ್ಯರೂಪ ಮತ್ತು ದೇಹದ ಗಾತ್ರ -ಆಕಾರದ ದೃಷ್ಟಿಯಿಂದ ತಮ್ಮ ಆಹಾರ ಶೈಲಿಯನ್ನು ರೂಪಿಸಿಕೊಳ್ಳುತ್ತಾರೆ. ಇದೇ ವೇಳೆ ಬಾಲಕರು ದೇಹದಾಡ್ಯì ಮತ್ತು ಒಟ್ಟಾರೆ ಆರೋಗ್ಯದ ಬಗ್ಗೆ ಗಮನ ಹೊಂದಿರುತ್ತಾರೆ. ಮೂರು ವಿಧದ ಆಹಾರ ಸೇವನೆಯ ಅಸಹಜತೆಗಳನ್ನು ಗುರುತಿಸಲಾಗಿದೆ – ಅನೊರೆಕ್ಸಿಯಾ ನವೊìಸಾ, ಬುಲಿಮಿಯಾ ನವೊìಸಾ ಮತ್ತು ಬಿಂಜ್‌ ಈಟಿಂಗ್‌ ಡಿಸಾರ್ಡರ್‌.

ಅನೀಮಿಯಾ
ಸ್ನಾಯು ಹೆಚ್ಚಳದಿಂದಾಗಿ ಹದಿಹರೆಯದಲ್ಲಿ ದೇಹಕ್ಕೆ ರಕ್ತದ ಅಗತ್ಯ ವೃದ್ಧಿಸುತ್ತದೆ. ಇದರಿಂದ ಕಬ್ಬಿಣಾಂಶದ ಅಗತ್ಯವೂ ಹೆಚ್ಚಾಗುತ್ತದೆ. ಋತುಸ್ರಾವ ಸಂದರ್ಭದಲ್ಲಿ ಹೆಚ್ಚು ರಕ್ತ ನಷ್ಟವಾಗುವುದರಿಂದಾಗಿ ಹದಿಹರೆಯದ ಬಾಲಕಿಯರು ಕಬ್ಬಿಣಾಂಶ ಕೊರತೆಗೆ ತುತ್ತಾಗುವ ಸಾಧ್ಯತೆ ಇನ್ನಷ್ಟು ಹೆಚ್ಚು.

ಇದರ ಜತೆಗೆ, ಹದಿಹರೆಯದ ಕ್ರೀಡಾಳುಗಳು ಮತ್ತು ಮಾಂಸಾಹಾರಿಗಳಲ್ಲದ ಹದಿಹರೆಯದವರು ಕೂಡ ರಕ್ತಹೀನತೆಗೆ ತುತ್ತಾಗುವ ಅಪಾಯವನ್ನು ಹೊಂದಿರುತ್ತಾರೆ. ಆಹಾರ ಸೇವಿಸುವ ಪ್ರಮಾಣ ಕಡಿಮೆ ಇರುವುದರಿಂದಾಗಿ ಹದಿಹರೆಯದ ಅನೇಕರು ನಿತ್ರಾಣಗೊಂಡಿರುತ್ತಾರೆ. ಮಿದುಳು ಮತ್ತು ದೇಹದ ಎಲ್ಲ ಅಂಗಾಂಗಗಳು ಮತ್ತು ಅಂಗಾಂಶಗಳಿಗೆ ಆಮ್ಲಜನಕ, ಶಕ್ತಿಯನ್ನು ಸರಬರಾಜು ಮಾಡುವುದಕ್ಕಾಗಿ ಕಬ್ಬಿಣಾಂಶವು ನಮ್ಮ ದೇಹದಲ್ಲಿಡೀ ಅಗತ್ಯವಾಗಿರುತ್ತದೆ.

ಅಪೌಷ್ಟಿಕತೆ
ಆದಿವಾಸಿ ಹದಿಹರೆಯದವರಲ್ಲಿ ಕೈಗೊಂಡ ಅಧ್ಯಯನವು ತೋರಿಸಿಕೊಟ್ಟಿರುವಂತೆ, ಆರ್‌ಡಿಎಗೆ ಹೋಲಿಸಿದರೆ ಅವರಲ್ಲಿ ಆಹಾರ ಮತ್ತು ಪೌಷ್ಟಿಕಾಂಶ ಸೇವನೆಯ ಕೊರತೆ ಇದೆ. ಸೂಕ್ಷ್ಮ ಪೌಷ್ಟಿಕಾಂಶಗಳಾದ ಕಬ್ಬಿಣಾಂಶ, ವಿಟಮಿನ್‌ ಎ, ರಿಬೊಫ್ಲೇವಿನ್‌ ಮತ್ತು ಫ್ರೀ ಫೋಲಿಕ್‌ ಆ್ಯಸಿಡ್‌ ವಿಚಾರದಲ್ಲಿ ಈ ಕೊರತೆ ಇನ್ನಷ್ಟು ಹೆಚ್ಚು ಇದೆ. ಹದಿಹರೆಯದಲ್ಲಿ ದೇಹಕ್ಕೆ ಹೆಚ್ಚು ಪ್ರಮಾಣದಲ್ಲಿ ಸೇರಬೇಕಾದ ಮುಖ್ಯ ಪೌಷ್ಟಿಕಾಂಶಗಳು ಎಂದರೆ ಶಕ್ತಿ, ಪ್ರೊಟೀನ್‌, ಕ್ಯಾಲ್ಸಿಯಂ ಮತ್ತು ಕಬ್ಬಿಣಾಂಶ.

ಹದಿಹರೆಯದಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸಲು ಆರೋಗ್ಯಪೂರ್ಣ
ಆಹಾರಗಳ ಆಯ್ಕೆ ಮಾಡಿಕೊಳ್ಳಲು ಹದಿಹರೆಯದವರನ್ನು
ಪ್ರೋತ್ಸಾಹಿಸಬೇಕು. ಆರೋಗ್ಯಪೂರ್ಣ ಊಟ ಉಪಾಹಾರಗಳ ನಡುವೆ ಆರೋಗ್ಯಯುತ ತಿನಿಸುಗಳನ್ನು ಸೇವಿಸುವುದು ಹೆಚ್ಚುವರಿ ಪೌಷ್ಟಿಕಾಂಶ ಮತ್ತು ಕ್ಯಾಲೊರಿಗಳನ್ನು ಪಡೆಯಲು ಉತ್ತಮ ಮಾರ್ಗ. ವ್ಯಾಯಾಮ
ಮಾಡುವುದನ್ನು ಕೂಡ ಪ್ರೋತ್ಸಾಹಿಸಬೇಕು. ಸಾಮಾಜಿಕ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.

-ಮುಂದುವರಿಯುವುದು

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.