ಮಳೆಗಾಲದ ಆಹಾರದಲ್ಲಿ ಈ ಹಣ್ಣುಗಳಿರಲಿ

ಮಳೆಗಾಲದಲ್ಲಿ ಹಣ್ಣುಗಳ ಸೇವೆನೆಗೂ ಪ್ರಾಮುಖ್ಯತೆ ನೀಡಬೇಕು

Team Udayavani, Jun 25, 2022, 3:20 PM IST

kiri-lekhana-ranjini-4

ಮಳೆಗಾಲದಲ್ಲಿ ಆಹಾರ ಸೇವನೆಯ ಕುರಿತು ಜಾಗೃತಿ ಅತ್ಯಗತ್ಯ. ಹೊರಗಿನ ತಣ್ಣಗಿನ ವಾತಾವರಣಕ್ಕೆ ಬೆಚ್ಚಗಿನ ತಿಂಡಿ ಬೇಕೆನಿಸಿದರೂ ಅವು ಆರೋಗ್ಯಕಾರಿಯಲ್ಲ. ಯಾವುದೇ ಆರೋಗ್ಯ ಸಮಸ್ಯೆಗಳು ಬಾರದಂತೆ ಆರೋಗ್ಯಕರ ಆಹಾರ ಸೇವನೆಯನ್ನು ಅನುಸರಿಸಬೇಕು. ಮಳೆಗಾಲದಲ್ಲಿ ಹಣ್ಣುಗಳ ಸೇವೆನೆಗೂ ಪ್ರಾಮುಖ್ಯತೆ ನೀಡಬೇಕು. ಮಳೆಗಾಲದಲ್ಲಿ ಸೇವಿಸುವ ಆಹಾರದಲ್ಲಿ ಈ ಹಣ್ಣುಗಳಿಗೆ ಜಾಗವಿರಲಿ·

ಚೆರ್ರಿ: ಮಳೆಗಾಲದಲ್ಲಿ ಚೆರ್ರಿ ಹಣ್ಣು ಹೇರಳವಾಗಿರುತ್ತದೆ. ಚೆರ್ರಿ ಹಣ್ಣು ಮಳೆಗಾಲದಲ್ಲಿ ತಿನ್ನಬಹುದಾದ ಹಣ್ಣಾಗಿದ್ದು, ಇದು ಕಡಿಮೆ ಕ್ಯಾಲರಿ ಹೊಂದಿದೆ. ಇದು ಯಥೇತ್ಛ ಪೌಷ್ಟಿಕಾಂಶ, ಜೀವಸತ್ವ ಗಳು ಮತ್ತು ಖನಿಜಾಂಶಗಳಿಂದ ಕೂಡಿದೆ. ಹೆಚ್ಚು ರೋಗ ನಿರೋಧಕ ಶಕ್ತಿಯನ್ನು ಹೊಂದಿರುವ ಹಣ್ಣು ಇದಾಗಿದೆ.

ನೇರಳೆ ಹಣ್ಣು: ಹೆಚ್ಚು ವಿಟಮಿನ್‌, ಖನಿಜಾಂಶ ಹೊಂದಿರುವ ನೇರಳೆ ಹಣ್ಣು ಮಳೆಗಾಲದಲ್ಲಿ ಹೇರಳವಾಗಿ ದೊರೆಯುವ ಹಣ್ಣು. ಇದು ಕಿಡ್ನಿ ಮತ್ತು ಲಿವರ್‌ನ ಆರೋಗ್ಯಕ್ಕೆ ಉತ್ತಮ. ಇದರ ರಸವನ್ನು ನಿಯಮಿತವಾಗಿ ಸೇವಿಸಿದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು.

ಲೀಚಿ ಹಣ್ಣು: ವಿಟಮಿನ್‌ ಸಿ ಯನ್ನು ಹೊಂದಿರುವ ಈ ಹಣ್ಣು ರೋಗನಿರೋಧಕ ಶಕ್ತಿ ಹೊಂದಿದೆ. ಶೀತ, ನೆಗಡಿಯನ್ನು ತಡೆಯುವಲ್ಲಿ ಇದು ಸಹಾಯಕ ಹಾಗೂ ಚರ್ಮದ ಆರೋಗ್ಯಕ್ಕೆ ಈ ಹಣ್ಣಿನ ರಸ ಪ್ರಯೋಜನಕಾರಿ.

ಮಳೆಗಾಲದಲ್ಲಿ ಎಲ್ಲ ಹಣ್ಣುಗಳು ತಿನ್ನಲು ಸೂಕ್ತವಲ್ಲ. ಶೀತ, ಅನಾರೊಗ್ಯದ ಅಪಾಯ ಹೆಚ್ಚಿರುವುದರಿಂದ ಮಳೆಗಾಲದಲ್ಲಿ ತಿನ್ನಬಹುದಾದ ಹಣ್ಣುಗಳನ್ನು ಮಾತ್ರ ಸೇವಿಸಬೇಕು.

ದಾಳಿಂಬೆ
ಸಮೃದ್ಧ ಪೋಷಕಾಂಶಗಳನ್ನು ಹೊಂದಿ ರುವ ದಾಳಿಂಬೆ ಮಳೆಗಾಲದಲ್ಲಿ ರೋಗ ಬಾರದಂತೆ ತಡೆಯಲು ಸಹಕಾರಿ ಯಾಗಿದೆ. ಕ್ಯಾನ್ಸರ್‌, ಹೃದ್ರೋಗದ ವಿರುದ್ಧ ಹೋರಾಡುತ್ತದೆ. ವಿಟಮಿನ್‌ ಬಿ ಯನ್ನು ಹೊಂದಿರುವ ಇದು ಕೆಂಪು ರಕ್ತ ಕಣಗಳನ್ನು ವೃದ್ಧಿಸುತ್ತದೆ.

ಪಪ್ಪಾಯಿ
ವಿಟಮಿನ್‌ ಸಿಯಿಂದ ಕೂಡಿರುವ ಈ ಹಣ್ಣು ಕಾಯಿಲೆಯ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೆಚ್ಚು ಪೈಬರ್‌ ಅಂಶವನ್ನು ಹೊಂದಿರುವ ಪಪ್ಪಾಯಿ ಜೀರ್ಣಕ್ರಿಯೆಗೆ ಸಹಾಯಕಾರಿ.

-  ರಂಜಿನಿ ಮಿತ್ತಡ್ಕ


ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.