ಸೂರ್ಯ ನಮಸ್ಕಾರದ ಹಲವು ಉಪಯೋಗ


Team Udayavani, Mar 2, 2021, 5:45 PM IST

Untitled-1

ಈ ಲೋಕಕ್ಕೆ ಬೆಳಕನ್ನೂ, ಆ ಬೆಳಕಿನ ಮೂಲಕವೇ ಆರೋಗ್ಯ ದಯಪಾಲಿಸುತ್ತಿರುವ ಸೂರ್ಯದೇವನಿಗೆ ನಮಸ್ಕರಿಸುವ ರೀತಿಯಲ್ಲಿ ಮಾಡುವ ಆಸನವೇ- ಸೂರ್ಯ ನಮಸ್ಕಾರ. ಈ ಆಸನವನ್ನು ಸಾಮಾನ್ಯವಾಗಿ ಬೆಳಗ್ಗೆ ಅಥವಾ ಸಂಜೆ ಮಾಡಲಾಗುತ್ತದೆ. ಖಾಲಿಹೊಟ್ಟೆಯಲ್ಲಿ ಇರುವ ಯಾವುದೇ ಸಮಯದಲ್ಲಿ ಈ ಆಸನ ಮಾಡಿದರೂ ಪರಿಣಾಮಕಾರಿ.

ಸೂರ್ಯ ನಮಸ್ಕಾರವನ್ನು ಒಂದು ಚಾಪೆ ಅಥವಾ ಜಮಖಾನ ಹಾಸಿಕೊಂಡು ಮಾಡುವುದು ಒಳಿತು. ಕಾರಣ, ಈ ಆಸನ ಮಾಡುವಾಗ ಕೈ ಮತ್ತು ಕಾಲುಗಳನ್ನು ಮೇಲೆ, ಕೆಳಗೆ ಮತ್ತು ಆಚೀಚೆಗೆ ಚಾಚುತ್ತಾ ಇರಬೇಕಾಗುತ್ತದೆ. ಮೂಗು ಮತ್ತು ಮಂಡಿಯ ಭಾಗ ಕೆಲವೊಮ್ಮೆ ನೆಲಕ್ಕೆ ತಾಕುತ್ತದೆ.

ಬರಿನೆಲದ ಮೇಲೆ ಈ ಆಸನ ಮಾಡಲು ಹೋದರೆ ಆಕಸ್ಮಿಕವಾಗಿ ಬಿದ್ದು ಗಾಯವೂ ಆಗಿಬಿಡುವ ಸಾಧ್ಯತೆ ಇರುತ್ತದೆ. 12 ರೀತಿಯಲ್ಲಿ ಸೂರ್ಯನಮಸ್ಕಾರದ ಭಂಗಿಗಳನ್ನು ಮಾಡಬಹುದು ಎಂದು ಯೋಗತಜ್ಞರು ಹೇಳುವುದುಂಟು. ಆರಂಭದ ದಿನಗಳಲ್ಲಿ 10 ನಿಮಿಷ ಸೂರ್ಯ ನಮಸ್ಕಾರ ಮಾಡಿದರೆ ಸಾಕು. ವಾರದ ನಂತರ ಈ ಅವಧಿಯನ್ನು ಹೆಚ್ಚಿಸಿಕೊಳ್ಳಬಹುದು.

ಆಸನ ಮಾಡುವುದರಿಂದ ಇರುವ ಅನುಕೂಲಗಳು ಹಲವು?: ಮುಖ್ಯವಾಗಿ, ಕೈ ಮತ್ತು ಕಾಲಿನ ಸ್ನಾಯುಗಳು ಬಲಿಷ್ಠವಾಗುತ್ತವೆ.ಅಷ್ಟೇ ಅಲ್ಲ, ಈ ಆಸನ ಮಾಡುವುದರಿಂದ ಒತ್ತಡ ಕಡಿಮೆ ಮಾಡಬಹುದು. ಏಕಾಗ್ರತೆ ಹೆಚ್ಚಿಸಿಕೊಳ್ಳಬಹುದು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.