ಬೇಸಗೆಯಲ್ಲಿ ಆಹಾರ, ಆರೋಗ್ಯದ ‌ಬಗ್ಗೆ ಇರಲಿ ಕಾಳಜಿ

ಬೇಸಗೆಗೆ ಸಲಾಡ್‌ ಅತ್ಯುತ್ತಮ ಆಹಾರ. ಮಜ್ಜಿಗೆ ಸೇವನೆ ಅತ್ಯುತ್ತಮ.

Team Udayavani, Mar 30, 2021, 3:48 PM IST

ಬೇಸಗೆಯಲ್ಲಿ ಆಹಾರ, ಆರೋಗ್ಯದ ‌ಬಗ್ಗೆ ಇರಲಿ ಕಾಳಜಿ

ಹೊರಗೆ ಬಿಸಿಲಿನ ಧಗೆ ಹೆಚ್ಚುತ್ತಿದ್ದಂತೆ ದೇಹದ ಉಷ್ಣತೆಯೂ ಅಧಿಕವಾಗುತ್ತಿದೆ. ಇದರಿಂದ ಉರಿ ಮೂತ್ರ, ಮೈಯಲ್ಲಿ ಬೊಬ್ಬೆ ಏಳುವುದು ಸಾಮಾನ್ಯ. ಅಲ್ಲದೇ ದೇಹದ ಉಷ್ಣತೆ ಸರಿಯಾಗಿಲ್ಲದೇ ಇದ್ದರೆ ಪಿತ್ತ ಸಮಸ್ಯೆ ಅಧಿಕವಾಗುವುದು. ಹೀಗಾಗಿ ಬೇಸಗೆಯಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿ ಇರಿಸಿಕೊಳ್ಳುವುದು ಬಹುಮುಖ್ಯ. ಇದಕ್ಕಾಗಿ ಆಹಾರ ಕ್ರಮ, ನಿರಂತರ ವ್ಯಾಯಾಮದ ಜತೆಗೆ ಒಂದಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಲೇಬೇಕು.

ಇದನ್ನೂ ಓದಿ:ರಂಗೇರಿದ ಪ್ರಚಾರ: ಅಸ್ಸಾಂ ಚುನಾವಣಾ ಅಖಾಡದಲ್ಲಿ 264 ಅಭ್ಯರ್ಥಿಗಳು ಕೋಟ್ಯಧಿಪತಿಗಳು!

ಸೊಪ್ಪು, ಹಣ್ಣು, ತರಕಾರಿಗಳ ಸೇವನೆಗೆ ಆದ್ಯತೆ ನೀಡುವುದರ ಜತೆಗೆ ಸಾಕಷ್ಟು ನೀರು ಕುಡಿಯುವುದರಿಂದ ದೇಹವನ್ನು ತಂಪಾಗಿರಿಸಿಕೊಳ್ಳಬಹುದು. ಬೇಸಗೆಯಲ್ಲಿ ಕಲ್ಲಂಗಡಿ, ಪಿಯರ್ಸ್‌, ಸೇಬು, ಪ್ಲಮ್‌, ಬೆರಿ, ಬ್ರೊಕೋಲಿ, ಮೊಳಕೆ ಬರಿಸಿದ ಕಾಳುಗಳು ನಿತ್ಯದ ಆಹಾರದಲ್ಲಿರಲಿ.

ದೇಹದ ಉಷ್ಣತೆ ಹೆಚ್ಚಿಸುವ ಅದರಲ್ಲೂ ಹುಳಿ ಆಹಾರ ಪದಾರ್ಥಗಳಿಂದ ದೂರವಿರುವುದು ಒಳ್ಳೆಯದು. ಸಿಟ್ರಸ್‌ ಹಣ್ಣುಗಳು, ಹುಳಿಯಾದ ಟೊಮೆಟೋ, ಬೆಳ್ಳುಳ್ಳಿ, ಮೆಣಸು, ಚೀಸ್‌, ಚಿಕನ್‌ ಮೊದಲಾದವುಗಳ ಸೇವನೆ ಮಿತ ಪ್ರಮಾಣದಲ್ಲಿರಲಿ. ಬೇಸಗೆಗೆ ಸಲಾಡ್‌ ಅತ್ಯುತ್ತಮ ಆಹಾರ. ಮಜ್ಜಿಗೆ ಸೇವನೆ ಅತ್ಯುತ್ತಮ.

ಸಮಯಕ್ಕೆ ಸರಿಯಾಗಿ ಊಟ ಮಾಡುವುದು ಬೇಸಗೆಯಲ್ಲಿ ಅತ್ಯಗತ್ಯ. ಜತೆಗೆ ಮೈಗೆ ತೆಂಗಿನ ಎಣ್ಣೆ ಹಚ್ಚಿ ಸ್ನಾನ ಮಾಡು ವುದು ಒಳ್ಳೆಯದು. ಮುಂಜಾನೆ ಅಥವಾ ಸಂಜೆ ವೇಳೆ ವ್ಯಾಯಾಮ ಮಾಡಬಹುದು. ಬಿಸಿಲಿಗೆ ಹೋಗುವುದನ್ನು ಆದಷ್ಟು ತಪ್ಪಿಸಿ. ಹೆಚ್ಚು ತಣ್ಣನೆಯ ನೀರು ಕುಡಿಯುವುದು ಅದೇ ರೀತಿ ಹೆಚ್ಚು ಬಿಸಿ ನೀರು ಕುಡಿಯುವುದು ಬೇಸಗೆಯಲ್ಲಿ ಒಳ್ಳೆಯದಲ್ಲ. ಐಸ್‌ ಹಾಕಿದ ಪಾನೀಯಗಳ ಸೇವನೆಯನ್ನು ತ್ಯಜಿಸುವುದು ಅತ್ಯುತ್ತಮ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.