ಆರೋಗ್ಯಕ್ಕೆ ಮತ್ತೊಂದು ಕ್ಲೋನ್‌ ಯೋಜನೆ?


Team Udayavani, Oct 13, 2021, 11:30 AM IST

ಆರೋಗ್ಯಕ್ಕೆ ಮತ್ತೂಂದು ಕ್ಲೋನ್‌ ಯೋಜನೆ?

ನವದೆಹಲಿ:  ಆರೋಗ್ಯ ವಿಮೆ ವ್ಯಾಪ್ತಿಯಿಂದ ಹೊರಗೆ ಇರುವ ಸುಮಾರು 40 ಕೋಟಿ ಮಂದಿಗೆ ವಿಶೇಷ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ.

ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಮಾದರಿಯಲ್ಲಿಯೇ ಯೋಜನೆ ಇರಲಿದೆ. ಹಾಲಿ ಇರುವ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ವಿಮೆ ನೀಡಲಾಗುತ್ತದೆ ಮತ್ತು 50 ಕೋಟಿ ಮಂದಿಗೆ ಇದರಿಂದ ನೆರವಾಗಿದೆ. ಕೇಂದ್ರ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ “ನ್ಯೂಸ್‌18′ ವರದಿ ಮಾಡಿರುವ ಪ್ರಕಾರ ಆರೋಗ್ಯ ವಿಮೆಯಿಂದ ವಂಚಿತರಾಗಿರುವವರಿಗೆ”ಪಿಎಂಜೆಎವೈ ಕ್ಲೋನ್‌ ಕವರ್‌’ ಅನ್ನು ಜಾರಿಗೊಳಿಸಲು ಇರಾದೆಯಲ್ಲಿದೆ ಕೇಂದ್ರ ಸರ್ಕಾರ.

ಏನಿದು ಕ್ಲೋನ್‌ ಕವರ್‌?:

40 ಕೋಟಿ ಮಂದಿ ಆರ್ಥಿಕ ಸಂಕಷ್ಟದಿಂದ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗದೇ ಇರುವವರಿಗೆ ಮತ್ತು ವಿಮೆ ವ್ಯಾಪ್ತಿಯಿಂದ ಹೊರಗೆ ಇರುವವರಿಗೆ ಈ ಯೋಜನೆ. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಮಾದರಿಯಲ್ಲಿಯೇ ಹೊಸ ಯೋಜನೆ ಇರಲಿದೆ.

21 ಕಂಪನಿಗಳ ಗುರುತು:

ಸರ್ಕಾರ ಈಗಾಗಲೇ ಗುರುತಿಸಿರುವ 21 ವಿಮಾ ಕಂಪನಿಗಳೊಂದಿಗೆ ಒಪ್ಪಂದ ಮಾಡಿ ಯೋಜನೆ ಜಾರಿ ಮಾಡಲಾಗುತ್ತದೆ. ಮ್ಯಾಕ್ಸ್‌ ಬೂಪಾ ಆರೋಗ್ಯ ವಿಮಾ ಕಂಪನಿ ಲಿ., ರಾಯಲ್‌ ಸುಂದರಂ ಜನರಲ್‌ ಇನುರೆನ್ಸ್‌ ಕಂಪನಿ ಸೇರಿ ಅನೇಕ ಪ್ರಮುಖ ಕಂಪನಿಗಳ ಹೆಸರಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವಿಮೆ ಲೆಕ್ಕಾಚಾರ: ಪಿಎಂಜೆಎವೈ – 50 ಕೋಟಿ ರಾಜ್ಯ ಸರ್ಕಾರದ ವಿಮೆಗಳನ್ನು ಹೊಂದಿರುವವರು – 3 ಕೋಟಿ ಇಸಿಎಚ್‌ಎಸ್‌/ಇಎಸ್‌ಸಿಐ/ಸಿಜಿಎಚ್‌ಎಸ್‌ – 15-17 ಕೋಟಿ ಖಾಸಗಿ ಸಂಸ್ಥೆಗಳ ಆರೋಗ್ಯ ವಿಮೆ- 14 ಕೋಟಿ  ಬಾಕಿ ಉಳಿದವರು – 40 ಕೋಟಿ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.