ಆರೋಗ್ಯ ಕಾಪಾಡುವ ಬಟಾಣಿ


Team Udayavani, Jun 25, 2019, 5:00 AM IST

19

ನಾವು ತಿನ್ನುವ ಪ್ರತಿಯೊಂದು ಆಹಾರದಲ್ಲೂ ಕೆಲವೊಂದು ಪೌಷ್ಟಿಕಾಂಶಗಳಿರುತ್ತವೆ. ಆದರೆ ಅತಿಯಾದರೆ ಅಮೃತವೂ ವಿಷ ಎಂಬಂತೆ ಆಹಾರ ಸೇವನೆಯಲ್ಲಿ ಇತಿಮಿತಿಗಳಿದ್ದರೆ ಉತ್ತಮ. ಸಾಮಾನ್ಯವಾಗಿ ದಿನನಿತ್ಯದ ಆಹಾರಗಳಲ್ಲಿ ಹಸಿರು ಬಟಾಣಿಯ ಬಳಕೆ ಹೆಚ್ಚಾಗಿ ಮಾಡುತ್ತೇವೆ. ಆದರೆ ಅದು ಎಷ್ಟು ಪೌಷ್ಟಿಕಾಂಶಯುಕ್ತ ಆಹಾರ, ಅದರ ಪ್ರಯೋಜನ, ಅಪಾಯಗಳೇನು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಇದು ಹೆಚ್ಚು ಫೈಬರ್‌ ಅಂಶವನ್ನು ಹೊಂದಿದೆ. ಅಲ್ಲದೇ ಅಪಾರ ರೋಗ ನಿರೋಧಕ ಶಕ್ತಿಯನ್ನೂ ಒಳಗೊಂಡಿದೆ. ಹೃದಯ ಸಂಬಂಧಿ ಕಾಯಿಲೆ, ಕಾನ್ಸರ್‌ ಬಾರದಂತೆ ಇದು ತಡೆಗಟ್ಟುತ್ತದೆ.

ಹೇಗೆ ಸೇವಿಸಬಹುದು?
ಕೊಯ್ಲಿನ ಸಂದರ್ಭದಲ್ಲೇ ಬಟಾಣಿಯ ಸೇವನೆ ಉತ್ತಮ. ಆಲೂಗಡ್ಡೆ, ಕ್ಯಾರೆಟ್, ಬೀನ್ಸ್‌ ಜತೆ ಸೇರಿಸಿ ಅಥವಾ ಗ್ರೀನ್‌ ಸಲಾಡ್‌ಗೆ ಹಾಕಿ ಇದರ ಸೇವನೆ ಮಾಡಬಹುದು. ಹಸಿರು ಬಟಾಣೆ ಸೂಪ್‌ ಮಾಡಿ ಕುಡಿದರೆ ಇನ್ನೂ ಉತ್ತಮ.

ಅಪಾಯಗಳು
ಬಟಾಣಿಯ ಹೆಚ್ಚು ವಿಟಮಿನ್‌ ಹೊಂದಿರುವುದರಿಂದ ಅತಿಯಾದ ಸೇವನೆಯು ದೇಹದಲ್ಲಿ ಕ್ಯಾಲ್ಸಿಯಂನ ಅಂಶವನ್ನು ಕಡಿಮೆಗೊಳಿಸುವ ಸಾಧ್ಯತೆಯಿದೆ.

ಪೌಷ್ಟಿಕಾಂಶಗಳು
ಹಸಿರು ಬಟಾಣಿಯಲ್ಲಿ ಕ್ಯಾಲೋರಿ ಅಂಶ ಕಡಿಮೆ. ದಿನಕ್ಕೆ ಸೇವಿಸುವ 170 ಗ್ರಾಮ್‌ ಬಟಾಣಿಯಲ್ಲಿ ಕ್ಯಾಲೋರಿ 62, ಕಾಬ್ರ್ಸ್ 11 ಗ್ರಾಂ, ಫೈಬರ್‌ 4 ಗ್ರಾಂ, ಪ್ರೊಟೀನ್‌ 4 ಗ್ರಾಂ, ವಿಟಮಿನ್‌ ಎ ಶೇ. 34, ವಿಟಮಿನ್‌ ಕೆ ಶೇ. 24, ವಿಟಮಿನ್‌ ಸಿ ಶೇ. 13, ಕಬ್ಬಿಣಾಂಶ ಶೇ. 7 ಇರುತ್ತದೆ. ಹೆಚ್ಚು ಪ್ರೊಟೀನ್‌ ಹೊಂದಿದೆ.
ಪ್ರಯೋಜನಗಳು
1 ಕಡಿಮೆ ಫ್ಯಾಟ್ ಮತ್ತು ಕ್ಯಾಲೋರಿ ಹೊಂದಿರುವುದರಿಂದ ಇದು ತೂಕ ಇಳಿಕೆಗೆ ಸಹಕಾರಿ. ಸಾಮಾನ್ಯವಾಗಿ ಡಯೆಟ್ ಮಾಡುವವರಿಗೆ ಹೆಚ್ಚು ಪ್ರಯೋಜನಕಾರಿ.

2 ಸಣ್ಣ ಗಾತ್ರದ ಹಸಿರು ಬಟಾಣಿಯಲ್ಲಿರುವ ಪಾಲಿಫ‌ನಲ್ ಅಂಶ ಕ್ಯಾನ್ಸರ್‌ಗೆ ರಾಮಬಾಣ.

3 ಇದು ಅತಿ ಹೆಚ್ಚು ರೊಗ ನಿರೋಧಕ ಶಕ್ತಿ ಹೊಂದಿದೆ. ಇದರಲ್ಲಿನ ಕಬ್ಬಿಣಾಂಶ, ಕ್ಯಾಲ್ಸಿಯಂ, ತಾಮ್ರದ ಅಂಶಗಳು ರೋಗನಿರೋಧಕ ಶಕ್ತಿಯಾಗಿ ಕೆಲಸ ಮಾಡುತ್ತದೆ.

4 ಚರ್ಮದ ರಕ್ಷಣೆಗೆ ಹಸಿರು ಬಟಾಣಿ ಸಹಾಯಕ.

5 ಹಸಿರು ಬಟಾಣಿಯು ದೃಷ್ಟಿ ಸಮಸ್ಯೆಯನ್ನು ನಿವಾರಿಸುವ ಶಕ್ತಿ ಹೊಂದಿದೆ.

•••ರಂಜಿನಿ

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.