ಆಹಾರಕ್ರಮಗಳ ಬದಲಾವಣೆ; ಪಿತ್ತದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಅಮೃತ ಬಳ್ಳಿಯ ರಸವನ್ನು ಸೇವಿಸುವುದು ಪಿತ್ತ ಸಮಸ್ಯೆ ದೂರವಾಗುತ್ತದೆ.

Team Udayavani, Feb 19, 2021, 1:25 PM IST

health tips for healthy lifestyle

ಪಿತ್ತ ರೋಗ ಸಾಮಾನ್ಯವಾಗಿ ಹಲವರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ನಮ್ಮ ಆಹಾರಕ್ರಮಗಳ ಬದಲಾವಣೆಯಿಂದ ದೇಹವನ್ನು ಬಾಧಿಸುವ ಈ ಪಿತ್ತದ ಸಮಸ್ಯೆ ಯಿಂದಾಗಿ ದೇಹ ಅನಾರೋಗ್ಯಕ್ಕೆ ಈಡಾಗುತ್ತದೆ.

ಪಿತ್ತದ ಸಮಸ್ಯೆ ಇರುವವರು ತಮ್ಮ ಆಹಾರ ಕ್ರಮಗಳಲ್ಲಿ ಸ್ಪಲ್ಪ ಬದಲಾವಣೆಗಳನ್ನು ಮಾಡಿಕೊಂಡರೂ ಅಜೀರ್ಣ, ಎದೆ ಮತ್ತು ಗಂಟಲಿನಲ್ಲಿ ಉರಿ ಅನುಭವ, ತಲೆ ಸುತ್ತು, ಹುಳಿತೇಗು, ವಾಂತಿ ಮುಂತಾದ ವಿವಿಧ ಬಗೆಯ ಸಮಸ್ಯೆಗಳಿಂದ ಬಳಲುತ್ತಾರೆ.

ಪಿತ್ತದ ಸಮಸ್ಯೆಗೆ ಪರಿಹಾರಗಳೇನು.

ನಮ್ಮ ದೇಹದಲ್ಲಿನ ಪ್ರತಿಯೊಂದು ಸಮಸ್ಯೆಗಳಿಗೆ ನೈಸರ್ಗಿಕವಾಗಿ ಸಿಗುವ ವಸ್ತುಗಳಲ್ಲಿ ಪರಿಹಾರಗಳಿದ್ದು, ಈ ನಡುವೆ  ಪಿತ್ತದ ಸಮಸ್ಯೆಗೂ ಹಲವು ನೈಸರ್ಗಿಕ ಪರಿಹಾರಗಳಿವೆ. ಇವುಗಳನ್ನು ಸೇವನೆ ಮಾಡುವುದರಿಂದ ಶೀಘ್ರವಾಗ ನಮ್ಮ ಆರೋಗ್ಯವನ್ನು ಸರಿಪಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:ತನ್ನ “ಪ್ಲೇ ಮ್ಯೂಸಿಕ್” ಸೇವೆಯನ್ನು ಕೊನೆಗೊಳಿಸಲಿದೆ ಗೂಗಲ್

  1. ನೆಲ್ಲಿ ಕಾಯಿ ಚೂರ್ಣವನ್ನು ಅಥವಾ ನೆಲ್ಲಿಕಾಯಿಯ ರಸವನ್ನು ಸೇವನೆ ಮಾಡುವುದರಿಂದ ಪಿತ್ತದ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಬಹುದಾಗಿದೆ.
  2. ಕಡಲೆಕಾಯಿ ಸಿಪ್ಪೆಯ ಚೂರ್ಣವನ್ನು ತಯಾರಿಸಿಕೊಂಡು ಅದಕ್ಕೆ ಸಕ್ಕರೆ ಬೆರೆಸಿ, ತುಪ್ಪದಲ್ಲಿ ಕಲಸಿ ಸೇವಿಸಿದರೆ ಪಿತ್ತದ ಸಮಸ್ಯೆ ಶಮನವಾಗುತ್ತದೆ.( ಎರಡು ವಾರ  ಎರಡು ಹೊತ್ತು )
  3. ಅಮೃತ ಬಳ್ಳಿಯ ರಸವನ್ನು ಸೇವಿಸುವುದು ಪಿತ್ತ ಸಮಸ್ಯೆ ದೂರವಾಗುತ್ತದೆ.

ಈ ಎಲ್ಲಾ ವಸ್ತುಗಳಷ್ಟೇ ಅಲ್ಲದೆ, ದಾಳಿಂಬೆ ರಸ, ಬೇಲದ ಹಣ್ಣಿನ ರಸ, ಲಿಂಬೆ ರಸ, ಹೇರಳೆ ಹಣ್ಣಿನ(ಕಂಚಿಕಾಯಿ)ರಸವನ್ನು ಸೇವಿಸುವುದರಿಂದಲೂ ಪಿತ್ತದ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.