ಆಹಾರಕ್ರಮಗಳ ಬದಲಾವಣೆ; ಪಿತ್ತದ ಸಮಸ್ಯೆಗೆ ಇಲ್ಲಿದೆ ಪರಿಹಾರ

ಅಮೃತ ಬಳ್ಳಿಯ ರಸವನ್ನು ಸೇವಿಸುವುದು ಪಿತ್ತ ಸಮಸ್ಯೆ ದೂರವಾಗುತ್ತದೆ.

Team Udayavani, Feb 19, 2021, 1:25 PM IST

health tips for healthy lifestyle

ಪಿತ್ತ ರೋಗ ಸಾಮಾನ್ಯವಾಗಿ ಹಲವರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ನಮ್ಮ ಆಹಾರಕ್ರಮಗಳ ಬದಲಾವಣೆಯಿಂದ ದೇಹವನ್ನು ಬಾಧಿಸುವ ಈ ಪಿತ್ತದ ಸಮಸ್ಯೆ ಯಿಂದಾಗಿ ದೇಹ ಅನಾರೋಗ್ಯಕ್ಕೆ ಈಡಾಗುತ್ತದೆ.

ಪಿತ್ತದ ಸಮಸ್ಯೆ ಇರುವವರು ತಮ್ಮ ಆಹಾರ ಕ್ರಮಗಳಲ್ಲಿ ಸ್ಪಲ್ಪ ಬದಲಾವಣೆಗಳನ್ನು ಮಾಡಿಕೊಂಡರೂ ಅಜೀರ್ಣ, ಎದೆ ಮತ್ತು ಗಂಟಲಿನಲ್ಲಿ ಉರಿ ಅನುಭವ, ತಲೆ ಸುತ್ತು, ಹುಳಿತೇಗು, ವಾಂತಿ ಮುಂತಾದ ವಿವಿಧ ಬಗೆಯ ಸಮಸ್ಯೆಗಳಿಂದ ಬಳಲುತ್ತಾರೆ.

ಪಿತ್ತದ ಸಮಸ್ಯೆಗೆ ಪರಿಹಾರಗಳೇನು.

ನಮ್ಮ ದೇಹದಲ್ಲಿನ ಪ್ರತಿಯೊಂದು ಸಮಸ್ಯೆಗಳಿಗೆ ನೈಸರ್ಗಿಕವಾಗಿ ಸಿಗುವ ವಸ್ತುಗಳಲ್ಲಿ ಪರಿಹಾರಗಳಿದ್ದು, ಈ ನಡುವೆ  ಪಿತ್ತದ ಸಮಸ್ಯೆಗೂ ಹಲವು ನೈಸರ್ಗಿಕ ಪರಿಹಾರಗಳಿವೆ. ಇವುಗಳನ್ನು ಸೇವನೆ ಮಾಡುವುದರಿಂದ ಶೀಘ್ರವಾಗ ನಮ್ಮ ಆರೋಗ್ಯವನ್ನು ಸರಿಪಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:ತನ್ನ “ಪ್ಲೇ ಮ್ಯೂಸಿಕ್” ಸೇವೆಯನ್ನು ಕೊನೆಗೊಳಿಸಲಿದೆ ಗೂಗಲ್

  1. ನೆಲ್ಲಿ ಕಾಯಿ ಚೂರ್ಣವನ್ನು ಅಥವಾ ನೆಲ್ಲಿಕಾಯಿಯ ರಸವನ್ನು ಸೇವನೆ ಮಾಡುವುದರಿಂದ ಪಿತ್ತದ ಸಮಸ್ಯೆಯಿಂದ ಪರಿಹಾರ ಪಡೆದುಕೊಳ್ಳಬಹುದಾಗಿದೆ.
  2. ಕಡಲೆಕಾಯಿ ಸಿಪ್ಪೆಯ ಚೂರ್ಣವನ್ನು ತಯಾರಿಸಿಕೊಂಡು ಅದಕ್ಕೆ ಸಕ್ಕರೆ ಬೆರೆಸಿ, ತುಪ್ಪದಲ್ಲಿ ಕಲಸಿ ಸೇವಿಸಿದರೆ ಪಿತ್ತದ ಸಮಸ್ಯೆ ಶಮನವಾಗುತ್ತದೆ.( ಎರಡು ವಾರ  ಎರಡು ಹೊತ್ತು )
  3. ಅಮೃತ ಬಳ್ಳಿಯ ರಸವನ್ನು ಸೇವಿಸುವುದು ಪಿತ್ತ ಸಮಸ್ಯೆ ದೂರವಾಗುತ್ತದೆ.

ಈ ಎಲ್ಲಾ ವಸ್ತುಗಳಷ್ಟೇ ಅಲ್ಲದೆ, ದಾಳಿಂಬೆ ರಸ, ಬೇಲದ ಹಣ್ಣಿನ ರಸ, ಲಿಂಬೆ ರಸ, ಹೇರಳೆ ಹಣ್ಣಿನ(ಕಂಚಿಕಾಯಿ)ರಸವನ್ನು ಸೇವಿಸುವುದರಿಂದಲೂ ಪಿತ್ತದ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.