ನಮ್ಮ ದೇಶವೀಗ ಆರೋಗ್ಯಯುತ


Team Udayavani, Nov 26, 2021, 6:10 AM IST

ನಮ್ಮ ದೇಶವೀಗ ಆರೋಗ್ಯಯುತ

1947 ಕ್ಕೆ ಹೋಲಿಕೆ ಮಾಡಿದರೆ ಭಾರತದಲ್ಲೀಗ ಆರೋಗ್ಯವಂತರು ಹೆಚ್ಚು, ಹಾಗೆಯೇ ಆರೋಗ್ಯಕ್ಕೆ ಸಂಬಂಧಿಸಿದ ಸೌಕರ್ಯಗಳೂ ಹೆಚ್ಚಾಗಿವೆ. ಆಗ‌ ಆರೋಗ್ಯ ವ್ಯವಸ್ಥೆಯೂ ಸರಿಯಾಗಿರಲಿಲ್ಲ. ಜತೆಗೆ ಕಡಿಮೆ ಆದಾಯ, ಹೆಚ್ಚಿನ ಜನಸಂಖ್ಯೆ ಮತ್ತು ಕಡಿಮೆ ಜೀವಿತಾವಧಿಯ ಸಮಸ್ಯೆಯೂ ಇತ್ತು.

ಶಿಶು ಮರಣ ದರ :

1950ರಲ್ಲಿ ಪ್ರತೀ ಸಾವಿರ ಜನನಗಳಾದರೆ ಅದರಲ್ಲಿ 181 ಕೂಸುಗಳು ಮರಣಹೊಂದುತ್ತಿದ್ದವು. ಈ ದರ ಈಗ 32ಕ್ಕೆ ಇಳಿದಿದೆ. ಅದೇ ಪಾಕಿಸ್ಥಾನದಲ್ಲಿ ಆಗ ಪ್ರತೀ ಸಾವಿರ ಜನನಕ್ಕೆ 250 ಶಿಶುಗಳು ಸಾವನ್ನಪ್ಪುತ್ತಿದ್ದರೆ, ಈಗ 61 ಶಿಶುಗಳು ಮರಣಹೊಂದುತ್ತಿವೆ. ಈ ವಿಚಾರದಲ್ಲೂ ಭಾರತ ಹೆಚ್ಚಿನ ಪ್ರಗತಿ ಕಂಡಿದೆ.

ಜನನ ಪ್ರಮಾಣ ಕಡಿಮೆ,ಜನಸಂಖ್ಯೆಯೂ ಇಳಿಕೆ :

1950ರಲ್ಲಿ ಭಾರತದ ಜನನ ಪ್ರಮಾಣ, ಪ್ರತೀ ಮಹಿಳೆಗೆ 5.9 ಇದ್ದರೆ, ಈಗ 2.2 ಇದೆ. ಆಗಲೇ ಇಂಗ್ಲೆಂಡ್‌ನಲ್ಲಿ 2.2 ಮತ್ತು ಅಮೆರಿಕದಲ್ಲಿ 3.3 ಇತ್ತು. ಸದ್ಯ ಭಾರತದ ಜನನ ಪ್ರಮಾಣ ಏಷ್ಯಾದ ದೇಶಗಳಲ್ಲೇ ಅತೀ ಕಡಿಮೆ ಇದೆ.

ಜೀವಿತಾವಧಿ ದುಪ್ಪಟ್ಟು : 

1950ಕ್ಕೆ ಹೋಲಿಕೆ ಮಾಡಿದರೆ ಭಾರತದ ಜೀವಿತಾವಧಿ ಪ್ರಮಾಣ ದುಪ್ಪಟ್ಟಾಗಿದೆ. ಅಂದರೆ ಆಗ ಭಾರತದ ಜೀವಿತಾವಧಿ 37 ವರ್ಷ ಮಾತ್ರ ಇತ್ತು. ಈಗ ಅದು 69ಕ್ಕೆ ಏರಿಕೆಯಾಗಿದೆ. ಚೀನದಲ್ಲಿ ಆಗ 44 ವರ್ಷಗಳಿದ್ದರೆ, ಈಗ 77ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.