ಆರೋಗ್ಯ ಸಂಜೀವಿನಿ ಈ ಪಪ್ಪಾಯ


Team Udayavani, Feb 12, 2021, 6:47 PM IST

healthy food pappaya

ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಾಗುವ ಹಲವಾರು ಹಣ್ಣು ಹಂಪಲುಗಳು ತನ್ನಲ್ಲಿ ಅತೀ ಹೆಚ್ಚಿನ ಪ್ರಮಾಣದ ವಿಟಮಿನ್ ಗಳನ್ನು ಒಳಗೊಂಡಂತೆ ಆರೋಗ್ಯಕ್ಕೆ ಪೂರಕವಾಗುವ ಅಂಶಗಳನ್ನು ಒಳಗೊಂಡಿರುತ್ತದೆ.  ಅಂತಹ ಹಣ್ಣುಗಳಲ್ಲಿ ಪಪ್ಪಾಯ ಕೂಡಾ ಒಂದು.

ದಕ್ಷಿಣ ಆಪ್ರೀಕಾ ಮೂಲದ ಈ ಪಪ್ಪಾಯ ಹಣ್ಣು ಕೊಲಂಬಸ್ ನಿಂದ ಜಗತ್ತಿಗೆ ಪರಿಚಿತವಾಯಿತು. ಅವಾಬಿ(ದೇವರ ಹಣ್ಣು) ಎಂದು ಕರೆಸಿಕೊಳ್ಳುವ ಈ ಪಪ್ಪಾಯ ಹಣ್ಣು ತನ್ನ ರುಚಿ ಹಾಗೂ ಆರೋಗ್ಯಕ್ಕೆ ಪೂರಕವಾಗಿರುವ ಅಂಶಗಳ ಮೂಲಕ ಭಾರತದಲ್ಲಿ ನೆಲೆಯೂರಿದೆ.

ಇದನ್ನೂ ಓದಿ:ಸಂಹಿತಾ ವಿನ್ಯಾ ಬೋಲ್ಡ್‌ ನಡಿಗೆ

ಪಪ್ಪಾಯಿ ಹಣ್ಣಿನ ಉಪಯೋಗಗಳು

‘ವಿಟಮಿನ್ ಎ’ ಅಂಶ ಹೇರಳವಾಗಿರುವ ಈ ಹಣ್ಣನ್ನು ಬಳಸುವುದರಿಂದ ಹಲವಾರು ಆರೋಗ್ಯದ ಸಮಸ್ಯೆಗಳಿಂದ ನಮ್ಮ ದೇಹವನ್ನು ಸಂರಕ್ಷಿಸಿಕೊಳ್ಳಬಹುದಾಗಿದೆ.

  1. ಪಪ್ಪಾಯ ಹಣ್ಣಿನ ಸೇವನೆಯಿಂದ ಜೀರ್ಣಾಂಗದ ಹಲವು ಸಮಸ್ಯೆಗಳನ್ನು ದೂರ ಮಾಡುವುದರೊಂದಿಗೆ ದೇಹಕ್ಕೆ ಸೇರಿರುವ ಅಪಾಯಕಾರಿ ಕ್ರಿಮಿಗಳನ್ನು ಇದು ನಾಶಗೊಳಿಸುತ್ತದೆ.
  2. ದೇಹದಲ್ಲಿ ಗಾಯಗಳಾದಾಗ ಪಪ್ಪಾಯ ಹಣ್ಣಿನ ತಿರುಳನ್ನು ಲೇಪನ  ಮಾಡುವುದರಿಂದ ಗಾಯ ಬಹುಬೇಗ ಗುಣವಾಗುತ್ತದೆ.
  3. ಹುಳಕಜ್ಜಿ ಮತ್ತು ಇತರ ಚರ್ಮ ರೋಗಗಳಿಗೆ ಪಪ್ಪಾಯ ಕಾಯಿಯ ಸೊನೆಯನ್ನು ಹಚ್ಚುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.
  4. ಮಲಬದ್ಧತೆಯಿಂದ ಬಳಲುತ್ತಿರುವವರು ಪ್ರತಿನಿತ್ಯ ಊಟದ ಬಳಿಕ ಪಪ್ಪಾಯ ಹಣ್ಣನ್ನು ಸೇವಿಸುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ.
  5. ಮಕ್ಕಳಿಗೆ ಪಪ್ಪಾಯ ಹಣ್ಣನ್ನು ತಿನ್ನಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
  6. ಮೊಡವೆ ಮತ್ತು ಕಲೆಗಳಿಗೆ ಪಪ್ಪಾಯ ಹಣ್ಣಿನ ತಿರುಳನ್ನು ಸ್ಪಲ್ಪ ಲೇಪಿಸುವುದರಿಂದ ಕಲೆ ಮಾಯವಾಗುತ್ತದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.