ಹಿಮೋಗ್ಲೋಬಿನ್‌ ಹೆಚ್ಚಿಸುವ ಆಹಾರ


Team Udayavani, Jun 15, 2019, 6:00 AM IST

b-29

ಹಿಮೋಗ್ಲೋಬಿನ್‌ ನಮ್ಮ ದೇಹದಲ್ಲಿ ಹರಿಯುವ ಕೆಂಪು ರಕ್ತ ಕಣದಲ್ಲಿನ ಪ್ರೊಟೀನ್‌ ಆಗಿದ್ದು, ಇದು ದೇಹದ ಆಮ್ಲಜನಕ ಉತ್ಪಾದನೆಯನ್ನು ವೃದ್ಧಿಸುವ ಕೆಲಸ ಮಾಡುತ್ತದೆ. ರಕ್ತ ಕಣಗಳಿಗೆ ಕೆಂಪು ಬಣ್ಣವನ್ನು ನೀಡುವ ಕೆಲಸವನ್ನೂ ಹಿಮೋಗ್ಲೊಬಿನ್‌ ಮಾಡುತ್ತದೆ. ಕಬ್ಬಿಣದ ಅಂಶ ಅಧಿಕವಾಗಿ ಹೊಂದಿದ್ದು, ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಬಾಡಿ ಸೆಲ್‌ಗ‌ಳಿಂದ ಶ್ವಾಸಕೋಶಕ್ಕೆ ಆಮ್ಲಜನಕವನ್ನು ಪೂರೈಕೆ ಮಾಡುವ ಕೆಲಸ ಮಾಡುತ್ತದೆ.

ಆರೋಗ್ಯವಂತ ಗಂಡಸರಲ್ಲಿ 13.5 ನಿಂದ 17.5 ರಷ್ಟು ಮತ್ತು ಮಹಿಳೆಯರಲ್ಲಿ 12ರಿಂದ 15.5 ಗ್ರಾಂ ವರೆಗಿನ ಹಿಮೋಗ್ಲೋಬಿನ್‌ ಅಂಶ ಇರಬೇಕು ಎನ್ನುವುದು ತಜ್ಞರ ಅಭಿಪ್ರಾಯ. ಇಷ್ಟು ಇದ್ದಲ್ಲಿ ಮಾತ್ರವೇ ಅಂಗಾಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ. ಹಿಮೋಗ್ಲೋಬಿನ್‌ ಹೆಚ್ಚಳಕ್ಕೆ ಸಹಾಯಕಾರಿಯಾಗುವ ಕೆಲವು ಆಹಾರ ವಸ್ತುಗಳ ಬಗ್ಗೆ ನಾವು ಗಮನಿಸೋಣ.

· ವಿಟಮಿನ್‌ ಸಿ: ಹಿಮೋಗ್ಲೋಬಿನ್‌ ಹೆಚ್ಚಾಗುವುದಕ್ಕೆ ವಿಟಮಿನ್‌ ಸಿ ಅಂಶ ಹೆಚ್ಚು ಉಪಯುಕ್ತ. ಕಿತ್ತಳೆ, ಲಿಂಬೆ, ಕ್ಯಾಪ್ಸಿಕಮ್‌, ಟೊಮೇಟೋ, ದ್ರಾಕ್ಷಿ ಮುಂತಾದವುಗಳಲ್ಲಿ ವಿಟಮಿನ್‌ ಸಿ ಅಂಶ ಹೆಚ್ಚಾಗಿರುತ್ತದೆ. ಇವುಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸುವುದರಿಂದ ಹಿಮೋಗ್ಲೋಬಿನ್‌ವನ್ನು ಹೆಚ್ಚಿಸಿ ಕೊಳ್ಳಬಹುದಾಗಿದೆ.

· ಕಬ್ಬಿಣಾಂಶ: ಕಬ್ಬಿಣಾಂಶ ಹೆಚ್ಚು ಪ್ರಮಾಣದಲ್ಲಿರುವ ಆಹಾರ ವಸ್ತುಗಳೇ ಆದ್ಯತೆಯ ಪಟ್ಟಿಯಲ್ಲಿರಲಿ. ಹಸಿರು ತರಕಾರಿಗಳು, ಮೊಟ್ಟೆ, ಧಾನ್ಯಗಳು, ಕಾಳುಗಳು, ಮಾಂಸ, ಮೀನು, ಬೀನ್ಸ್‌, ಒಣ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.

· ಫೊಲಿಕ್‌ ಆ್ಯಸಿಡ್‌ಗೆ ಮನ್ನಣೆ: ಫೊಲಿಕ್‌ ಆ್ಯಸಿಡ್‌ ದೇಹದ ಕೆಂಪು ರಕ್ತ ಕಣಗಳಿಗೆ ಬಿ ಕಾಂಪ್ಲೆಕ್ಸ್‌ ಪೋಷಣೆಯನ್ನು ನೀಡುವ ಕೆಲಸ ಮಾಡುತ್ತದೆ. ಕಡಲೇಬೀಜ, ಬಾಳೆಹಣ್ಣು ಮೊದಲಾದ ಫೊಲಿಕ್‌ ಆ್ಯಸಿಡ್‌ ಹೆಚ್ಚಿಸುವ ಕೆಲಸವನ್ನು ಮಾಡುತ್ತದೆ.

· ಬೀಟ್‌ರೂಟ್‌: ಬೀಟ್‌ರೂಟ್‌ ಸೇವನೆಯಿಂದ ಹಿಮೋಗ್ಲೋಬಿನ್‌ ಅಂಶ ಹೆಚ್ಚಾಗುತ್ತದೆ. ಇದು ಅಧಿಕ ಕಬ್ಬಿಣಾಂಶ, ಫೊಲಿಕ್‌ ಆ್ಯಸಿಡ್‌, ಪೊಟ್ಯಾಷಿಯಂ ಮತ್ತು ಫೈಬರ್‌ ಅಂಶಗಳನ್ನು ಪೂರೈಸುತ್ತದೆ. ಇದರ ಜ್ಯೂಸ್‌ ಸೇವನೆಯಿಂದ ಆರೋಗ್ಯಕರ ಕೆಂಪು ರಕ್ತಕಣಗಳು ವೃದ್ಧಿ ಸುತ್ತವೆ.

· ಚೀನೀಕಾಯಿ ಬೀಜಗಳು: ಇವು ಹಿಮೋಗ್ಲೋಬಿನ್‌ ಅಂಶಗಳು ಹೆಚ್ಚುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕ್ಯಾಲ್ಸಿಯಂ, ಮ್ಯಾಗ್ನೇಶಿಯಂ, ಮ್ಯಾಂಗನೀಸ್‌ ಅಂಶಗಳು ಹೆಚ್ಚಾಗುವುದಕ್ಕೆ ಇವು ಸಹಾಯ ಮಾಡುತ್ತದೆ.

ಭಾವಭೃಂಗ

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.