ಹಿಮೋಗ್ಲೋಬಿನ್‌ ಹೆಚ್ಚಿಸುವ ಆಹಾರ


Team Udayavani, Jun 15, 2019, 6:00 AM IST

b-29

ಹಿಮೋಗ್ಲೋಬಿನ್‌ ನಮ್ಮ ದೇಹದಲ್ಲಿ ಹರಿಯುವ ಕೆಂಪು ರಕ್ತ ಕಣದಲ್ಲಿನ ಪ್ರೊಟೀನ್‌ ಆಗಿದ್ದು, ಇದು ದೇಹದ ಆಮ್ಲಜನಕ ಉತ್ಪಾದನೆಯನ್ನು ವೃದ್ಧಿಸುವ ಕೆಲಸ ಮಾಡುತ್ತದೆ. ರಕ್ತ ಕಣಗಳಿಗೆ ಕೆಂಪು ಬಣ್ಣವನ್ನು ನೀಡುವ ಕೆಲಸವನ್ನೂ ಹಿಮೋಗ್ಲೊಬಿನ್‌ ಮಾಡುತ್ತದೆ. ಕಬ್ಬಿಣದ ಅಂಶ ಅಧಿಕವಾಗಿ ಹೊಂದಿದ್ದು, ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಬಾಡಿ ಸೆಲ್‌ಗ‌ಳಿಂದ ಶ್ವಾಸಕೋಶಕ್ಕೆ ಆಮ್ಲಜನಕವನ್ನು ಪೂರೈಕೆ ಮಾಡುವ ಕೆಲಸ ಮಾಡುತ್ತದೆ.

ಆರೋಗ್ಯವಂತ ಗಂಡಸರಲ್ಲಿ 13.5 ನಿಂದ 17.5 ರಷ್ಟು ಮತ್ತು ಮಹಿಳೆಯರಲ್ಲಿ 12ರಿಂದ 15.5 ಗ್ರಾಂ ವರೆಗಿನ ಹಿಮೋಗ್ಲೋಬಿನ್‌ ಅಂಶ ಇರಬೇಕು ಎನ್ನುವುದು ತಜ್ಞರ ಅಭಿಪ್ರಾಯ. ಇಷ್ಟು ಇದ್ದಲ್ಲಿ ಮಾತ್ರವೇ ಅಂಗಾಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ. ಹಿಮೋಗ್ಲೋಬಿನ್‌ ಹೆಚ್ಚಳಕ್ಕೆ ಸಹಾಯಕಾರಿಯಾಗುವ ಕೆಲವು ಆಹಾರ ವಸ್ತುಗಳ ಬಗ್ಗೆ ನಾವು ಗಮನಿಸೋಣ.

· ವಿಟಮಿನ್‌ ಸಿ: ಹಿಮೋಗ್ಲೋಬಿನ್‌ ಹೆಚ್ಚಾಗುವುದಕ್ಕೆ ವಿಟಮಿನ್‌ ಸಿ ಅಂಶ ಹೆಚ್ಚು ಉಪಯುಕ್ತ. ಕಿತ್ತಳೆ, ಲಿಂಬೆ, ಕ್ಯಾಪ್ಸಿಕಮ್‌, ಟೊಮೇಟೋ, ದ್ರಾಕ್ಷಿ ಮುಂತಾದವುಗಳಲ್ಲಿ ವಿಟಮಿನ್‌ ಸಿ ಅಂಶ ಹೆಚ್ಚಾಗಿರುತ್ತದೆ. ಇವುಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸುವುದರಿಂದ ಹಿಮೋಗ್ಲೋಬಿನ್‌ವನ್ನು ಹೆಚ್ಚಿಸಿ ಕೊಳ್ಳಬಹುದಾಗಿದೆ.

· ಕಬ್ಬಿಣಾಂಶ: ಕಬ್ಬಿಣಾಂಶ ಹೆಚ್ಚು ಪ್ರಮಾಣದಲ್ಲಿರುವ ಆಹಾರ ವಸ್ತುಗಳೇ ಆದ್ಯತೆಯ ಪಟ್ಟಿಯಲ್ಲಿರಲಿ. ಹಸಿರು ತರಕಾರಿಗಳು, ಮೊಟ್ಟೆ, ಧಾನ್ಯಗಳು, ಕಾಳುಗಳು, ಮಾಂಸ, ಮೀನು, ಬೀನ್ಸ್‌, ಒಣ ಹಣ್ಣುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.

· ಫೊಲಿಕ್‌ ಆ್ಯಸಿಡ್‌ಗೆ ಮನ್ನಣೆ: ಫೊಲಿಕ್‌ ಆ್ಯಸಿಡ್‌ ದೇಹದ ಕೆಂಪು ರಕ್ತ ಕಣಗಳಿಗೆ ಬಿ ಕಾಂಪ್ಲೆಕ್ಸ್‌ ಪೋಷಣೆಯನ್ನು ನೀಡುವ ಕೆಲಸ ಮಾಡುತ್ತದೆ. ಕಡಲೇಬೀಜ, ಬಾಳೆಹಣ್ಣು ಮೊದಲಾದ ಫೊಲಿಕ್‌ ಆ್ಯಸಿಡ್‌ ಹೆಚ್ಚಿಸುವ ಕೆಲಸವನ್ನು ಮಾಡುತ್ತದೆ.

· ಬೀಟ್‌ರೂಟ್‌: ಬೀಟ್‌ರೂಟ್‌ ಸೇವನೆಯಿಂದ ಹಿಮೋಗ್ಲೋಬಿನ್‌ ಅಂಶ ಹೆಚ್ಚಾಗುತ್ತದೆ. ಇದು ಅಧಿಕ ಕಬ್ಬಿಣಾಂಶ, ಫೊಲಿಕ್‌ ಆ್ಯಸಿಡ್‌, ಪೊಟ್ಯಾಷಿಯಂ ಮತ್ತು ಫೈಬರ್‌ ಅಂಶಗಳನ್ನು ಪೂರೈಸುತ್ತದೆ. ಇದರ ಜ್ಯೂಸ್‌ ಸೇವನೆಯಿಂದ ಆರೋಗ್ಯಕರ ಕೆಂಪು ರಕ್ತಕಣಗಳು ವೃದ್ಧಿ ಸುತ್ತವೆ.

· ಚೀನೀಕಾಯಿ ಬೀಜಗಳು: ಇವು ಹಿಮೋಗ್ಲೋಬಿನ್‌ ಅಂಶಗಳು ಹೆಚ್ಚುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕ್ಯಾಲ್ಸಿಯಂ, ಮ್ಯಾಗ್ನೇಶಿಯಂ, ಮ್ಯಾಂಗನೀಸ್‌ ಅಂಶಗಳು ಹೆಚ್ಚಾಗುವುದಕ್ಕೆ ಇವು ಸಹಾಯ ಮಾಡುತ್ತದೆ.

ಭಾವಭೃಂಗ

ಟಾಪ್ ನ್ಯೂಸ್

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.