ಕಚ್ಚಾ ಮಾವಿನ ಹಣ್ಣಿನ ಜ್ಯೂಸ್ : ಆರೊಗ್ಯ ಪ್ರಯೋಜನಗಳೇನು ಗೊತ್ತಾ..? ಇಲ್ಲಿದೆ ನೋಡಿ


Team Udayavani, Apr 8, 2021, 2:50 PM IST

Here are some amazing raw mango health benefits, and also we sharing with you reasons To add raw mango to your Summer diet,

ಈಗ ಮಾವಿನ ಹಣ್ಣಿನ ಸೀಸನ್. ಮಾವಿನ ಹಣ್ಣಿನ ಪ್ರಿಯರಿಗೆ ಪರ್ವ ಕಾಲ. ಕಚ್ಚಾ ಮಾವಿನ ಹಣ್ಣಿನ ಜ್ಯೂಸ್ ಮಾಡಿಕೊಂಡು ಕುಡಿದರೆ ಈ ಬೇಸಿಗೆಗೆ ತಂಪು ನೀಡುವಷ್ಟು ಮತ್ತ್ಯಾವುದು ಇಲ್ಲ. ಅಷ್ಟೇ ಅಲ್ಲ ಇದರಿಂದ ಆರೋಗ್ಯ ಪ್ರಯೋಜನವೂ ಇದೆ. ಬೆಸಿಗೆ ಕಾಲದಲ್ಲಿ ಹಸಿವು ಕಡಿಮೆ ತಂಪಾಗಿ ಏಮಾದರೂ ಕುಡಿದು ಬಿಡುವ ಅಂತನ್ನಿಸಿ ಬಿಡುತ್ತದೆ.

ಸ್ತನ ಕ್ಯಾನ್ಸರ್ ನಿಂದ ರಕ್ಷಣೆ ನಿಡುತ್ತದೆ ಕಚ್ಚಾ ಮಾವಿನ ಜ್ಯೂಸ್ :

ಕಚ್ಚಾ ಮಾವಿನ ಜ್ಯೂಸ್ ನಲ್ಲಿರುವ ವಿಟಮಿನ್ ಸಿ ಶರೀರದ ಜೊತೆಗೆ ಪ್ರತಿಕ್ರಿಯೆ ನೀಡುತ್ತದೆ. ಇದರಿಂದ ಶರೀರದಲ್ಲಿ ಆ್ಯಂಟಿ ಆ್ಯಕ್ಸಿಡೆಂಟ್ ಗಳು ನಿರ್ಮಾಣಗೊಳ್ಳುತ್ತವೆ. ಈ ಆ್ಯಂಟಿ ಆ್ಯಕ್ಸಿಡೆಂಟ್ ಗಳ ಸಹಾಯದಿಂದ ಸ್ತನ ಕ್ಯಾನ್ಸರ್, ಸ್ಕಿನ್ ಕ್ಯಾನ್ಸರ್, ಕೊಲನ್ ಕ್ಯಾನ್ಸರ್ ಗಳಂತಹ ಕಾಯಿಲೆಗಳಿಂದ ಪಾರಾಗಲು ಕಚ್ಚಾ ಮಾವಿನ ಜ್ಯೂಸ್ ನನ್ನು ಆಗಾಗ ಸೇವಿಸುವುದು ಉತ್ತಮ.

ಡಿಪ್ರೆಶನ್ ಗೆ ರಾಮಭಾಣ :

ಈಗೀನವರಲ್ಲಿ ವಿಪರೀತ ಪ್ರಮಾಣದಲ್ಲಿ ಡಿಪ್ರೆಶನ್ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಕೆಲಸದ ಒತ್ತಡ, ವೈಯಕ್ತಿಕ ಸಮಸ್ಯೆ, ಮಾನಸಿಕ ಸಮಸ್ಯೆಯ ಕಾರಣದಿಂದಾಗಿ ಡಿಪ್ರೆಶನ್ ಕೆಲವರಲ್ಲಿ ಉಂಟಾಗುತ್ತದೆ.

ಕಚ್ಚಾ ಮಾವಿನ ಹಣ್ಣಿನಲ್ಲಿರುವ ವಿಟಮಿನ್ ಬಿ6 , ಮೆದುಳನ್ನು ಒತ್ತಡ ಮುಕ್ತವಾಗಿಸುವ ಹಾರ್ಮೋನ್ ಗಳು ಶರೀರದಲ್ಲಿ ಉತ್ಪತ್ತಿಗೆ ಕಾರಣವಾಗುತ್ತದೆ ಮತ್ತು ಡಿಪ್ರೆಶನ್ ಕಡಿಮೆಗೊಳಿಸುತ್ತದೆ.

ಪಚನ ಕ್ರಿಯೆ ಸಮಸ್ಯೆಗೆ ಬೆಸ್ಟ್ :

ಯಾವಾಗಲಾದರೂ ಹೆಚ್ಚು ಊಟ ಮಾಡಿದರೆ ಅಥವಾ ಕಾರದ ಪದಾರ್ಥಗಳನ್ನು ಸೇವಿಸಿದರೆ ಡಯಾರಿಯಾ, ಹೊಟ್ಟೆ ಬಿಗಿತ, ಅಸಿಡಿಟಿ, ಹೊಟ್ಟೆನೋವು ಹಾಗೂ ಗ್ಯಾಸ್ ಗಳಂತಹ ಪಚನಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಹಜ. ಕಚ್ಚಾ ಮಾವಿನ ಕಾಯಿಯಲ್ಲಿ ಪ್ಯಾಕ್ಟೀನ್ ಹೇರಳ ಪ್ರಮಾಣದಲ್ಲಿರುತ್ತದೆ. ಕಚ್ಚಾ ಮಾವಿನ ಕಾಯಿಯ ಜ್ಯೂಸ್ ಪಚನ ಕ್ರಿಯೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ.

ರೋಗಗಳ ವಿರುದ್ಧ ಹೋರಾಡುವಂತಹ ಕ್ಷಮತೆಯನ್ನು ಹೆಚ್ಚಿಸುತ್ತದೆ :

ಕಚ್ಚಾ ಮಾವಿನ ಪಾನಕ ಅಥವಾ ಜ್ಯೂಸ್ ನಲ್ಲಿ ವಿಟಮಿನ್ ಸಿ ಹಾಗೂ ಆ್ಯಂಟಿ ಆ್ಯಕ್ಸಿಡೆಂಟ್ ಗಳಿರುತ್ತವೆ. ಇವು ಬ್ಯಾಕ್ಟೀರಿಯಾಗೆ ಸಂಬಂಧಿಸಿದ ಕಾಯಿಲೆಗಳ ವಿರುದ್ಧ ಹೋರಾಡುವ ಕ್ಷಮತೆಯನ್ನು ಹೆಚ್ಚಿಸುತ್ತವೆ. ಜೊತೆಗೆ ಇದರಲ್ಲಿ ಮೆಲಿಕ್, ಸಿಟ್ರಿಕ್ ಹಾಗೂ ಆ್ಯಕ್ಸಾಲಿಕ್ ನಂತಹ ಹಲವು ಆಮ್ಲಗಳಿರುತ್ತವೆ. ಇವುಗಳು ಲೀವರ್ ನನ್ನು ಆರೋಗ್ಯಕರವಾಗಿರಿಸುತ್ತವೆ.  ಜಾಂಡಿಸ್ ನಂತಹ ಕಾಯಿಲೆಯಿಂದಲೂ ಕೂಡ ರಕ್ಷಣೆ ನೀಡುತ್ತವೆ ಅಂದರೇ ಅನುಮಾನ ಪಡಬೇಕಾಗಿಲ್ಲ.

ಕಚ್ಚಾ ಮಾವಿನ ಜ್ಯೂಸ್ ಕಣ್ಣಿನ ಆರೋಗ್ಯಕ್ಕೆ ಹೇಳಿ ಮಾಡಿಸಿದಂತಿರವ ಔಷಧ :

ಕಚ್ಚಾ ಮಾವಿನ ಜ್ಯೂಸ್ ನಲ್ಲಿ ವಿಟಮಿನ್ ಎ ಕೂಡ ಹೇರಳ ಪ್ರಮಾಣದಲ್ಲಿರುತ್ತದೆ. ಕಣ್ಣಿನ ಪೊರೆ, ಇರುಳು ಕುರುಡುತನ ಸಮಸ್ಯೆಗೆ ರಕ್ಷಣೆ ಕೂಡ ಒದಗಿಸುತ್ತದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.