HIGH blood sugar:ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಆರೋಗ್ಯಕ್ಕೆ ಅನುಕೂಲ

ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆಹಾರವಾಗಿದೆ.

Team Udayavani, Jan 14, 2023, 4:09 PM IST

HIGH blood sugar:ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಆರೋಗ್ಯಕ್ಕೆ ಅನುಕೂಲ

ರಕ್ತದಲ್ಲಿರುವ ಗ್ಲುಕೋಸ್ ಅಥವಾ ಸಕ್ಕರೆ ಅಂಶವು ಹೆಚ್ಚಾದಾಗ ಡಯಾಬಿಟೀಸ್ ಸಮಸ್ಯೆ ಉಂಟಾಗಲು ಕಾರಣವಾಗುತ್ತದೆ. ಇದರೊಂದಿಗೆ ಇತರ ಆರೋಗ್ಯ ಸಂಬಂಧಿ ಕಾಯಿಲೆಗಳಿಗೂ ಆಹ್ವಾನ ನೀಡಿದಂತಾಗುತ್ತದೆ. ಮಧುಮೇಹ ಅಥವಾ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಹಲವಾರು ಅನಾರೋಗ್ಯಕ್ಕೆ ಮೂಲವಾಗುತ್ತದೆ. ಈ ನಿಟ್ಟಿನಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಕೊಳ್ಳುವುದು ಉತ್ತಮ. ಡಯಾಬಿಟೀಸ್ ಅಥವಾ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗಿ ಆರೋಗ್ಯ ಸಂಪೂರ್ಣ ಹದಗೆಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ತುಂಬಾ ಮುಖ್ಯವಾದದ್ದು.

ಇದನ್ನೂ ಓದಿ:

ಪೌಷ್ಠಿಕ್ ತಜ್ಞ ಲೋವ್ ನೀತ್ ಬಾತ್ರಾ ನೀಡಿರುವ ಮಾಹಿತಿ ಪ್ರಕಾರ, ಸಕ್ಕರೆ, ಸಂಸ್ಕರಿಸಿದ ಆಹಾರ, ಕಾರ್ಬೋಹೈಡ್ರೇಟ್ ಗಳ ಅತೀಯಾದ ಸೇವನೆ ರಕ್ತದಲ್ಲಿನ ಸಕ್ಕರೆ ಕಾಯಿಲೆಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ನಿರಂತರ ತಪಾಸಣೆಯಲ್ಲಿದ್ದರೆ ವೈದ್ಯರು ಅವರು ಸೇವಿಸುವ ಆಹಾರದ ಬಗ್ಗೆ ಮಾಹಿತಿ ನೀಡುವ ಮೂಲಕ ಡಯಾಬಿಟೀಸ್ ಅನ್ನು ತಡೆಯಬಹುದಾಗಿದೆ.

ಅತೀಯಾದ ಮಧುಮೇಹ ಇದ್ದರೂ ಈ 6 ಆಹಾರ ಸೇವನೆಯಿಂದ ಅನುಕೂಲ:

  • ಬಾರ್ಲಿ: ಅಪಾರ ಪ್ರಮಾಣದಲ್ಲಿ ಬೀಟಾ-ಗ್ಲುಕೋನ್ ಹೊಂದಿರುವ ಬಾರ್ಲಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿರಿಸಲು ನೆರವಾಗುತ್ತದೆ. ಅದೇ ರೀತಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಉತ್ತಮ ಆಹಾರವಾಗಿದೆ.
  • ಓಟ್ಸ್ ಬ್ರಾನ್: ಓಟ್ಸ್ ಫೈಬರ್ ಬೀಟಾ ಗ್ಲುಕನ್ಸ್ ಅನ್ನು ಹೊಂದಿದ್ದು, ಇದು ಇನ್ಸುಲಿನ್ ಪರಿಣಾಮಗಳನ್ನು ಸಕ್ರಿಯಗೊಳಿಸಲು ಕಾರ್ಯನಿರ್ವಹಿಸುತ್ತದೆ. ಪ್ರೊಟೀನ್ ಅಂಶ ಹೆಚ್ಚಾಗಿರುವುದರಿಂದ ರಕ್ತದಲ್ಲಿರುವ ಗ್ಲುಕೋಸ್ ಪ್ರಮಾಣವನ್ನು ಸಮತೋಲನದಲ್ಲಿ ಇರಿಸಲು ಪ್ರಮುಖ ಪಾತ್ರ ವಹಿಸುತ್ತದೆ.
  • ಕೆಂಪು ಹರಿವೆ ಸೊಪ್ಪಿನ ಬೀಜ: ಕೆಂಪು ಹರಿವೆ ಸೊಪ್ಪು ಮತ್ತು ಬೀಜದಲ್ಲಿ ಇತರ ಎಲ್ಲಾ ಧಾನ್ಯಗಳಿಗಿಂತ ಹೆಚ್ಚಿನ ಪ್ರೊಟೀನ್ ಅಂಶ ಅಂಶವನ್ನೊಳಗೊಂಡಿದೆ. ಮಧುಮೇಹಿಗಳಿಗೆ ಇದು ಅತ್ಯುತ್ತಮ ಆಹಾರಗಳಲ್ಲಿ ಒಂದಾಗಿದೆ ಎಂಬುದು ಬಾತ್ರಾ ನುಡಿಯಾಗಿದೆ.
  • ರಾಗಿ: ಸಾಸಿವೆಯನ್ನು ಹೋಲುವ ರಾಗಿ ಅತ್ಯಂತ ಪೌಷ್ಠಿಂಕಾಂಶ ಹೊಂದಿದ್ದು, ಇದು ಕೇವಲ ರಕ್ತದಲ್ಲಿ ಅಧಿಕ ಸಕ್ಕರೆ ಅಂಶ ಹೊಂದಿರವವರಿಗೆ ಮಾತ್ರವಲ್ಲ, ಹೆಚ್ಚಿನ ಕೊಲೆಸ್ಟ್ರಾಲ್ ಕಡಿಮೆ ಮಾಡಲು ನೆರವಾಗುತ್ತದೆ.
  • ಬಾಜ್ರಾ(ನವಣೆ): ಇದು ಅತ್ಯಧಿಕ ಫೈಬರ್ ಅಂಶಗಳನ್ನೊಂಡಿರುವ ಧಾನ್ಯವಾಗಿದ್ದು, ಇದು ಮಧುಮೇಹ ಇರುವವರಿಗೆ ಉಪಯುಕ್ತವಾಗಿದೆ. ಇದು ಮಲಬದ್ಧತೆ ನಿವಾರಣೆಗೂ ಸಹಾಯಕವಾಗುತ್ತದೆ. ತೂಕ ನಷ್ಟಕ್ಕೆ ನೆರವಾಗಲಿದೆ ಎಂದು ಬಾತ್ರಾ ಮಾಹಿತಿ ನೀಡಿದ್ದಾರೆ.
  • ಜೋಳ: ಜೋಳದಲ್ಲಿ ವಿಟಮಿನ್ ಕೆ1 ಸಮೃದ್ಧವಾಗಿದ್ದು, ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೂಳೆ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಲು ನೆರವಾಗುತ್ತದೆ ಎಂದು ಬಾತ್ರಾ ವಿವರಿಸಿದ್ದಾರೆ.

ಸೂಚನೆ: ಈ ಎಲ್ಲಾ ಮಾಹಿತಿಯೂ ತಜ್ಞರ ಹೇಳಿಕೆಯನ್ನು ಆಧರಿಸಿ ಲೇಖನದ್ದಾಗಿದ್ದು, ವೈದ್ಯರ ಸಲಹೆಗೆ ಇದು ಪರ್ಯಾಯವಲ್ಲ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.