ಅಸಿಡಿಟಿ ಸಮಸ್ಯೆಗೆ ಮನೆ ಔಷಧ 


Team Udayavani, Oct 8, 2020, 1:10 PM IST

30-october-11.gif

ಹೊಟ್ಟೆಯಲ್ಲಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದ ಆಮ್ಲದ ಉತ್ಪಾದನೆಯಿಂದ ಆಸಿಡಿಟಿ (ಪಿತ್ತ) ಕಾಣಿಸಿಕೊಳ್ಳುತ್ತದೆ. ನಾವು ಸೇವಿಸಿದ ಆಹಾರವು ಹೊಟ್ಟೆಯಲ್ಲಿ ಆಮ್ಲೀಯವಾಗಿ ಪರಿವರ್ತನೆ ಹೊಂದಿ ಸುಲಭವಾಗಿ ಜೀರ್ಣವಾಗುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಆಮ್ಲದ ಪ್ರಮಾಣ ಹೆಚ್ಚಾದರೆ ಅಸಿಡಿಟಿಗೆ ಕಾರಣವಾಗುತ್ತದೆ. ಪಿತ್ತ ಹೆಚ್ಚಾದಾಗ ಎದೆಯಲ್ಲಿ ಉರಿ, ಉದ್ವೇಗ ಹಾಗೂ ನೋವು ಕಾಣಿಸಿಕೊಳ್ಳುತ್ತದೆ. ಅನ್ನನಾಳದ ಕೋಶದ ವೈಫ‌ಲ್ಯದಿಂದ ಆಮ್ಲವು ಅನ್ನನಾಳಕ್ಕೆ ಹೋಗದಂತೆ ತಡೆ ಉಂಟಾಗುವುದರಿಂದ ಅಸಿಡಿಟಿ ಹೆಚ್ಚಾಗುತ್ತದೆ. ಅಸಿಡಿಟಿಗೆ ನಾವು ಸೇವಿಸುವ ಆಹಾರವೇ ಮುಖ್ಯ ಕಾರಣ.

ಮನೆ ಔಷಧಗಳು
ಜೀರಿಗೆ

ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ, ಸೋಸಿ ಕುಡಿಯಬೇಕು ಅಥವಾ ಸ್ವಲ್ಪ ಪ್ರಮಾಣದ ಹುರಿದ ಜೀರಿಗೆಯನ್ನು ಅರೆದು ಒಂದು ಲೋಟ ನೀರಿಗೆ ಬೆರೆಸಿ ಊಟವಾದ ಬಳಿಕ ಕುಡಿದರೂ ಸಮಸ್ಯೆಯಿಂದ ಪರಿಹಾರವಾಗುತ್ತದೆ.

ಎಳನೀರು ಸೇವನೆ
ಅಸಿಡಿಟಿ ನಿವಾರಣೆಗೆ ಎಳನೀರು ಉತ್ತಮ ಔಷಧವಾಗಿದೆ. ಹೊಟ್ಟೆಯಲ್ಲಿ ಲೋಳೆ ಪ್ರಮಾಣವನ್ನು ಹೆಚ್ಚಿಸಿ ಪಿತ್ತವನ್ನು ಇದು ಕಡಿಮೆ ಮಾಡುತ್ತದೆ.

ಬಾಳೆಹಣ್ಣು
ಅತಿಯಾದ ಅಸಿಡಿಟಿಯಿಂದ ನೀವು ಬಳಲುತ್ತಿದ್ದಲ್ಲಿ, ಚೆನ್ನಾಗಿ ಕಲಿತ ಬಾಳೆ ಹಣ್ಣು ಸೇವಿಸಿ. ಅಂಟಾಸಿಡ್‌ ಗುಣಗಳಿಂದ ತುಂಬಿರುವ ಬಾಳೆಹಣ್ಣು ನೈಸರ್ಗಿಕವಾಗಿ ಪಿತ್ತ ಶಮನ ಮಾಡುವ ಗುಣಗಳನ್ನು ಹೊಂದಿದೆ.

ಪುದೀನಾ
ಕೆಲ ಪುದೀನಾ ಎಲೆಗಳನ್ನು ಸಣ್ಣದಾಗಿ ಹೆಚ್ಚಿ ಒಂದು ಲೋಟ ನೀರಿಗೆ ಹಾಕಿ ಕುದಿಸಿ ಆರಿಸಿದ ಅನಂತರ ಕುಡಿಯಬೇಕು. ಪಿತ್ತ ನಿವಾರಣೆಯಲ್ಲಿ ಪುದೀನಾ ಪ್ರಮುಖ ಪಾತ್ರ ವಹಿಸುತ್ತದೆ. ಪುದೀನಾ ಅಜೀರ್ಣವನ್ನು ನಿವಾರಿಸಿ, ದೇಹಕ್ಕೆ ತಂಪು ನೀಡುತ್ತದೆ.

ಮಜ್ಜಿಗೆ
ಪಿತ್ತವನ್ನು ಶೀಘ್ರವಾಗಿ ನಿವಾರಣೆ ಮಾಡುವ ಗುಣ ಮಜ್ಜಿಗೆಗೆ ಇದೆ. ಸ್ವಲ್ಪ ಕರಿಮೆಣಸಿನ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಕುಡಿಯುವುದು ಪಿತ್ತ ನಿವಾರಣೆಗೆ ಪರಿಣಾಮಕಾರಿಯಾಗಿದೆ.

ಲವಂಗ
ಬಾಯಲ್ಲಿ ಲವಂಗವನ್ನಿಟ್ಟುಕೊಂಡು ಅದು ರಸ ಬಿಡುವವರೆಗೂ ಚೆನ್ನಾಗಿ ಜಗಿಯಬೇಕು. ಇದರಿಂದಲೂ ಪಿತ್ತವನ್ನು ನಿವಾರಿಸಬಹುದು. ಸಮಪ್ರಮಾಣದಲ್ಲಿ ಲವಂಗ ಹಾಗೂ ಏಲಕ್ಕಿ ಪುಡಿ ಮಿಕ್ಸ್‌ ಮಾಡಿ ಸೇವಿಸುವುದು ಸಹ ಒಳ್ಳೆಯದು.

ಶುಂಠಿ
ಶುಂಠಿ ಚೂರುಗಳನ್ನು ಒಂದು ಲೋಟ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಬಳಿಕ ಸೇವಿಸಿ. ಒಂದಿಷ್ಟು ಶುಂಠಿಯನ್ನು ಚೆನ್ನಾಗಿ ಅರೆದು ಇದರ ರಸ ತೆಗೆದು ಸೇವಿಸುವುದು ಕೂಡ ಪರಿಣಾಮಕಾರಿಯಾಗಿದೆ.

ದಾಲ್ಚಿನ್ನಿ 
ಒಂದು ಲೋಟ ನೀರನ್ನು ಚೆನ್ನಾಗಿ ಕುದಿಸಿ ಇದಕ್ಕೆ ಒಂದು ಚಮಚ ದಾಲಿcನ್ನಿ ಹುಡಿ ಹಾಕಿ. ದಾಲ್ಚಿನ್ನಿ  ತನ್ನ ರಸ ಬಿಟ್ಟ ಅನಂತರ ಈ ನೀರನ್ನು ಕುಡಿಯಬೇಕು. ಇದು ಪಿತ್ತಶಮನ ಮಾಡುತ್ತದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

Muniyal Institute: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.