ಯೋಗ ಮಾಡಿ ನಿಶ್ಶಕ್ತಿ ದೂರ ಮಾಡಿ

ಕುರ್ಚಿಯ ಯೋಗ ಭಂಗಿಯು ನರ ವ್ಯವಸ್ಥೆಯನ್ನು ಶಾಂತಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

Team Udayavani, Apr 17, 2021, 1:18 PM IST

ಯೋಗ ಮಾಡಿ ನಿಶ್ಶಕ್ತಿ ದೂರ ಮಾಡಿ

ಬೇಸಗೆಯಲ್ಲಿ ನಿಶ್ಶಕ್ತಿ ಕಾಡುವುದು ಸಾಮಾನ್ಯ. ಇದಕ್ಕಾಗಿ ಸರಿಯಾದ ಆಹಾರ ಕ್ರಮ ಪಾಲಿಸುವುದು ಎಷ್ಟು ಮುಖ್ಯವೋ ಅಷ್ಟೇ ವ್ಯಾಯಾಮ ಮಾಡುವುದು ಕೂಡ ಮುಖ್ಯವಾಗಿರು ತ್ತದೆ. ಅದರಲ್ಲೂ ಯೋಗದ ಮೂಲಕ ನಿಶ್ಶಕ್ತಿಯನ್ನು ಹೋಗಲಾಡಿಬಹುದು. ಕೆಲವೊಂದು ಯೋಗ ಭಂಗಿಯನ್ನು ನಿತ್ಯವೂ ಅಭ್ಯಾಸ ಮಾಡಿದರೆ ಖಿನ್ನತೆ, ನೋವು, ನಿಶ್ಶಕ್ತಿ ದೂರವಾಗುವುದು.

ಬಾಲಾಸನ ಮಾಡುವುದರಿಂದ ಸೊಂಟ, ಬೆನ್ನಿಗೆ ವಿಶ್ರಾಂತಿ ದೊರೆತು ದೇಹದ ವಿವಿಧ ಭಾಗಗಳಲ್ಲಿರುವ ನೋವು ನಿವಾರಣೆಯಾಗಿ ಖಿನ್ನತೆ, ನಿಶ್ಶಕ್ತಿ ದೂರವಾಗುತ್ತದೆ.

ದನದ ಭಂಗಿಯಲ್ಲಿ ನಿಂತುಕೊಳ್ಳುವುದರಿಂದ ಬೆನ್ನುನೋವು ಕಡಿಮೆಯಾಗುವುದು, ಜೀರ್ಣಕ್ರಿಯೆ ಸುಸ್ಥಿರವಾಗಿರುತ್ತದೆ. ಇದರಿಂದ ಆರೋಗ್ಯವೂ ಉತ್ತಮವಾಗಿರುತ್ತದೆ.

ಸುಪೈನ್‌ ಟ್ವಿಸ್ಟ್‌ ಯೋಗ ಭಂಗಿಯು ಭುಜಗಳಿಗೆ ಆರಾಮ ಒದಗಿಸುವುದು ಮಾತ್ರವಲ್ಲದೆ ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ, ಬೆನ್ನಿನ ಕೆಳಭಾಗಕ್ಕೆ ಆರಾಮ ನೀಡುತ್ತದೆ.

ಕುರ್ಚಿಯ ಯೋಗ ಭಂಗಿಯು ನರ ವ್ಯವಸ್ಥೆಯನ್ನು ಶಾಂತಗೊಳಿಸಿ ರಕ್ತದೊತ್ತಡವನ್ನು ನಿಯಂತ್ರಿಸಿ, ಬೆನ್ನು, ಕಾಲು, ಪಾದಗಳಲ್ಲಿನ ಸ್ನಾಯುಗಳಿಗೆ ಆರಾಮ ನೀಡುವುದು.

ಚಿಟ್ಟೆಯ ಯೋಗ ಭಂಗಿಯಿಂದ ತೊಡೆ, ಸೊಂಟದಲ್ಲಿನ ಸೆಳೆತ ನಿವಾರಣೆಯಾಗಿ ನಿಶ್ಶಕ್ತಿ ಕಡಿ ಮೆಯಾಗುವುದು. ಕರುಳಿನ ಚಟುವಟಿಕೆಗಳು ಸುಸ್ಥಿರವಾಗಿರುವುದು.

ಶವಾಸನದಿಂದ ಮಾನಸಿಕ, ದೈಹಿಕ ಒತ್ತಡ ಕಡಿಮೆಯಾಗಿ ಸಂಪೂರ್ಣ ವಿಶ್ರಾಂತಿ ದೊರೆಯುವುದು. ಇದರಿಂದ ನಿಶ್ಶಕ್ತಿ ದೂರವಾಗುವುದು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.