ಸಾಷ್ಟಾಂಗ ನಮಸ್ಕಾರ ದೇಹಾರೋಗ್ಯಕ್ಕೂ ಒಳ್ಳೆಯದು

ನಮ್ಮ ಅಹಂಕಾರವನ್ನು ಬದಿಗಿಟ್ಟು ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ಮಾಡುತ್ತದೆ.

Team Udayavani, Dec 10, 2020, 1:20 PM IST

ಸಾಷ್ಟಾಂಗ ನಮಸ್ಕಾರ ದೇಹಾರೋಗ್ಯಕ್ಕೂ ಒಳ್ಳೆಯದು

ಗುರು ಹಿರಿಯರು ಎದುರು ಬಂದಾಗ ನಮಸ್ಕಾರ, ಪ್ರಣಾಮ ಸಲ್ಲಿಸುವುದು ಗೌರವದ ಸಂಕೇತ. ಪ್ರಣಾಮ ಎಂದರೆ ಪೂರ್ಣ ಎಂಬ ಅರ್ಥವಿದೆ. ಪ್ರಣಾಮ ಸಲ್ಲಿಸುವ ಹಿಂದಿನ ಉದ್ದೇಶ ನಿಮ್ಮಲ್ಲಿರುವ ಒಳ್ಳೆಯ ಗುಣಗಳು ನನ್ನಲ್ಲಿ ತುಂಬಲಿ ಎನ್ನುವುದಾಗಿದೆ.

ಇನ್ನು ದೇವರ ಮುಂದೆ ಕೈ ಮುಗಿದು ನಮಸ್ಕರಿಸುತ್ತೇವೆ. ಕೆಲವರು ನಿಂತು, ಇನ್ನು ಕೆಲವರು ಕುಳಿತು, ಮತ್ತೆ ಕೆಲವರು ಉದ್ಧಂಡ ನಮಸ್ಕಾರ ಹಾಕುತ್ತಾರೆ. ಇದು ಬೇರೆಬೇರೆ ಅರ್ಥವನ್ನು ಕೊಡುತ್ತದೆಯಾದರೂ ದೇವರ ಮುಂದೆ ಹೆಚ್ಚಿನವರು ಅದರಲ್ಲೂ ಪುರುಷರು ಸಾಷ್ಟಾಂಗ (ದಂಡಕಾರ, ಉದ್ಧಂಡ) ನಮಸ್ಕಾರ ಮಾಡುತ್ತಾರೆ. ಹೀಗೆ ಸಾಷ್ಟಾಂಗ ನಮಸ್ಕಾರ ಮಾಡುವುದು ದೇವರ ಮುಂದೆ ಸಂಪೂರ್ಣ ಶರಣಾಗತಿಯನ್ನು ಸೂಚಿಸುತ್ತದೆ.

ನಿಂತು, ಕುಳಿತು ನಮಸ್ಕರಿಸುವಾಗ ದೇಹಕ್ಕೆ ಗಾಯಗಳಾಗುವ ಸಾಧ್ಯತೆ ಇರುತ್ತದೆ. ಆದರೆ ಸಾಷ್ಟಾಂಗ ನಮಸ್ಕಾರ ದಲ್ಲಿ ಇದು ಬಹಳ ಕಡಿಮೆ. ಇದು ನಮ್ಮ
ಅಹಂಕಾರವನ್ನು ಬದಿಗಿಟ್ಟು ಮಾನವೀಯತೆಯನ್ನು ಬೆಳೆಸಿಕೊಳ್ಳುವಂತೆ ಮಾಡುತ್ತದೆ.

ಇದನ್ನೂ ಓದಿ:ಸುಪ್ರೀಂ ಮುಖ್ಯ ನ್ಯಾಯಮೂರ್ತಿ ತಾಯಿಗೆ 2.5 ಕೋಟಿ ರೂ. ವಂಚನೆ: ಆರೋಪಿ ಬಂಧನ

ಸಾಷ್ಟಾಂಗ ನಮಸ್ಕಾರ ಮಾಡುವಾಗ ಪುರುಷರ ಕೈ, ಹೊಟ್ಟೆ, ಮಂಡಿ ಕಾಲುಗಳು ಭೂಮಿಗೆ ಸ್ಪರ್ಶವಾಗುವಂತಿರಬೇಕು ಮತ್ತು ಸ್ತ್ರೀಯರು ಕೈ ಮತ್ತು ಮಂಡಿಯನ್ನು ಮಡಚಿ ಭೂಮಿಗೆ ಸ್ಪರ್ಶಿಸಬೇಕು ಎನ್ನಲಾಗಿದೆ.

ಮಹಿಳೆಯರು ಸಾಮಾನ್ಯವಾಗಿ ಉದ್ಧಂಡ ನಮಸ್ಕಾರ ಮಾಡುವುದಿಲ್ಲ. ಇದನ್ನು ವೇದಗಳಲ್ಲೂ ನಿಷಿದ್ಧ ಎನ್ನಲಾಗಿದೆ. ನಂಬಿಕೆಗಳು ಏನೇ ಇದ್ದರೂ ವೈಜ್ಞಾನಿಕವಾಗಿ ಮಹಿಳೆ ಗರ್ಭ ಧರಿಸುವಾಗ, ಮಗುವಿಗೆ ಹಾಲುಣಿಸುವಾಗ ಸಮಸ್ಯೆ ಉಂಟಾಗದಿರಲಿ ಎನ್ನುವ ಕಾರಣ ಇದಕ್ಕಿದೆ. ಒಟ್ಟಿನಲ್ಲಿ ನಂಬಿಕೆಗಳು ಏನೇ ಇರಲಿ ದೇವರ ಮುಂದೆ ನಮಸ್ಕಾರ ಮಾಡುವ ಪ್ರಕ್ರಿಯೆಯು ದೇಹಕ್ಕೆ ಪರಿಪೂರ್ಣ ವ್ಯಾಯಾಮವನ್ನು ಒದಗಿಸುತ್ತದೆ ಎಂಬುದು ವೈಜ್ಞಾನಿಕ ಸಂಶೋಧನೆಗಳಿಂದಲೂ ಸಾಬೀತಾಗಿದೆ.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.