ವಜ್ರಾಸನದಿಂದ ಅಜೀರ್ಣ ಸಮಸ್ಯೆ ದೂರ; ವಜ್ರಾಸನದ ಪ್ರಯೋಜನ

ಊಟವಾದ ಬಳಿಕ ಈ ಆಸನದಲ್ಲಿ ಕೂರುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು

Team Udayavani, Nov 30, 2020, 1:05 PM IST

ವಜ್ರಾಸನದಿಂದ ಅಜೀರ್ಣ ಸಮಸ್ಯೆ ದೂರ; ವಜ್ರಾಸನದ ಪ್ರಯೋಜನ

ಅಜೀರ್ಣ ಸಮಸ್ಯೆಯು ಬಹುತೇಕರನ್ನು ಕಾಡುತ್ತದೆ. ಕಿರಿಕಿರಿ ಉಂಟು ಮಾಡುವ ಇದನ್ನು ನಿರ್ಲಕ್ಷಿಸಿದರೆ ಗಂಭೀರ ಆರೋಗ್ಯ ಸಮಸ್ಯೆಯನ್ನು ಉಂಟು ಮಾಡಬಹುದು. ಅಜೀರ್ಣವು ಹೊಟ್ಟೆಯುಬ್ಬರ, ಹೈಪರ್‌ ಆ್ಯಸಿಡಿಟಿ, ಮಲಬದ್ಧತೆ, ಹೊಟ್ಟೆಯ ಉರಿಯೂತ, ಅಲ್ಸರ್‌ ಮತ್ತು ಇತರ ಜೀರ್ಣಾಂಗವ್ಯೂಹದ ತೊಂದರೆಗಳಿಗೆ ಕಾರಣವಾಗುತ್ತದೆ.

ನಾವು ತಿಂದ ಆಹಾರವು ಜೀರ್ಣವಾಗಲು ಜಠರವು ಸರಿಯಾಗಿ ಕಾರ್ಯವನ್ನು ನಿರ್ವಹಿಸಬೇಕು. ಈ ವ್ಯವಸ್ಥೆಯಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದರೆ ಅಜೀರ್ಣ, ಹೊಟ್ಟೆಯ ಸಮಸ್ಯೆ ಕಾಣಿಸುತ್ತದೆ. ಅಜೀರ್ಣ ಉಂಟಾದರೆ ನಮ್ಮ ದೇಹದ ಎಲ್ಲ ಅಂಗಗಳ ಕಾರ್ಯ ವ್ಯವಸ್ಥೆಗೆ ಅಡಚಣೆಯುಂಟಾಗುತ್ತದೆ.

ಇದರಿಂದಾಗಿ ಜೀರ್ಣಕ್ರಿಯೆಯು ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ಆವಶ್ಯಕ. ಹಾಗಾಗಿ ತುಂಬಾ ಅಜೀರ್ಣ ಸಮಸ್ಯೆ ಕಾಡುತ್ತಿದ್ದರೆ ಪ್ರತಿದಿನ ಒಂದು ನಿಮಿಷ ವಜ್ರಾಸನ ಮಾಡಿದರೆ ಸಾಕು ನಿಮ್ಮ ಸಮಸ್ಯೆ ದೂರವಾಗುವುದು. ಊಟವಾದ ಬಳಿಕ ಈ ಆಸನದಲ್ಲಿ ಕೂರುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು. ಇಲ್ಲಿ ವಜ್ರಾಸನ ಭಂಗಿ ಹಾಗೂ ಪ್ರಯೋಜನಗಳ ಬಗ್ಗೆ ಮಾಹಿತಿ  ನೀಡಲಾಗಿದೆ.

ಇದನ್ನೂ ಓದಿ:ಪಟ್ಟು ಬಿಡದ ರೈತರು-ಗಡಿಯಲ್ಲಿ ಮುಂದುವರಿದ ಹೋರಾಟ: ಅಮಿತ್ ಶಾ, ಟೋಮರ್ ಮಾತುಕತೆ ಅಂತ್ಯ

ವಜ್ರಾಸನ ಮಾಡುವ ವಿಧಾನ
ಸುಖಾಸನ ಸ್ಥಿತಿಯಲ್ಲಿ ನೇರವಾಗಿ ಕುಳಿತು, ಕಾಲುಗಳನ್ನು ಒಂದಾದ ಬಳಿಕ ಒಂದರಂತೆ ಮುಂದಕ್ಕೆ ಚಾಚಿ, ಅನಂತರ ಒಂದಾದ ಬಳಿಕ ಒಂದರಂತೆ ಕಾಲುಗಳನ್ನು ಮಡಚಿ, ಕೈಯಗಳನ್ನು ತೊಡೆಯ ಮೇಲೆ ಇಟ್ಟು ಕುಳಿತು ನಿಧಾನಕ್ಕೆ ಉಸಿರು ಎಳೆದು ಬಿಡಿ.

ವಜ್ರಾಸನದ ಪ್ರಯೋಜನ
*ರಕ್ತ ಸಂಚಾರ ಸರಾಗವಾಗಿ ನಡೆಯುವುದು

*ಅಜೀರ್ಣ ಸಮಸ್ಯೆ ಇದ್ದವರು ಈ ಯೋಗ ಮಾಡಿದರೆ ಜೀರ್ಣಕ್ರಿಯೆಗೆ ಸಹಕಾರಿ. ಊಟವಾದ ಬಳಿಕ ಈ ಆಸನದಲ್ಲಿ 1 ನಿಮಿಷ ಕುಳಿತುಕೊಳ್ಳಿ.

*ಬೆನ್ನು ಮೂಳೆಗೆ ಉತ್ತಮ ವ್ಯಾಯಾಮ.

*ಕಿಬ್ಬೊಟ್ಟೆಯ ಸ್ನಾಯುಗಳು ಬಲವಾಗುತ್ತವೆ.

*ತೊಡೆ ದಪ್ಪಗಿರುವವರು ಈ ವ್ಯಾಯಾಮದಿಂದ ಆಕರ್ಷಕ ತೊಡೆಗಳನ್ನು ಪಡೆಯಬಹುದು.

*ಮಂಡಿಯ ಆರೋಗ್ಯಕ್ಕೆ ಒಳ್ಳೆಯದು.

*ಕಾಲಿನ ಮಣಿಗಂಟನ್ನು ಬಲವಾಗಿಸುತ್ತೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Measles: ದಡಾರ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

5-health

World Coma Day; ಮಾರ್ಚ್‌ 22: ವಿಶ್ವ ಕೋಮಾ ದಿನ

14-

Psychosis Recovery: ವ್ಯಕ್ತಿಯ ಮನೋರೋಗ ಚೇತರಿಕೆಯಲ್ಲಿ ನಮ್ಮ ನಿಮ್ಮ ಮತ್ತು ಸಮಾಜದ ಪಾತ್ರ ‌

13-constipation

Constipation: ಮಲಬದ್ಧತೆಯ ನಿರ್ವಹಣೆ; ಶೌಚ ಆರೋಗ್ಯಕ್ಕೆ ಪಥ್ಯಾಹಾರ ಸಲಹೆಗಳು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.