ಮೊಳಕೆ ಕಾಳು ಬಳಸಿ ಆರೋಗ್ಯ ವೃದ್ಧಿಸಿ

ಪ್ರೋಟೀನ್‌ ಹೆಚ್ಚಾಗಿದ್ದು ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

Team Udayavani, Nov 11, 2020, 11:34 AM IST

ಮೊಳಕೆ ಕಾಳು ಬಳಸಿ ಆರೋಗ್ಯ ವೃದ್ಧಿಸಿ

ಆರೋಗ್ಯವೃದ್ಧಿಗೆ ನಾನಾ ರೀತಿಯ ಕಸರತ್ತು ಮಾಡುವುದು ಅಗತ್ಯ. ಇದರೊಂದಿಗೆ ಆಹಾರದಲ್ಲೂ ಒಂದಷ್ಟು ಬದಲಾವಣೆ ಬೇಕಾಗುತ್ತದೆ. ಆಗ ಮಾತ್ರ ಉತ್ತಮ ಆರೋಗ್ಯ, ದೇಹಪ್ರಕೃತಿ ನಮ್ಮದಾಗುವುದು. ಉತ್ತಮ ಆರೋಗ್ಯದಲ್ಲಿ ಮೊಳಕೆ ಕಾಳು  ಪ್ರಮುಖ ಪಾತ್ರವಹಿಸುತ್ತದೆ.

ಅದರಲ್ಲೂ ಬೆಳಗ್ಗಿನ ಜಾವ ಖಾಲಿ ಹೊಟ್ಟೆಯಲ್ಲಿ ಮೊಳಕೆ ಕಾಳುಗಳನ್ನು ಸೇವಿಸುವುದರಿಂದ ಅನೇಕ ಲಾಭಗಳಿವೆ. ಇವು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ವನ್ನು ಒದಗಿಸುವುದು ಮಾತ್ರವಲ್ಲದೆ ದಿನ ವಿಡೀ ಉಲ್ಲಾಸದಿಂದ ಇರಲು ಸಹಾಯ ಮಾಡುತ್ತದೆ. ಮೊಳಕೆ ಬರಿಸಿದ ಹಸಿ ಕಾಳುಗಳಲ್ಲಿ ಬ್ಯಾಕ್ಟೀರಿಯಾ ಪ್ರಮಾಣ ಜಾಸ್ತಿ ಇರುವುದರಿಂದ ಬೇಯಿಸಿ ತಿನ್ನುವುದು ಉತ್ತಮ.

ಡಯಟ್‌ನವರಿಗೆ ಉತ್ತಮ
ಬೆಳಗ್ಗೆ ಮೊಳಕೆ ಕಾಳುಗಳನ್ನು ತಿನ್ನುವುದಿಂದ ದೇಹಕ್ಕೆ ಬೇಕಾಗುವ ಪೌಷ್ಟಿಕಾಂಶ ದೊರೆತು ಮೆಟಾ ಬೊಲಿಸಮ್‌ ಹೆಚ್ಚಾಗಿ ಕೊಬ್ಬು ಕರಗಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್‌, ಪ್ರೋಟೀನ್‌ ಹೆಚ್ಚಾಗಿದ್ದು ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

ಹಸಿವನ್ನು ನಿಯಂತ್ರಿಸಿ ಆರೋಗ್ಯವಾಗಿರಲು ಸಹಕಾರಿ. ಇದನ್ನು ಅನುಕ್ರಮವಾಗಿ ಪ್ರತಿನಿತ್ಯ ಒಂದೇ ಸಮಯದಲ್ಲಿ ತೆಗೆದುಕೊಳ್ಳುವುದರಿಂದ ರಕ್ತದ ಕಣಗಳು ಶುದ್ಧವಾಗುತ್ತದೆ. ಅಲ್ಲದೆ ಚರ್ಮವನ್ನು ಕಾಂತಿಯಕ್ತವಾಗಿ ಮಾಡುತ್ತದೆ. ವೃದ್ಧಾಪ್ಯದ ಲಕ್ಷಣಗಳು ಬೇಗ ಬಾರದಂತೆ ನೋಡಿಕೊಳ್ಳುತ್ತದೆ.

ಮೊಳಕೆ ಬರಿಸಿದ ಹೆಸರು ಕಾಳು
ಇದರಲ್ಲಿ ವಿಟಮಿನ್‌ ಸಿ ಅಧಿಕವಾಗಿದ್ದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಹಲವಾರು ಸೋಂಕು ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಫ್ರೀ ರಾಡಿಕಲ್ ‌ ನಿಂದ ರಕ್ಷಿಸುತ್ತದೆ. ಫ್ರೀ ರಾಡಿಕಲ್ ಕಲ್‌ ಅನ್ನು ಆ್ಯಂಟಿ ಆಕ್ಸಿಡೆಂಟ್‌ಗಳು  ತಟಸ್ಥಗೊಳಿಸದೇ ಇದ್ದರೆ ಅದು ಆರೋಗ್ಯಕರ ಕೋಶಗಳ ಮೇಲೆ ದಾಳಿ ಮಾಡುವುದು.

ರಕ್ತ ಸಂಚಾರವನ್ನು ಸುಗಮಗೊಳಿಸಿ ದೇಹದ ವಿವಿಧ ಅಂಗಾಂಶ ಹಾಗೂ ಕೋಶಗಳಿಗೆ ಆಮ್ಲಜನಕವು ಸರಬರಾಜು ಆಗಲು ನೆರವಾಗುತ್ತದೆ. ಹಾಲಿನಲ್ಲಿರುವಷ್ಟು ಪೋಷಕಾಂಶ ಮೊಳಕೆ ಕಾಳಿನಲ್ಲಿ ದೊರೆಯುವುದರಿಂದ ಮೂಳೆಗಳು ಗಟ್ಟಿಗೊಳ್ಳುತ್ತವೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಲ್ಲೂ ಜೀರ್ಣಕ್ರಿಯೆಯ ಸಮಸ್ಯೆ ಇರುತ್ತದೆ.

ಅಂಥವರು ಮೊಳಕೆಕಾಳುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ಬಿಸಿ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಇದನ್ನು ಸಂಜೆ ತಿನ್ನುವುದು ಕೂಡ ಉತ್ತಮ. ಹೆಸರುಕಾಳು ಮಾತ್ರವಲ್ಲ ಮಡಕೆ ಕಾಳು, ಹುರುಳಿ ಕಾಳುಗಳಲ್ಲಿ ಯಾವುದಾದರನ್ನು ಪ್ರತಿ ನಿತ್ಯ ಸೇವಿಸುವುದರಿಂದ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬಹುದು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.