ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ
Team Udayavani, May 10, 2024, 6:45 AM IST
ಹೊಸದಿಲ್ಲಿ: ದೇಹದಾರ್ಡ್ಯಕ್ಕಾಗಿ ಹೆಚ್ಚುವರಿ ಪೌಷ್ಟಿಕಾಂಶಗಳನ್ನು ಸ್ವೀಕರಿಸದಂತೆ ಭಾರತೀಯ ವೈದ್ಯಕೀಯ ಸಂಶೋಧನ ಸಮಿತಿ(ಐಸಿಎಂಆರ್) ಸಲಹೆ ನೀಡಿದೆ. ಜತೆಗೆ, ಉಪ್ಪು ಮೇಲೆ ನಿಯಂತ್ರಣ, ಸಕ್ಕರೆ ಅತೀ ಕಡಿಮೆ ಬಳಕೆ, ಸಂಸ್ಕರಿತ ಆಹಾರ ಕಡಿಮೆ ಸ್ವೀಕರಿಸುವುದು ಸೇರಿ “ಭಾರತೀಯರಿಗೆ ಆಹಾರಕ್ರಮ ದ ಮಾರ್ಗದರ್ಶಿ(ಡಿಜಿಐ)’ ಬಿಡುಗಡೆ ಮಾಡಿದೆ. ಪೌಷ್ಟಿಕತೆಯನ್ನು ಪೂರೈಸಲು, ರೋಗಗಳು ಬಾರದಂತೆ ತಡೆಯಲು ಈ ಶಿಫಾರಸುಗಳನ್ನು ಮಾಡಿದೆ. ಹೈ ಪ್ರೋಟಿನ್ ಇರುವ ವಸ್ತುಗಳ ದೀರ್ಘ ಸೇವನೆಯಿಂ ದಾಗಿ ಕಿಡ್ನಿಗೆ ಹಾನಿ, ಮೂಳೆ ಖನಿಜ ನಷ್ಟ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಬೇಕಾ ಗುತ್ತದೆ. ಒಟ್ಟು ಆಹಾರದಲ್ಲಿ ಸಕ್ಕರೆ ಪ್ರಮಾಣವು ಶೇ.5ಕ್ಕಿಂತ ಕಡಿಮೆ ಇರಬೇಕು ಎಂಬುದು ಸೇರಿದಂತೆ ಅನೇಕ ಶಿಫಾರಸುಗಳನ್ನು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು
Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್ ಚಿಕಿತ್ಸೆ
MUST WATCH
ಹೊಸ ಸೇರ್ಪಡೆ
Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ
List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!
Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್ಗೂ ಹಾನಿ