ICMR ಸಲಹೆ; ಬೇಳೆಕಾಳು ಅತಿಯಾಗಿ ಬೇಯಿಸಬೇಡಿ


Team Udayavani, Jun 2, 2024, 6:35 AM IST

1-asds-ad

ಹೊಸದಿಲ್ಲಿ: ಬೇಳೆಕಾಳುಗಳನ್ನು ಅತಿ ಯಾಗಿ ಕುದಿಸುವುದರಿಂದ ಅದರಲ್ಲಿ ರುವ ಪೌಷ್ಟಿಕಾಂಶ ಗುಣಮಟ್ಟ ಕಡಿಮೆ ಯಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್‌) ತಿಳಿಸಿದೆ. ಬೇಳೆಕಾಳುಗಳನ್ನು ಅತಿಯಾಗಿ ಬೇಯಿಸದೆ, ಸಾಧಾರಣವಾಗಿ ಅಥವಾ ಪ್ರಷರ್‌ ಕುಕ್ಕರ್‌ನಲ್ಲಿ ಬೇಯಿಸಬೇಕು. ಇದರಿಂದ ಧಾನ್ಯಗಳಲ್ಲಿನ ಫೈಟಿಕ್‌ ಆ್ಯಸಿಡ್‌ ಪ್ರಮಾಣ ಕಡಿಮೆಯಾಗುತ್ತದೆ. ಬೇಳೆಕಾಳುಗಳಲ್ಲಿನ ಪೌಷ್ಟಿಕಾಂಶದ ಗುಣಮಟ್ಟ ಉತ್ತಮವಾಗಿರುತ್ತದೆ. ಬೇಳೆಕಾಳುಗಳನ್ನು ಅಗತ್ಯಕ್ಕೆ ತಕ್ಕ ನೀರನ್ನು ಮಾತ್ರ ಬಳಸಿ ಬೇಯಿಸಬೇಕು. ಹೆಚ್ಚು ಹೊತ್ತು ಬೇಯಿಸಿದರೆ ದೇಹಕ್ಕೆ ಅಗತ್ಯವಾದ ಲೈಸಿನ್‌ ಆ್ಯಸಿಡ್‌ ನಾಶವಾಗುತ್ತದೆ ಎಂದು ಐಸಿಎಂಆರ್‌ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

Muniyal Institute: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.