ಮನೆಮದ್ದುಗಳನ್ನು ಬಳಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ…


Team Udayavani, Nov 29, 2021, 11:12 AM IST

Increase Immunity …

ಕೋವಿಡ್‌ -19 ರೋಗವು ತನ್ನ ಕಬಂಧ ಬಾಹುಗಳನ್ನು ಎಲ್ಲೆಡೆ ಚಾಚಿಬಿಟ್ಟಿದೆ.ಶರವೇಗದಲ್ಲಿ ಹಬ್ಬುತ್ತಿರುವ ಈ ರೋಗ, ಎಲ್ಲರಲ್ಲಿಯೂ ಭಯ ಹುಟ್ಟಿಸಿದೆ. ಹೆಚ್ಚಿನರೋಗ ನಿರೋಧಕ ಶಕ್ತಿ ಹೊಂದಿದ್ದರೆ ಕೊರೊನಾದ ಕಪಿಮುಷ್ಟಿಯಿಂದ ಪಾರಾಗಬಹುದು.

 ಮನೆಮದ್ದುಗಳನ್ನು ಬಳಸಿ ನಮ್ಮ ದೇಹದರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಗೊತ್ತೇ?„

4-5 ತುಳಸಿ ಎಲೆಗಳನ್ನು 10 ನಿಮಿಷ ನೀರಿನಲ್ಲಿ ನೆನೆಸಿ, ಆನೀರನ್ನು ಕುದಿಸಬೇಕು. ನಂತರ ಅದಕ್ಕೆ ಸ್ವಲ್ಪ ಕಾಳುಮೆಣಸನ್ನುಹುಡಿ ಹಾಗೂ ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಹಾಕಿ ಚೆನ್ನಾಗಿ ಕುದಿಸಬೇಕು. ಸ್ವಲ್ಪತಣ್ಣಗಾದ ಬಳಿಕ ಈ ಪಾನೀಯವನ್ನು ಸೇವಿಸಿ.

„ ಕೊತ್ತಂಬರಿ ಬೀಜ, ಜೀರಿಗೆ,ಕಾಳುಮೆಣಸು, ದಾಲಿcàನಿ, ಲವಂಗ, ಏಲಕ್ಕಿ ಹುಡಿ ಮಾಡಿಇಟ್ಟುಕೊಳ್ಳಬೇಕು. ಒಂದು ಚಮಚ ಹುಡಿಯನ್ನು ಹಾಲಿಗೆ ಹಾಕಿ, ಸ್ವಲ್ಪ ಬೆಲ್ಲ,ಅರಿಶಿನ,ಶುಂಠಿ ಸೇರಿಸಿ ಕುದಿಸಿ ಕಷಾಯ ಮಾಡಬೇಕು. ಇದನ್ನು ನಿತ್ಯ ಸೇವಿಸಿದರೆ ಒಳ್ಳೆಯದು.

„ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 2 ಎಸಳು ಬೆಳ್ಳುಳ್ಳಿಯನ್ನು ಸೇವಿಸುವುದು ಉತ್ತಮ.ಸಾರಿಗೆ ಒಗ್ಗರಣೆ ಹಾಕುವ ಸಂದರ್ಭದಲ್ಲಿ ಬೆಳ್ಳುಳ್ಳಿ ಬಳಸಿಯೂ ಸೇವಿಸಬಹುದು.

„ ಬೇಯಿಸಿದ ಅನ್ನದ ಗಂಜಿಯನ್ನು ಕುಡಿಯುವುದು ಆರೋಗ್ಯಕರ. ಬೇಕಿದ್ದರೆಅದಕ್ಕೆ ಸ್ವಲ್ಪ ಉಪ್ಪು ಹಾಗೂ ಈರುಳ್ಳಿಯನ್ನು ಹಾಕಬಹುದು.

„ ಪ್ರತಿ ಆಹಾರ ಪದಾರ್ಥದಲ್ಲಿ ಚಿಟಿಕೆ ಪ್ರಮಾಣದ ಅರಿಶಿನವನ್ನು ಹಾಕಿದರೆ ಒಳ್ಳೆಯದು.ಮಲಗುವ ಮುನ್ನ ಹಾಲಿಗೆ ಅರಿಶಿನ ಹಾಕಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು.

 ಡಾ. ಶ್ರೀಲತಾ ಪದ್ಯಾಣ

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.