ಬಾಳೆಹಣ್ಣು ದೇಹದ ತೂಕ ಇಳಿಸಲು ಸಹಕಾರಿ

ಡಾ.ಸುನಾಲಿ ಶರ್ಮಾ ಅವರ ಪ್ರಕಾರ ಬಾಳೆಹಣ್ಣಿನಲ್ಲಿ ಕೇವಲ 105 ಕ್ಯಾಲೊರಿಗಳಿವೆ

Team Udayavani, Dec 1, 2022, 6:41 PM IST

ಬಾಳೆಹಣ್ಣು ದೇಹದ ತೂಕ ಇಳಿಸಲು ಸಹಕಾರಿ

ಬಾಳೆಹಣ್ಣು ಸಾಮಾನ್ಯ ಹಣ್ಣುಗಳಲ್ಲಿ ಒಂದಾಗಿದೆ,  ಸಾಮಾನ್ಯವಾಗಿ ಇದು ಪ್ರತಿ ಮನೆಯಲ್ಲೂ ಇರುತ್ತದೆ. ತುಂಬಾ ಪ್ರಯೋಜನಕಾರಿ ಬಾಳೆ ಹಣ್ಣನ್ನು ನೀವು ರುಚಿಕರವಾದ ಸಿಹಿ ಮತ್ತು ಖಾರದ ಭಕ್ಷ್ಯ ಅಥವಾ ಜ್ಯೂಸ್ ಮಾಡಿ ಸೇವಿಸಬಹುದು.

ಇನ್ನು, ಬಾಳೆಹಣ್ಣು ತಿನ್ನುವುದರಿಂದ ತೂಕ ಹೆಚ್ಚುತ್ತದೆ ಎಂಬ ತಪ್ಪು ಕಲ್ಪನೆ ಇದೆ. ಆದರೇ, ನಿಜವಾದ ವಿಷಯ ಏನೆಂದರೇ, ಬಾಳೆಹಣ್ಣನ್ನು ಸ್ವೀಕರಿಸುವಾಗ ಸಮತೋಲನವನ್ನು ಕಾಪಾಡಿಕೊಂಡರೇ, ದೇಹದ ತೂಕ ಇಳಿಸಲು ಸಹಕಾರಿಯಾಗಿದೆ ಎನ್ನುತ್ತಾರೆ ತಜ್ಞ ವೈದ್ಯರು.

ಬಾಳೆಹಣ್ಣು ಶೂನ್ಯ ಶೇಕಡಾ ಕೊಬ್ಬನ್ನು ಒಳಗೊಂಡಿರುತ್ತದೆ. ಸ್ನಾಯುಗಳು ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುವ ಉತ್ತಮ ಕಾರ್ಬ್ಸ್, ಫೈಬರ್ ಮತ್ತು ಪ್ರೋಟೀನ್‌ ಗಳನ್ನು ಒಳಗೊಂಡಿರುತ್ತದೆ. ಡಿಕೆ ಪಬ್ಲಿಷಿಂಗ್ ಹೌಸ್ ಬರೆದ ‘ಹೀಲಿಂಗ್ ಫುಡ್ಸ್’ ಪುಸ್ತಕದ ಪ್ರಕಾರ, ಬಾಳೆಹಣ್ಣಿನಲ್ಲಿ “ತ್ವರಿತವಾಗಿ ಬಿಡುಗಡೆಯಾಗುವ ಗ್ಲೂಕೋಸ್ ಮತ್ತು ನಿಧಾನವಾಗಿ ಬಿಡುಗಡೆ ಫ್ರಕ್ಟೋಸ್” ಇವೆರಡನ್ನೂ ಹೊಂದಿದೆ. ಇವೆರಡನ್ನೂ ಬಾಳೆಹಣ್ಣು ಹೊಂದಿರುವ ಕಾರಣದಿಂದಾಗಿ ದೇಹಕ್ಕೆ ಮತ್ತಷ್ಟು  ಶಕ್ತಿಯನ್ನು ನೀಡುತ್ತದೆ.

ತೂಕ ಕಡಿಮೆ ಮಾಡಲು ಬಾಳೆಹಣ್ಣು ಹೇಗೆ ಸಹಾಯ ಮಾಡುತ್ತದೆ | ಬಾಳೆಹಣ್ಣಿನ ಆರೋಗ್ಯ ಪ್ರಯೋಜನಗಳು ಏನು..?

ಆಹಾರ ತಜ್ಞ ಮತ್ತು ಪೌಷ್ಟಿಕ ತಜ್ಞ ಡಾ.ಸುನಾಲಿ ಶರ್ಮಾ ಅವರ ಪ್ರಕಾರ ಬಾಳೆಹಣ್ಣಿನಲ್ಲಿ ಕೇವಲ 105 ಕ್ಯಾಲೊರಿಗಳಿವೆ, ಆದ್ದರಿಂದ ಇದು ತೂಕವನ್ನು ಹೆಚ್ಚಿಸಲು ಮತ್ತು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.ಇದು ಸೇವಿಸುವ ಪ್ರಮಾಣದಿಂದ ನಿರ್ಧರಿಸಲ್ಪಡುತ್ತದೆ.

“ದಿನಕ್ಕೆ ಒಂದು ಮಧ್ಯಮ ಗಾತ್ರದ ಅಥವಾ 5 ಇಂಚಿನ ಬಾಳೆಹಣ್ಣನ್ನು ಮಾತ್ರ ತಿನ್ನುವುದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ, ಇದನ್ನು ಪೂರ್ವಭಾವಿ ಅಥವಾ ತಾಲೀಮು ನಂತರದ ಆಹಾರವಾಗಿ ಸೇವಿಸಬೇಕು. ಏಕೆಂದರೆ  ಕಠಿಣ ದೈಹಿಕ ವ್ಯಾಯಾಮದ ನಂತರ ದೇಹವನ್ನು ಸಮಸ್ಥಿತಿಗೆ ತರಲು ಸಹಾಯ ಮಾಡುತ್ತದೆ.

ಆರೋಗ್ಯಕರವಾದ ರೀತಿಯಲ್ಲಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುವ ಕೆಲವು ರುಚಿಕರವಾದ ಬಾಳೆಹಣ್ಣಿನ ಆಧಾರಿತ ಪಾನೀಯ ವಿಧಾನಗಳನ್ನು ನಾವು ನಿಮಗೆ ಈ ಕೆಳಗೆ ವಿವರಿಸಿದ್ದೇವೆ.

ಐದು ಬಾಳೆಹಣ್ಣಿನ ಸ್ಮೂಥೀಸ್

*ಬನಾನ ವಾಲ್ನಟ್ ಸ್ಮೂಥಿ

ಬಾಳೆಹಣ್ಣಿನ ವಾಲ್ನಟ್ ಸ್ಮೂಥಿ ನಿಮ್ಮ ಆರೋಗ್ಯಕ್ಕೆ ಅತ್ಯಂತ ಸೂಕ್ತ. ಬೆಳಗ್ಗೆ ಉಪಹಾರದೊಂದಿಗೆ ಅಥವಾ ಮಧ್ಯಾಹ್ನದ ಊಟದೊಂದಿಗೆ ಸೇವಿಸುವುದರಿಂದ ದೇಹವನ್ನು ತಂಪಾಗಿರಿಸುತ್ತದೆ.

*ಬನಾನ ಬಾದಾಮ್ ಶೇಕ್

ಬಾಳೆಹಣ್ಣು ಪೊಟ್ಯಾಸಿಯಂ, ಆ್ಯಂಟಿ ಆಕ್ಸಿಡೆಂಟ್, ಕಬ್ಬಿಣಾಂಶ, ಮತ್ತು ಹಲವು ಮಿನರಲ್ ಅಂಶವನ್ನು ಕೂಡಿರುತ್ತದೆ. ಬಾಳೆಹಣ್ಣನ್ನು ಬಾದಾಮಿಯೊಂದಿಗೆ ಸೇರಿಸಿ ಜ್ಯೂಸ್ ಮಾಡಿ ಕುಡಿದರೇ ಆರೋಗ್ಯಕ್ಕೆ ಪ್ರಯೋಜನಕಾರಿ.

*ಬೆರ್ರಿ ಮಿಶ್ರಿತ ಬಾಳೆಹಣ್ಣಿನ ಜ್ಯೂಸ್

ಯಾರು ಕಲರ್ ಫುಲ್, ಮೈಂಡ್ ಫುಲ್ ಡ್ರಿಂಕಿಂಗ್ ಮಾಡುತ್ತಾರೋ ಅವರಿಗೆ ಈ ಜ್ಯೂಸ್ ಇಷ್ಟವಾಗುತ್ತದೆ. ಇದು ಆರೋಗ್ಯಕರ ಹಣ್ಣುಗಳ ರುಚಿಕರ ಮಿಶ್ರಣವಾಗಿರುವುದರಿಂದ ಜೀರ್ಣಕ್ರಿಯೆಗೆ ಇದು ಸಹಕಾರಿಯಾಗುತ್ತದೆ.

*ಮಸಾಲೆ ಮಿಶ್ರಿತ ಬಾಳೆಹಣ್ಣಿನ ಜ್ಯೂಸ್

ಕ್ಲಾಸಿಕ್ ಪಾನೀಯಕ್ಕೆ ಕೆಲವು ರುಚಿಗಳನ್ನು ಸೇರಿಸುವುದರಿಂದ ಅದು ಕೆಲವರಿಗೆ ಮತ್ತಷ್ಟು ಇಷ್ಟವಾಗುತ್ತದೆ. ದಾಲ್ಚಿನ್ನಿ,  ಲವಂಗ ಮತ್ತು ಕರಿಮೆಣಸು ಒಳಗೊಂಡಿರುವ ಬಾಳೆಹಣ್ಣಿನ ಜ್ಯೂಸ್ ಹೊಟ್ಟೆ ನೋವು, ಅಜೀರ್ಣಕ್ಕೆ ಸಿದ್ಧೌಷಧಿ.  *ಬನಾನ ಓಟ್ಸ್ ಸ್ಮೂಥಿಬಾಳೆಹಣ್ಣು, ಓಟ್ಸ್, ಅರಿಶಿನ, ದಾಲ್ಚಿನ್ನಿ, ಶುಂಠಿ ಮಿಶ್ರಿತ ಜ್ಯೂಸ್ ಸೇವಿಸುವುದರಿಂದ ನಿಮ್ಮನ್ನು ದೀರ್ಘಕಾಲದ ತನಕ ಆರೋಗ್ಯವಾಗಿರಿಸುತ್ತದೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.