ಒಮಿಕ್ರಾನ್‌ಗೆ ಬರಲಿದೆ ಸ್ವದೇಶಿ ಲಸಿಕೆ


Team Udayavani, Jan 18, 2022, 11:55 AM IST

ಒಮಿಕ್ರಾನ್‌ಗೆ ಬರಲಿದೆ ಸ್ವದೇಶಿ ಲಸಿಕೆ

ಹೊಸದಿಲ್ಲಿ: ಕೊರೊನಾ ಸೋಂಕಿನ ನಿಯಂತ್ರಣಕ್ಕೆಂದು ಪುಣೆ ಮೂಲದ ಜಿನ್ನೋವ್‌ ಔಷಧ ತ ಯಾರಕ ಸಂಸ್ಥೆಯು ದೇಶದ ಮೊದಲ ಮೆಸೆಂಜರ್‌ ಆರ್‌ಎನ್‌ಎ (ಎಂಆರ್‌ಎನ್‌ಎ) ಲಸಿಕೆ ತಯಾರಿಸಿದೆ. ಅಂತಿಮ ಹಂತದ ಪ್ರಯೋ ಗ ದಲ್ಲಿರುವ ಆ ಲಸಿಕೆ ಇನ್ನು ಕೆಲ ದಿನಗಳಲ್ಲಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ.

ಏನು ಈ ಎಂಆರ್‌ಎನ್‌ಎ ಲಸಿಕೆ? ಸಾಮಾನ್ಯ ವಾಗಿ ಎಲ್ಲ ಲಸಿಕೆ ಗಳನ್ನು, ಸಕ್ರಿಯವಲ್ಲದ (ಡೆಡ್‌/ಇನ್‌ಆ್ಯಕ್ಟಿವ್‌) ಸೋಂಕಿನಿಂದ ತಯಾರಿಸಲಾಗುತ್ತದೆ. ಅದು, ಮನು ಷ್ಯನ ದೇಹ ವನ್ನು ಸೋಂಕಿಗೆ ಒಡ್ಡು ವಂತೆ ಮಾಡಿ, ಅದರ ವಿರುದ್ಧ ಪ್ರತಿಕಾಯಗಳನ್ನು ಸೃಷ್ಟಿಸು ತ್ತದೆ. ಆದರೆ ಎಂಆರ್‌ಎನ್‌ಎ ಲಸಿಕೆಗೆ ಸೋಂಕನ್ನು ಬಳಕೆ ಮಾಡಲಾಗುವುದಿಲ್ಲ. ಅದರ ಬದಲಾಗಿ ಅದರ ಅನುವಂಶಿಕ ವಸ್ತುವನ್ನು ಬಳಕೆ ಮಾಡಲಾಗು ತ್ತದೆ.

ಇಳಿಕೆ: ಮಹಾರಾಷ್ಟ್ರದಲ್ಲಿ ಸೋಮವಾರ 31,111 ಹೊಸ ಕೇಸುಗಳು ದೃಢಪಟ್ಟಿದ್ದು, 24 ಮಂದಿ ಸಾವಿಗೀಡಾಗಿದ್ದಾರೆ. ಇದೇ ವೇಳೆ, ಮುಂಬಯಿಯಲ್ಲಿ 5,956 ಹೊಸ ಕೇಸುಗಳು ದೃಢಪಟ್ಟಿವೆ. ದಿಲ್ಲಿಯಲ್ಲಿ ಕೂಡ 12,527 ಹೊಸ ಕೇಸು ಗಳು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.27.99ಕ್ಕೆ ಇಳಿಕೆಯಾಗಿದೆ. ರವಿವಾರ ದಿಂದ ಸೋಮವಾರದ ಅವಧಿಯಲ್ಲಿ 2,58,089 ಹೊಸ ಕೇಸುಗಳು ದೃಢಪಟ್ಟಿವೆ. 385 ಮಂದಿ ಅಸುನೀಗಿದ್ದಾರೆ.

ಹೂವಿನ ದಳದಲ್ಲಿ ಕೊರೊನಾ ಔಷಧ!: ಹಿಮಾಲಯ ಪ್ರಾಂತ್ಯದಲ್ಲಿ ಬೆಳೆಯುವ, ರೊಡೊ ಡೆಂಡ್ರೊನ್‌ ಅಬೋìರಿಯಂ ಎಂಬ ವೈಜ್ಞಾನಿಕ ಹೆಸರುಳ್ಳ ಗಿಡದ ಹೂವಿನಲ್ಲಿ ಕೊರೊನಾ ನಿಯಂತ್ರಿಸಬಲ್ಲ ಗುಣಗಳಿವೆ ಎಂಬುದನ್ನು ಮಂಡಿ ಐಐಟಿಯ ಸಂಶೋಧಕರು ಪತ್ತೆ ಹಚ್ಚಿದ್ದಾರೆ. ಸ್ಥಳೀಯವಾಗಿ ಬುರಾಂಶ್‌ ಎಂದು ಕರೆಯಲ್ಪಡುವ ಈ ಹೂವಿನಲ್ಲಿ ಆ್ಯಂಟಿ ವೈರಲ್‌ ಗುಣಗಳಿದ್ದು ಇವು ಕೊರೊನಾ ವೈರಾಣುಗಳನ್ನು ಹಿಮ್ಮೆಟ್ಟಿಸಬಲ್ಲವು ಎಂದು ಅವರು ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿ ಬಿಡುಗಡೆ
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾ ಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ‌, ಕೊರೊನಾ ಚಿಕಿತ್ಸೆಯ ಹೊಸ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿದೆ. ಇದರ ಜತೆಗೆ, ರೆಮ್‌ಡಿಸೀವರ್‌ ಔಷಧಯನ್ನು ಗಂಭೀರ ಪರಿಸ್ಥಿತಿಗೆ ತಲುಪಿರುವ ಸೋಂಕಿತರಿಗಷ್ಟೇ ನೀಡಬೇಕು ಎಂದು ಹೇಳಿದೆ.  ಕೊರೊನಾದ ಸಾಮಾನ್ಯ ಲಕ್ಷಣಗಳಿದ್ದು, ಉಸಿರಾಟದ ತೊಂದರೆ ಅಥವಾ ಆಮ್ಲಜನಕದ ಕೊರತೆ ಅನುಭವಿಸದೇ ಇರುವವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾಗಬೇಕು ಎಂದು ಸಲಹೆ ಮಾಡಿದೆ.  ಗುರುತರ ಲಕ್ಷಣಗಳಿರು ವವರಿಗೆ ಉಸಿರಾಟದ ತೊಂದರೆ ಅಥವಾ ಆಮ್ಲಜನಕ ಸ್ಯಾಚುರೇಷನ್‌ ಮಟ್ಟದ ಶೇ. 90ರೊಳಗಿದ್ದರೆ ಅವರಿಗೆ ಹೆಚ್ಚುವರಿ ಆಮ್ಲ ಜನಕ ಸರಬರಾಜು ಮಾಡಬೇಕು.

ಟಾಪ್ ನ್ಯೂಸ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.