ಕಬ್ಬಿಣಾಂಶ ಕೊರತೆ: ನಿರ್ಲಕ್ಷ್ಯ ಬೇಡ…ಇದಕ್ಕೇನು ಪರಿಹಾರ?

ಈ ಲಕ್ಷಣಗಳು ನಮ್ಮ ದೇಹದಲ್ಲಿ ಕಬ್ಬಿಣಾಂಶ ಕೊರತೆಯಿಂದ ಮಾತ್ರ ಸಾಧ್ಯ.

Team Udayavani, Dec 17, 2020, 10:32 AM IST

ಕಬ್ಬಿಣಾಂಶ ಕೊರತೆ:ನಿರ್ಲಕ್ಷ್ಯ ಬೇಡ…ಇದಕ್ಕೇನು ಪರಿಹಾರ

ಒತ್ತಡದ ಜೀವನ ಶೈಲಿ, ಪೌಷ್ಟಿಕಾಂಶಯುಕ್ತ ಆಹಾರ ಸೇವಿಸದೆ ಇರುವುದರಿಂದ ದೇಹದಲ್ಲಿ ಕಬ್ಬಿಣಾಂಶದ ಕೊರತೆ ಉಂಟಾಗುತ್ತದೆ. ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್‌ ಉತ್ಪಾದನೆಯಾಗದೆ ರಕ್ತ ಹೀನತೆ ಹೆಚ್ಚಾಗುತ್ತದೆ. ಇದರ ಲಕ್ಷಣಗಳು ಕಾಣಿಸಿಕೊಂಡಾಗಲೆ ಆಹಾರ ಕ್ರಮ ಬದಲಾಯಿಸಿಕೊಳ್ಳುವುದು ಉತ್ತಮ.

ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾದರೆ ರಕ್ತಹೀನತೆ ಉಂಟಾಗುತ್ತದೆ. ಇದರಿಂದಾಗಿ ನಮ್ಮ ನಾಲಗೆ ದಪ್ಪವಾಗಿ ಊದಿಕೊಳ್ಳುತ್ತದೆ. ಈ ಸಂದರ್ಭ ರುಚಿ ಗ್ರಂಥಿಗೆ
ಆಹಾರದ ಸ್ವಾದ, ರುಚಿಯನ್ನು ಗ್ರಹಿಸಲು ಅಸಾಧ್ಯವಾಗುತ್ತದೆ.

ತುಂಬಾ ಚಳಿಯಿಂದಾಗಿ ಚಳಿಗಾಲದಲ್ಲಿ ತುಟಿಗಳು ಒಡೆಯುವುದು ಸಹಜ. ಆದರೆ ಇದಲ್ಲದೆ ಇನ್ನೊಂದು ಬಾರಿ ತುಟಿ ಒಡೆಯುವುದು ದೇಹದಲ್ಲಿ ಕಬ್ಬಿಣಾಂಶ
ಕಡಿಮೆಯಾದಾಗ ಮಾತ್ರ. ಇದರಿಂದ ಆಹಾರ ತಿನ್ನಲು, ಮಾತನಾಡಲು ಕಷ್ಟವಾಗುತ್ತದೆ. ಕಬ್ಬಿಣಾಂಶ ಕೊರತೆಯಿಂದಾಗಿ ನಾಲಿಗೆಯೂ ಊದಿಕೊಳ್ಳುತ್ತದೆ. ಈ
ಕಾರಣದಿಂದ ರೋಗಿಯು ಹೆಚ್ಚು ಮಂಜುಗಡ್ಡೆಯನ್ನು ತಿನ್ನಲು ಇಚ್ಛಿಸುತ್ತಾನೆ. ಅಲ್ಲದೆ ಮಣ್ಣು, ಪೈಂಟ್‌, ಪ್ಲಾಸ್ಟರ್‌ ತಿನ್ನಲು ಪ್ರಚೋದನೆಗೆ ಒಳಗಾಗುತ್ತಾನೆ ಎನ್ನುತ್ತದೆ ಅಧ್ಯಯನಗಳು.

ಇದನ್ನೂ ಓದಿ:ಅಟ್ಟಾರಿ ಗಡಿ ಪ್ರದೇಶದಲ್ಲಿ ಬಿಎಸ್ ಎಫ್ ಎನ್ ಕೌಂಟರ್ ಗೆ ಇಬ್ಬರು ನುಸುಳುಕೋರರ ಸಾವು

ಈ ಲಕ್ಷಣಗಳು ನಮ್ಮ ದೇಹದಲ್ಲಿ ಕಬ್ಬಿಣಾಂಶ ಕೊರತೆಯಿಂದ ಮಾತ್ರ ಸಾಧ್ಯ. ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗದಿದ್ದಾಗ ಅಥವಾ ರಕ್ತ ಕಡಿಮೆಯಿಂದಾಗಿ ಕಬ್ಬಿಣಾಂಶ ಕೊರತೆಯಿಂದ ಕೈ, ಕಾಲುಗಳಲ್ಲಿ ಜೋಮು ತುಂಬಿಕೊಳ್ಳುತ್ತದೆ. ಕಬ್ಬಿಣಾಂಶದ ಕೊರತೆಯಿಂದಾಗಿ ಉಗುರುಗಳು ತುಂಬಾ ಬಿರುಸಾಗುತ್ತವೆ. ಈ ಸಂದರ್ಭ ಸುಲಭವಾಗಿ ಮುರಿಯಬಹುದು. ಇದಕ್ಕಾಗಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಅತ್ಯಗತ್ಯ.

ಪರಿಹಾರಗಳು 
ಪೌಷ್ಟಿಕಾಂಶಯುಕ್ತ ಆಹಾರ ಸೇವನೆ, ಕಬ್ಬಿಣಾಂಶ ಹೆಚ್ಚಾಗಿರುವ ತರಕಾರಿ, ಸೊಪ್ಪು, ರಾಗಿ, ಮೊಳಕೆ ಕಟ್ಟಿದ ಕಾಳುಗಳು, ಬೆಲ್ಲ, ನೆಲ್ಲಿಕಾಯಿ, ಕಿತ್ತಳೆ ಹಣ್ಣು ಮೊದ ಲಾದವುಗಳ ಸೇವನೆಯಿಂದ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ ದೊರೆಯುತ್ತದೆ. ಇದಲ್ಲದೆ ವೈದ್ಯರ ಸಲಹೆ ಮೇರೆಗೆ ಕಬ್ಬಿಣಾಂಶದ ಗುಳಿಗೆ ಅಥವಾ ಸಿರಪ್‌ ಸೇವಿಸಬಹುದು. ಇದು ರಕ್ತಹೀನತೆಯಾಗುವುದನ್ನು ತಡೆಯುತ್ತದೆ.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

8

Measles: ದಡಾರ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

5-health

World Coma Day; ಮಾರ್ಚ್‌ 22: ವಿಶ್ವ ಕೋಮಾ ದಿನ

14-

Psychosis Recovery: ವ್ಯಕ್ತಿಯ ಮನೋರೋಗ ಚೇತರಿಕೆಯಲ್ಲಿ ನಮ್ಮ ನಿಮ್ಮ ಮತ್ತು ಸಮಾಜದ ಪಾತ್ರ ‌

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.