ಕೋವಿಡ್ ಸೋಂಕಿನಿಂದ ರಕ್ಷಣೆ ಮಾಡುತ್ತದೆಯೇ ಸ್ಟೀಮಿಂಗ್..!? ಅಧ್ಯಯನಗಳು ಏನು ಹೇಳುತ್ತವೆ..?


Team Udayavani, Apr 22, 2021, 11:34 AM IST

Is steam inhalation helpful in fighting COVID? All you need to know

ನವ ದೆಹಲಿ : ಕೋವಿಡ್ ನ ಎರಡನೇ ಅಲೆ ಮತ್ತೆ ಇಡೀ ವಿಶ್ವವನ್ನೇ ಅಡಿಮೇಲಾಗಿಸಿದೆ. ನಾಗರಿಕ ವ್ಯವಸ್ಥೆ ಚೇತರಿಕೆಗೊಳ್ಳುತ್ತಿದೆ ಎಂಬಷ್ಟರಲ್ಲೇ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ ಕೋವಿಡ್ ರೂಪಾಂತರಿ ಅಲೆ.

ವಿಶ್ವಾದ್ಯಂತ 143 ದಶಲಕ್ಷಕ್ಕೂ ಹೆಚ್ಚು ಜನರು ತೀವ್ರವಾದ ಉಸಿರಾಟದ SARS-CoV-2 ಕೋವಿಡ್ ಸೋಂಕಿಗೆ  ಒಳಗಾಗಿದ್ದಾರೆ ಮತ್ತು 3 ದಶಲಕ್ಷಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಈ ನಡುವೆ, ಜನರು ತಮ್ಮನ್ನು ತಾವು ಮಾರಣಾಂತಿಕ ವೈರಸ್‌ ನಿಂದ ರಕ್ಷಿಸಿಕೊಳ್ಳುವ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಾದ್ಯಂತ ಟ್ರೆಂಡ್ ಆಗುತ್ತಿದೆ ಎಂದು ಸುದ್ದಿಯಾಗಿದ್ದು, ಸ್ಟೀಮ್ ಇನ್ ಹೇಲಿಂಗ್ ಅಥವಾ ಉಗಿ ಉಸಿರಾಡುವಿಕೆಯ ಕಾರಣದಿಂದಾಗಿ ಕೋವಿಡ್ ಸೊಂಕನ್ನು ದೂರ ಮಾಡಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ

ಆದರೆ, ಯು.ಎಸ್. ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್ (ಸಿಡಿಸಿ) ಅಥವಾ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ ಒ) ನಿಂದ ಕೋವಿಡ್ ಸೋಂಕನ್ನು ದೂರ ಮಾಡಲು ಅಥವಾ ಅದರಿಂದ ರಕ್ಷಿಸಿಕೊಳ್ಳಲು ಸ್ಟೀಮ್ ಸಹಾಐ ಮಾಡುತ್ತದೆ ಎಂಬ ಯಾವುದೇ ಅಧಿಕೃತವಾಗಿ ಹೇಳಿಲ್ಲ ಎಂಬುವುದಾಗಿ  ಸುದ್ದಿ ಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ.

ಈ ಬಗ್ಗೆ ಸುದ್ದಿ ಸಂಸ್ಥೆ ರಾಯಿಟರ್ಸ್ ಗೆ ಪ್ರತಿಕ್ರಿಯೆ ನೀಡಿದ ಸಿಡಿಸಿಯ ಪ್ರತಿನಿಧಿಯೊಬ್ಬರು, ಕೋವಿಡ್ ಸೋಂಕಿಗೆ ಸ್ಟೀಮ್ ಇನ್ ಹೇಲಿಂಗ್  ಸಹಾಯ ಮಾಡುತ್ತದೆ ಎನ್ನುವುದರ ಬಗ್ಗೆ ಯಾವುದೇ ವೈಜ್ಞಾನಿಕ ಅಧ್ಯಯನಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಶೀತಗಳು ಮತ್ತು ಮೇಲ್ಭಾಗದ ಶ್ವಾಸ ಕೋಶದ ಸಮಸ್ಯೆಗಳಿಗೆ ಸಾಮಾನ್ಯವಾಗಿ ಪರಿಹಾರ ಮಾರ್ಗವಾಗಿ ಈ ಸ್ಟೀಮ್ ಇನ್ ಹೇಲಿಂಗ್ ಅಥವಾ  ಉಗಿ ಉಸಿರಾಡುವಿಕೆಯನ್ನು ಬಳಸಲಾಗುತ್ತದೆ.

ಆದರೆ ವೈಜ್ಞಾನಿಕ ಅಧ್ಯಯನಗಳು ಇದು ಕೆಲವು ಪ್ರಯೋಜನಗಳನ್ನು ಹೊಂದಿದೆ ಎಂದು ಸಾಬೀತು ಪಡಿಸಿದೆ. ಆದರೇ, ಚರ್ಮ ಸಂಬಂಧಿ ಕೆಲವು ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ತಿಳಿಸಿವೆ.

“ಬಿಸಿನೀರಿನಿಂದ ತುಂಬಿದ ಪ್ಯಾನ್ ಮೇಲೆ ಟವೆಲ್ ಅಥವಾ ಬೆಡ್ ಶೀಟ್ ನ ಸಹಾಯದಿಂದ ತಲೆ  ಮುಚ್ಚಿಕೊಂಡು ಉಗಿಯನ್ನು ಸೇವಿಸುವ ಸಾಮಾನ್ಯ ತಂತ್ರ ಇದಾಗಿದ್ದು, ಬಿಸಿ ದ್ರವ ಅಥವಾ ಕಂಟೇನರ್‌ ನ ಸಂಭಾವ್ಯ ಸಂಪರ್ಕದಿಂದಾಗಿ ಅಪಾಯಕಾರಿ” ಎಂದು ಸ್ಪ್ಯಾನಿಷ್ ಪೀಡಿಯಾಟ್ರಿಕ್ಸ್ ಅಸೋಸಿಯೇಷನ್‌ ನ ಅಧ್ಯಯನವು ಹೇಳಿದೆ.

ಇನ್ನು, ಬರ್ಮಿಂಗ್ ಹ್ಯಾಮ್ ನ ಮಕ್ಕಳ ಆಸ್ಪತ್ರೆ  ಸ್ಟೀಮ್ ಇನ್ ಹೇಲೇಷನ್  ಗೆ ಸಂಬಂಧಿಸಿದ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡಿದೆ.

ಕೋವಿಡ್ ನಂತಹ ಮಾರಣಾಂತಿಕ ಸೋಂಕನ್ನು ಸ್ಟೀಮ್ ಇನ್ ಹೇಲೇಷನ್  ಗುಣಪಡಿಸದಿದ್ದರೂ ಸಹ, ನಿಮ್ಮ ದೇಹವು ಆರಾಮವಾಗುವಂತೆ ಮಾಡುತ್ತದೆ ಎನ್ನುತ್ತಾರೆ ಕೆಲವು ತಜ್ಞ ವೈದ್ಯರು.

ಇದನ್ನೂ ಓದಿ : ಭಾರತ: ಕಳೆದ 24ಗಂಟೆಗಳಲ್ಲಿ ದಾಖಲೆಯ 3.14 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.