ಮಹಿಳೆಯರಿಗಾಗಿ ಲಘು ವ್ಯಾಯಾಮ


Team Udayavani, May 14, 2019, 5:27 PM IST

yoga-2

ಮಹಿಳೆಯರಲ್ಲಿ ವ್ಯಾಯಾಮದ ಬಗ್ಗೆ ಹೆಚ್ಚು ಗೊಂದಲಗಳಿರುತ್ತವೆ. ಕೆಲವೊಂದು ವ್ಯಾಯಾಮವನ್ನು ಮಾಡಬಹುದೇ? ಅದರಲ್ಲೂ ಮುಖ್ಯವಾಗಿ ಋತುಚಕ್ರದ ವೇಳೆ ಯಾವ ರೀತಿಯ ವ್ಯಾಯಾಮ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಗೊಂದಲಗಳಿರುತ್ತವೆ. ಯಾವ ವ್ಯಾಯಾಮ ಮಾಡಿದರೆ ದೇಹಕ್ಕೆ ಅಪಾಯವಿದೆಯೋ ಅಥವಾ ವ್ಯಾಯಾಮ ಮಾಡದಿದ್ದರೆ ದೇಹ ಸೌಂದರ್ಯ ಹಾಳಾಗುತ್ತದೋ ಎಂಬ ಆತಂಕ ಇದ್ದೇ ಇರುತ್ತದೆ.

ಋತುಚಕ್ರದ ವೇಳೆ ವ್ಯಾಯಾಮ ಮಾಡಬಾರದು ಎಂಬುದಕ್ಕೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ. ವೈದ್ಯರು ಈ ಸಂದರ್ಭದಲ್ಲಿ ವ್ಯಾಯಾಮ ಮಾಡುವ ಸಲಹೆಯನ್ನೇ ನೀಡುತ್ತಾರೆ. ಕಾರಣ ದೇಹ ಹೆಚ್ಚು ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ. ಅಲ್ಲದೇ ಋತುಚಕ್ರದ ವೇಳೆ ಬಾಧಿಸುವ ಹೊಟ್ಟೆ ನೋವು, ತಲೆನೋವು, ದೇಹದ ನಿಶ್ಶಕ್ತಿ, ಹಾರ್ಮೋನ್‌ಗಳ ಏರುಪೇರನ್ನು ಇದು ಹೋಗಲಾಡಿಸುತ್ತದೆ. ಋತುಚಕ್ರದ ಸಂದರ್ಭದಲ್ಲಿ ಶರೀರ ಹೆಚ್ಚು ವಿಶ್ರಾಂತಿಯನ್ನು ಬಯಸುವುದರಿಂದ ದೇಹಕ್ಕೆ ಹೆಚ್ಚು ಆಯಾಸ ಉಂಟು ಮಾಡುವ ವ್ಯಾಯಾಮಗಳನ್ನು ಮಾಡದಿರುವುದು ಉತ್ತಮ. ಹೆಚ್ಚು ಶರೀರಕ್ಕೆ ಆಯಾಸ ಮಾಡಿದರೆ ಮುಂದೆ ಅನಾರೋಗ್ಯ ಕಾಡಬಹುದು.

ಯೋಗ

ಋತುಚಕ್ರದ ಸಂದರ್ಭದಲ್ಲಿ ಅತಿಹೆಚ್ಚು ನಿಶ್ಯಕ್ತಿ ಉಂಟಾಗಿ ಮನಸ್ಸಿಗೆ ಕಿರಿಕಿರಿಯಾಗುತ್ತಿದ್ದರೆ ಯೋಗ ಮಾಡುವುದು ಸೂಕ್ತ. ಇದರಿಂದ ಮನಸ್ಸಿಗೆ ನೆಮ್ಮದಿ ಉಂಟಾಗುತ್ತದೆ. ನಿಮಗೆ ಯಾವುದೇ ತೊಂದರೆ ಇಲ್ಲ ಎಂದಾದರೆ ನಿಮ್ಮ ದಿನನಿತ್ಯದ ವ್ಯಾಯಾಮವನನ್ನೇ ಮುಂದುವರಿಸಬಹುದು.

ಜಾಗಿಂಗ್‌/ ವಾಕಿಂಗ್‌

ಋತುಚಕ್ರದ ವೇಳೆಯಲ್ಲಿ ವಾಕಿಂಗ್‌ ಅಥವಾ ಜಾಗಿಂಗ್‌ ಮಾಡುವುದರಿಂದ ಶರೀರಕ್ಕೆ ಹೆಚ್ಚೇನೂ ಆಯಾಸ ಉಂಟಾಗುವುದಿಲ್ಲ. ಬದಲಾಗಿ ಹೊರಗಿನ ವಾತಾವರಣದ ಸ್ಪರ್ಶದಿಂದ ನಿಮ್ಮ ಮನಸ್ಸು ಹಗುರವಾಗುತ್ತದೆ.

ಆರ್ಮ್ ಸರ್ಕಲ್ಸ್

ಕೈಕಾಲುಗಳಿಗೆ ಕೆಲಸ ನೀಡುವಂತಹ ಆರ್ಮ್ ಸರ್ಕಲ್ ಸರಳ ವ್ಯಾಯಾಮವನ್ನು ಈ ಸಂದರ್ಭದಲ್ಲಿ ಮಾಡಬಹುದು.

ಈ ವ್ಯಾಯಾಮಗಳನ್ನು ಮಾಡಬೇಡಿ
ಋತುಚಕ್ರದ ವೇಳೆ ಸೊಂಟ, ಹೊಟ್ಟೆಗೆ ಹೆಚ್ಚು ಭಾರ ಬೀಳುವಂತಹ ಅಥವಾ ಆಯಾಸ ನೀಡುವಂತಹ ವ್ಯಾಯಾಮಗಳನ್ನು ಮಾಡಬಾರದು. ಇದರಿಂದ ಹೆಚ್ಚು ನಿಶ್ಶಕ್ತಿ ಉಂಟಾಗಬಹುದು. ಋತುಚಕ್ರದ ವೇಳೆ ಶರೀರ ಬಯಸುವುದು ಕೇವಲ ಆರಾಮವನ್ನು . ಆದುದರಿಂದ ವ್ಯಾಯಾಮದೊಂದಿಗೆ ವಿಶ್ರಾಂತಿಯೂ ಅಗತ್ಯ.
•••••ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.