ಅಕ್ಯುಪಂಕ್ಚರ್‌ನಿಂದ ತೂಕ ಇಳಿಸಿಕೊಳ್ಳಿ


Team Udayavani, May 20, 2019, 6:00 AM IST

yoga-5

ಅಕ್ಯುಪಂಕ್ಚರ್‌ ಎಂಬುದು ಪುರಾತನ ಚೀನಿಯರ ಔಷಧೀಯ ಅಭ್ಯಾಸ. ದೇಹದಲ್ಲಿ ಕಂಡುಬರುವ ಹಲವು ನೋವುಗಳಿಂದ ಮುಕ್ತಿ ಪಡೆಯಲು ದೇಹದ ಕೆಲವು ಭಾಗಗಳಿಗೆ ಸೂಜಿಗಳನ್ನು ಚುಚ್ಚುವುದು ಈ ಚಿಕಿತ್ಸೆಯ ಕ್ರಮ. ಇದರಿಂದ ತಲೆನೋವು, ಮಂಡಿ ನೋವು, ಬೆನ್ನು ನೋವಿನ ಸಮಸ್ಯೆಗಳಿಂದ ನಿರಾಳತೆ ದೊರೆಯುವುದು. ಈ ಅಕ್ಯುಪಂಕ್ಚರ್‌ ಚಿಕಿತ್ಸೆಯಿಂದ ದೇಹದ ತೂಕವನ್ನು ಕೂಡ ಇಳಿಸಿಕೊಳ್ಳಬಹುದಾಗಿದೆ. ಅಕ್ಯುಪಂಕ್ಚರ್‌ ಚಿಕಿತ್ಸೆ ದೇಹದ ತೂಕ ಇಳಿಸಿಕೊಳ್ಳಲು, ಒತ್ತಡ ಕಡಿಮೆ ಮಾಡಲು, ಚಯಾಪಚಯ ಕ್ರಿಯೆ ಹೆಚ್ಚಿಸಿಕೊಳ್ಳಲು ಮತ್ತು ಹಸಿವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

·ಇಯರ್‌ ಸ್ಟೇಪ್ಲಿಂಗ್‌

ಆಹಾರದ ಕಡುಬಯಕೆಗಳನ್ನು ನಿಯಂತ್ರಿಸಲು ಕಿವಿಯ ನಿರ್ದಿಷ್ಟ ಸ್ಥಳಗಳಲ್ಲಿ ಅಕ್ಯುಪಂಕ್ಚರ್‌ ಚಿಕಿತ್ಸೆ ಒಳ್ಳೆಯದು. ತೂಕ ಇಳಿಕೆ ಹೊರತಾಗಿ ಈ ಅಕ್ಯುಪಂಕ್ಚರ್‌ ಡ್ರಗ್ಸ್‌ ಮತ್ತು ತಂಬಾಕು ವ್ಯಸನದಿಂದ ಹೊರಬರಲು ಇಯರ್‌ ಸ್ಟೇಪ್ಲಿಂಗ್‌ ಸಹಕಾರಿಯಾಗಿದೆ.

·ಕಿಡ್ನಿ, ಎಂಡ್ರೋಕ್ರೈನ್‌ ಸಿಸ್ಟಮ್‌

ಈ ಆಕ್ಯುಪಂಕ್ಚರ್‌ ನೀರಿನ ಧಾರಣ ಶಕ್ತಿಯನ್ನು ಗುಣಪಡಿಸಲು ಮತ್ತು ದೇಹದಲ್ಲಿನ ಹಾರ್ಮೊನ್‌ಗಳ ಮಟ್ಟವನ್ನು ಸಮತೋಲನಗೊಳಿಸಲು ನೆರವಾಗುತ್ತವೆ. ಈ ಚಿಕಿತ್ಸೆ ಕೂಡ ತೂಕ ಇಳಿಕೆಗೆ ನೆರವಾಗುತ್ತದೆ.

·ಸ್ಲೀನ್‌, ಥೈರಾಯ್ಡ ಗ್ರಂಥಿ

ದೇಹದ ಕೆಲವು ಭಾಗಗಳಲ್ಲಿ ಸಕ್ಕರೆ ಅಂಶದ ಬಗ್ಗೆ ಗಮನಹರಿಸಲು ಈ ಅಕ್ಯುಪಂಕ್ಚರ್‌ ಸಹಕಾರಿಯಾಗಿದೆ. ಸ್ಲೀನ್‌ ಮತ್ತಯ ಥೈರಾಯ್ಡ ಗ್ರಂಥಿಗಳನ್ನು ಗುರಿಯಾಗಿಸಿಕೊಂಡಾಗ ಅಲ್ಲಿ ಶೇಖರವಾಗಿರುವ ಕೊಬ್ಬು ಕರಗಿಸಲು ಸಾಧ್ಯವಾಗುತ್ತದೆ.

·ಅಂಡಾಶಯದ ಗ್ರಂಥಿಗಳು

ತೂಕ ಇಳಿಸುವಿಕೆಯಲ್ಲಿ ಮತ್ತೂಂದು ಪ್ರಮುಖ ಅಂಶ ಇದಾಗಿದೆ. ಇದು ಋತುಬಂಧ ಅಥವಾ ಪಿ.ಎಂ.ಎಸ್‌. ಕಾರಣದಿಂದ ನಡೆಯುತ್ತದೆ. ಈ ಎರಡು ಕಾರಣಗಳಿಂದ ದೇಹದಲ್ಲಿ ತೂಕ ಹೆಚ್ಚಾಗಿದ್ದರೆ ಅಕ್ಯುಪಂಕ್ಚರ್‌ ಪರಿಣಿತರು ಅಂಡಾಶಯ ಮತ್ತು ಮೂತ್ರಜನಕಾಂಗದ ಗ್ರಂಥಿಗಳನ್ನು ಗುರಿಯಾಗಿಸಿಕೊಳ್ಳುತ್ತಾರೆ.

ಹಲವು ಅಧ್ಯಯನಗಳು ದೇಹದ ತೂಕ ಇಳಿಸಿಕೊಳ್ಳಲು ಅಕ್ಯುಪಂಕ್ಚರ್‌ ಸಹಾಯಕ ಎಂದು ಹೇಳಿದೆ. ಇದರೊಂದಿಗೆ 15 ನಿಮಿಷಗಳ ನಡಿಗೆ, ಪ್ರತಿದಿನ 2,000 ಕ್ಯಾಲೋರಿ ಡಯೆಟ್ ಯೋಜನೆ ಸೇರಿಸಿದರೆ ಉತ್ತಮ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.