ಅಕ್ಯುಪಂಕ್ಚರ್‌ನಿಂದ ತೂಕ ಇಳಿಸಿಕೊಳ್ಳಿ


Team Udayavani, May 20, 2019, 6:00 AM IST

yoga-5

ಅಕ್ಯುಪಂಕ್ಚರ್‌ ಎಂಬುದು ಪುರಾತನ ಚೀನಿಯರ ಔಷಧೀಯ ಅಭ್ಯಾಸ. ದೇಹದಲ್ಲಿ ಕಂಡುಬರುವ ಹಲವು ನೋವುಗಳಿಂದ ಮುಕ್ತಿ ಪಡೆಯಲು ದೇಹದ ಕೆಲವು ಭಾಗಗಳಿಗೆ ಸೂಜಿಗಳನ್ನು ಚುಚ್ಚುವುದು ಈ ಚಿಕಿತ್ಸೆಯ ಕ್ರಮ. ಇದರಿಂದ ತಲೆನೋವು, ಮಂಡಿ ನೋವು, ಬೆನ್ನು ನೋವಿನ ಸಮಸ್ಯೆಗಳಿಂದ ನಿರಾಳತೆ ದೊರೆಯುವುದು. ಈ ಅಕ್ಯುಪಂಕ್ಚರ್‌ ಚಿಕಿತ್ಸೆಯಿಂದ ದೇಹದ ತೂಕವನ್ನು ಕೂಡ ಇಳಿಸಿಕೊಳ್ಳಬಹುದಾಗಿದೆ. ಅಕ್ಯುಪಂಕ್ಚರ್‌ ಚಿಕಿತ್ಸೆ ದೇಹದ ತೂಕ ಇಳಿಸಿಕೊಳ್ಳಲು, ಒತ್ತಡ ಕಡಿಮೆ ಮಾಡಲು, ಚಯಾಪಚಯ ಕ್ರಿಯೆ ಹೆಚ್ಚಿಸಿಕೊಳ್ಳಲು ಮತ್ತು ಹಸಿವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

·ಇಯರ್‌ ಸ್ಟೇಪ್ಲಿಂಗ್‌

ಆಹಾರದ ಕಡುಬಯಕೆಗಳನ್ನು ನಿಯಂತ್ರಿಸಲು ಕಿವಿಯ ನಿರ್ದಿಷ್ಟ ಸ್ಥಳಗಳಲ್ಲಿ ಅಕ್ಯುಪಂಕ್ಚರ್‌ ಚಿಕಿತ್ಸೆ ಒಳ್ಳೆಯದು. ತೂಕ ಇಳಿಕೆ ಹೊರತಾಗಿ ಈ ಅಕ್ಯುಪಂಕ್ಚರ್‌ ಡ್ರಗ್ಸ್‌ ಮತ್ತು ತಂಬಾಕು ವ್ಯಸನದಿಂದ ಹೊರಬರಲು ಇಯರ್‌ ಸ್ಟೇಪ್ಲಿಂಗ್‌ ಸಹಕಾರಿಯಾಗಿದೆ.

·ಕಿಡ್ನಿ, ಎಂಡ್ರೋಕ್ರೈನ್‌ ಸಿಸ್ಟಮ್‌

ಈ ಆಕ್ಯುಪಂಕ್ಚರ್‌ ನೀರಿನ ಧಾರಣ ಶಕ್ತಿಯನ್ನು ಗುಣಪಡಿಸಲು ಮತ್ತು ದೇಹದಲ್ಲಿನ ಹಾರ್ಮೊನ್‌ಗಳ ಮಟ್ಟವನ್ನು ಸಮತೋಲನಗೊಳಿಸಲು ನೆರವಾಗುತ್ತವೆ. ಈ ಚಿಕಿತ್ಸೆ ಕೂಡ ತೂಕ ಇಳಿಕೆಗೆ ನೆರವಾಗುತ್ತದೆ.

·ಸ್ಲೀನ್‌, ಥೈರಾಯ್ಡ ಗ್ರಂಥಿ

ದೇಹದ ಕೆಲವು ಭಾಗಗಳಲ್ಲಿ ಸಕ್ಕರೆ ಅಂಶದ ಬಗ್ಗೆ ಗಮನಹರಿಸಲು ಈ ಅಕ್ಯುಪಂಕ್ಚರ್‌ ಸಹಕಾರಿಯಾಗಿದೆ. ಸ್ಲೀನ್‌ ಮತ್ತಯ ಥೈರಾಯ್ಡ ಗ್ರಂಥಿಗಳನ್ನು ಗುರಿಯಾಗಿಸಿಕೊಂಡಾಗ ಅಲ್ಲಿ ಶೇಖರವಾಗಿರುವ ಕೊಬ್ಬು ಕರಗಿಸಲು ಸಾಧ್ಯವಾಗುತ್ತದೆ.

·ಅಂಡಾಶಯದ ಗ್ರಂಥಿಗಳು

ತೂಕ ಇಳಿಸುವಿಕೆಯಲ್ಲಿ ಮತ್ತೂಂದು ಪ್ರಮುಖ ಅಂಶ ಇದಾಗಿದೆ. ಇದು ಋತುಬಂಧ ಅಥವಾ ಪಿ.ಎಂ.ಎಸ್‌. ಕಾರಣದಿಂದ ನಡೆಯುತ್ತದೆ. ಈ ಎರಡು ಕಾರಣಗಳಿಂದ ದೇಹದಲ್ಲಿ ತೂಕ ಹೆಚ್ಚಾಗಿದ್ದರೆ ಅಕ್ಯುಪಂಕ್ಚರ್‌ ಪರಿಣಿತರು ಅಂಡಾಶಯ ಮತ್ತು ಮೂತ್ರಜನಕಾಂಗದ ಗ್ರಂಥಿಗಳನ್ನು ಗುರಿಯಾಗಿಸಿಕೊಳ್ಳುತ್ತಾರೆ.

ಹಲವು ಅಧ್ಯಯನಗಳು ದೇಹದ ತೂಕ ಇಳಿಸಿಕೊಳ್ಳಲು ಅಕ್ಯುಪಂಕ್ಚರ್‌ ಸಹಾಯಕ ಎಂದು ಹೇಳಿದೆ. ಇದರೊಂದಿಗೆ 15 ನಿಮಿಷಗಳ ನಡಿಗೆ, ಪ್ರತಿದಿನ 2,000 ಕ್ಯಾಲೋರಿ ಡಯೆಟ್ ಯೋಜನೆ ಸೇರಿಸಿದರೆ ಉತ್ತಮ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.